• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ ಆರ್ಥಿಕ ಸಬಲೀಕರಣವೇ ನಿಗಮದ ಗುರಿ-ಜಿ. ಪದ್ಮಾವತಿ
ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದಕ್ಕಾಗಿ ಹಾಗೂ ಅವರ ಶ್ರೇಯೋಭಿವೃದ್ಧಿಗಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಅನುಷ್ಠಾನಕ್ಕಾಗಿ ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕೆಂದು ರಾಜ್ಯದ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ಹೇಳಿದರು.
ಅಘೋಷಿತ ಗುಡಿಸಲು ಪ್ರದೇಶಗಳ ಘೋಷಣೆಗೆ ಆಗ್ರಹಿಸಿ ಮನವಿ
ಗದಗ-ಬೆಟಗೇರಿ ಅವಳಿ ನಗರದಲ್ಲಿಯ ಅಘೋಷಿತ ಗುಡಿಸಲು ಪ್ರದೇಶಗಳನ್ನು ಸ್ಲಂ ಕಾಯ್ದೆ 1973ರ ಪ್ರಕಾರ ಅಧಿಕೃತವಾಗಿ ಸ್ಲಂ ಘೋಷಣೆ ಮಾಡಿ ಸ್ಥಳೀಯವಾಗಿ ನಾಗರಿಕ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಹಾಗೂ ಜಿಲ್ಲಾ ಸ್ಲಂ ಸಮಿತಿ ವತಿಯಿಂದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.
ಅಗತ್ಯ ಬಿದ್ದರೆ ಹೋರಾಟಕ್ಕೆ ರಾಜ್ಯದ ಮಠಾಧೀಶರ ಬೆಂಬಲ: ತೋಂಟದ ಶ್ರೀಗಳು
15 ವರ್ಷ ಸೇವೆ ಸಲ್ಲಿಸುವಾಗ ಏಳದ ಅರ್ಹತೆಯ ಪ್ರಶ್ನೆ ಈಗೇಕೆ? ಅತಿಥಿ ಉಪನ್ಯಾಸಕರ ಬದುಕು ಬೀದಿಗೆ ಬೀಳುವ ಪ್ರಸಂಗ ಬಂದರೆ ಸರಕಾರಕ್ಕೆ ತಿಳಿ ಹೇಳುತ್ತೇವೆ. ಅಗತ್ಯ ಬಿದ್ದರೆ ರಾಜ್ಯದ ಎಲ್ಲ ಮಠಾಧೀಶರು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹೋರಾಟವನ್ನು ಬೆಂಬಲಿಸುತ್ತೇವೆ ಎಂದು ತೋಂಟದಾರ್ಯ ಮಠದ ಜ. ತೋಂಟದ ಸಿದ್ಧರಾಮ ಸ್ವಾಮಿಗಳು ಹೇಳಿದರು.
ವೈದ್ಯಕೀಯ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಸಚಿವ ಎಚ್‌.ಕೆ. ಪಾಟೀಲ ಚಾಲನೆ
ಗದಗ ನಗರದ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ದಶಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ಮೆಡಿವಿಜನ್ ಎಂಬ 3 ದಿನಗಳ ವೈದ್ಯಕೀಯ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಚಾಲನೆ ನೀಡಿದರು.
ರೈತರನ್ನು ಸ್ಮರಿಸುವ, ನೋವಿಗೆ ಸ್ಪಂದಿಸುವ ಕಾರ್ಯವಾಗಲಿ
ಲಕ್ಷ್ಮೇಶ್ವರ ಸಮೀಪದ ಗೋವನಾಳ ಗ್ರಾಮದಲ್ಲಿ ರೈತ ಹುತಾತ್ಮ ದಿನಾಚರಣೆಯ ಅಂಗವಾಗಿ ಸೋಮವಾರ ರೈತಪರ ಹೋರಾಟಗಾರರೂ ಹಾಗೂ ಹುತಾತ್ಮ ರೈತರ ಭಾವಚಿತ್ರ(ವೀರಗಲ್ಲು)ಕ್ಕೆ ಪೂಜೆ, ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಗರ್ಭಕಂಠ ಕ್ಯಾನ್ಸರ್ ತಡೆಗೆ ಪ್ರತಿ ಹೆಣ್ಣು ಮಗುವಿಗೂ ಉಚಿತ ಲಸಿಕೆ-ಶಾಸಕ ಜಿಎಸ್ಪಿ
ಗಂಭಕಂಠ ಕ್ಯಾನ್ಸರ್‌ನಿಂದ ಉಂಟಾಗುವ ಮಹಿಳೆಯರ ಸಾವು ತಪ್ಪಿಸುವಲ್ಲಿ ಪ್ರತಿ ಹೆಣ್ಣು ಮಗುವಿಗೂ ಎಚ್.ಪಿ.ವಿ ಲಸಿಕೆ (ವ್ಯಾಕ್ಸಿನೇಷನ್) ಹಾಕಿಸುವುದು ಅತೀ ಮುಖ್ಯವಾಗಿದ್ದು, ಈ ದಿಶೆಯಲ್ಲಿ ರೋಣ ತಾಲೂಕು ಹಾಗೂ ಮತಕ್ಷೇತ್ರದ ಪ್ರತಿಯೊಂದು ಹೆಣ್ಣು ಮಗುವಿಗೂ ಆ.1ರಿಂದ ಉಚಿತವಾಗಿ ಆರೋಗ್ಯ ಲಸಿಕೆ ಹಾಕುವ ಆಂದೋಲನ ಪ್ರಾರಂಭಗೊಳ್ಳಲಿದೆ ಎಂದು ಶಾಸಕ‌ ಜಿ.ಎಸ್. ಪಾಟೀಲ ಹೇಳಿದರು.
