ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನರಗುಂದ ಕ್ಷೇತ್ರದ ರೈಲ್ವೆ ಮೇಲ್ಸೇತುವೆಗಳಿಗೆ ₹380 ಕೋಟಿ ಅನುದಾನ ಬಿಡುಗಡೆ
ಈ ಕ್ಷೇತ್ರದ ಬೇಕು ಬೇಡಿಕೆಗಳ ಬಗ್ಗೆ ನಾನು ಈ ಕ್ಷೇತ್ರ ಶಾಸಕನಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆಯಬೇಕು. ಆದರೆ ಮಾಜಿ ಶಾಸಕ ಬಿ.ಆರ್. ಯಾವಗಲ್ಲ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆಯುವುದು ನೋಡಿದರೆ ಅವರಿಗೆ ಸೋಲಿನ ಹತಾಶೆ ಕಾಡುತ್ತಿದೆ
ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್
ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲ ಮನ್ನಾ, ಗುಳೆ ತಡೆಯುತ್ತಾರೆ ಎಂದು ರೈತರು ನಿರೀಕ್ಷಿಸಿದ್ದರು. ₹2000 ಘೋಷಣೆ ಮಾಡಿದ್ದರೂ ರೈತರಿಗೆ ತಲುಪಿಲ್ಲ.
ಮಹಿಳೆಯರಿಗೆ ಸ್ಥಾನಮಾನ ದೊರೆತರೆ ನಿಜವಾದ ಸಮಾನತೆ
ನಾವು ಹೆಣ್ಣು ಗಂಡೆಂಬ ಭೇದವಿಲ್ಲದೇ ಇಬ್ಬರೂ ಒಂದೇ ಎಂದು ಅರಿತು ನಡೆಯಬೇಕು. 12ನೇ ಶತಮಾನದಲ್ಲಿ ಅಣ್ಣ ಬಸವಣ್ಣನವರು ಹೆಣ್ಣು, ಗಂಡೆಂಬ ಭೇದವನ್ನು ಕಿತ್ತೆಸೆದು ಎಲ್ಲರೂ ಸಮಾನರು ಎಂಬುದನ್ನು ತೋರಿಸಿದ್ದಾರೆ
ಲೋಕಸಭೆ ಚುನಾವಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಹೆಚ್ಚಿನ ಅಂತರದ ಗೆಲವು
ಲೋಕಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ, ಹಾವೇರಿ ಹಾಗೂ ಬಾಗಲಕೋಟೆ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಮತಗಳ ಅಂತರದಲ್ಲಿ ಜಯ ಗಳಿಸಲಿದ್ದಾರೆ
ಹುಚ್ಚು ನಾಯಿ ಕಡಿತಕ್ಕೆ ಬೆಚ್ಚಿ ಬಿದ್ದ ಲಕ್ಷ್ಮೇಶ್ವರದ ಜನತೆ
ಮಕ್ಕಳ ತುಟಿ ಹಾಗೂ ಮುಖಗಳಿಗೆ ಕಚ್ಚಿ ಗಾಯಗೊಳಿಸಿದೆ. ಅಲ್ಲದೆ ಯುವಕರಿಗೂ ಕೂಡಾ ಮನ ಬಂದಂತೆ ಹುಚ್ಚು ನಾಯಿ ಕಚ್ಚಿ ಗಾಯಗೊಳಿಸಿದೆ. ಹುಚ್ಚು ನಾಯಿ ದಾಳಿಗೆ ಒಳಗಾದ ಜನರು ಪಟ್ಟಣದ ಸರ್ಕಾರಿ ಆಸ್ಪತ್ರೆ ಹಾಗೂ ಮಲ್ಲಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಹಲವರು ಮನೆಗೆ ತೆರಳಿದ್ದಾರೆ.
ಮುಂಡರಗಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ
ಸ್ವತಃ ಸದಸ್ಯರೇ ಈ ಹಿಂದೆ ಅನೇಕ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರೂ ಸಹ ಸಂಬಂಧ ಪಟ್ಟ ಇಲಾಖೆಯಿಂದ ಯಾವುದೇ ಕ್ರಮವಾಗಿಲ್ಲ
ಸಂಕಲ್ಪ ಪತ್ರದ ಮೂಲಕ ಜನಾಭಿಪ್ರಾಯ ಸಂಗ್ರಹ
10 ವರ್ಷಗಳ ಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನೌಷಧ, ಆಯುಷ್ಮಾನ್ ಭಾರತ, ಹರ್ಘರ್ ಸೌರ ವಿದ್ಯುತ್ ಹೀಗೆ ಅನೇಕ ಯೋಜನೆಗಳನ್ನು ಕೊಟ್ಟು ಭಾರತವನ್ನು ಸುಭದ್ರ ಮಾಡಿದ್ದಾರೆ
ಪಿಡಿಒ ಸಸ್ಪೆಂಡ್;ಪ್ರತಿಭಟನೆ ಹಿಂಪಡೆದ ಪ್ರತಿಭಟನಾಕಾರರು
ರೈತ ಸಮೂಹಕ್ಕೆ ವರದಾನವಾದ ಕೃಷಿಹೊಂಡ, ದನದ ಕೊಟ್ಟಿಗೆ ನಿರ್ಮಾಣದ ಬಿಲ್ಗಳನ್ನು ಮಾಡಲು ಗ್ರಾಪಂನಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಗ್ರಾಪಂನಲ್ಲಿನ ಭ್ರಷ್ಟಾಚಾರ ತನಿಖೆ ಜತೆಗೆ ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳನ್ನು ವಜಾ ಮಾಡಬೇಕು
ಸಾಧಕ ಮಹಿಳೆಯರನ್ನು ಗೌರವಿಸುವುದೇ ನಿಜವಾದ ಸ್ತ್ರೀಪೂಜೆ
ಮಹಿಳೆಯರು ಎಲ್ಲ ಕಾರ್ಯಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ
ಕೋಟುಮಚಗಿಯಿಂದ ಶಿವಯೋಗ ಮಂದಿರಕ್ಕೆ 6 ಸಾವಿರ ಬೆರಣಿ ರವಾನೆ!
ವೀರೇಶ ನೇಗಲಿ ಅವರ ಪವಿತ್ರ ಸೇವೆಯಿಂದ ಪ್ರೇರಿತರಾದ ಗ್