ಹೈನೋದ್ಯಮ ಗ್ರಾಮೀಣ ಜನರ ಆರ್ಥಿಕ ಬೆಳವಣಿಗೆಗೆ ಸಹಕಾರಿ-ಪಾಟೀಲ
ಹೈನೋದ್ಯಮ ಸಾರ್ವಜನಿಕರ ಆರೋಗ್ಯ ವೃದ್ಧಿಯೊಂದಿಗೆ ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗೆ ಕಾರಣವಾಗಿದೆ. ಇದನ್ನು ಬೆಳೆಸುವ ನಿಟ್ಟಿನಲ್ಲಿ ಕೆಎಂಎಫ್ ನಿರಂತರವಾಗಿ ಪ್ರಯತ್ನಿಸುತ್ತಿದೆ ಎಂದು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಲಿಂಗರಾಜಗೌಡ ಪಾಟೀಲ ಹೇಳಿದರು.
ಮಾನವ ಹಕ್ಕುಗಳ ರಕ್ಷಣೆ ಸಂವಿಧಾನದ ಮೂಲ ಆಶಯ: ಸಚಿವ ಎಚ್ಕೆಪಿ
ಮಾನವ ಹಕ್ಕುಗಳ ಸಂರಕ್ಷಣೆ ಎಂಬುದು ಅತ್ಯಂತ ಗಂಭೀರವಾದ ಚಿಂತನೆಯಾಗಿದ್ದು, ಇದು ನಮ್ಮ ಸಂವಿಧಾನದ ಮೂಲ ಆಶಯವಾಗಿದೆ. ಇದನ್ನು ಸಾಧಿಸಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯಗಳು ನಿಜವಾಗುತ್ತವೆ ಎಂದು ಎಂದು ಕಾನೂನು, ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದ್ದಾರೆ.
ಕೃಷ್ಣಾ ಬಿ ಸ್ಕೀಂ ಕೇಂದ್ರದ ಮೇಲೆ ಆರೋಪ ಸಲ್ಲದು -ಶಾಸಕ ಸಿ.ಸಿ. ಪಾಟೀಲ
. ಕೃಷ್ಣಾ ಬಿ ಸ್ಕೀಂ ಜಾರಿಗೆ ಅಗತ್ಯವಿರುವ ಕ್ರಮಗಳನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕು. ಆದರೆ ಕೇಂದ್ರದ ಮೇಲೆ ಅನಗತ್ಯ ಆರೋಪ ಮಾಡುವುದು ಸಲ್ಲದು ಎಂದು ಶಾಸಕ ಸಿ.ಸಿ. ಪಾಟೀಲ ತಿರುಗೇಟು ನೀಡಿದರು.
ಕೇಂದ್ರ ಅನುಮತಿ ಕೊಟ್ಟರೆ ಮಹದಾಯಿ ಯೋಜನೆ ಪೂರ್ಣಗೊಳಿಸಲು ಸಿದ್ಧ-ಸಚಿವ ಎಚ್ಕೆಪಿ
45 ವರ್ಷದ ನಂತರ ರೈತನ ವೀರಗಲ್ಲಿನ ಸ್ಥಳದಲ್ಲಿ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ ನಡೆದಿದ್ದರಿಂದ ರೈತರಿಗೆ ಗೌರವ ಹೆಚ್ಚಾಗಿದೆ. ಮಹದಾಯಿ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಸಿದ್ಧವಿದ್ದು, ಕೇಂದ್ರ ಸರ್ಕಾರ ಒಂದಿಲ್ಲೊಂದು ರೀತಿಯಿಂದ ಅಡೆತಡೆ ಮಾಡುತ್ತಿದೆ. ಸಹಕಾರ ಸಿಗುತ್ತಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಗೂ ಸಿ.ಸಿ. ಪಾಟೀಲರು ಕೇಂದ್ರದಿಂದ ಅನುಮತಿ ಕೊಡಿಸಿದರೆ, ನಮ್ಮ ಸರ್ಕಾರ ಈಗಲೇ ಕಾಮಗಾರಿ ಪ್ರಾರಂಭಿಸುತ್ತದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved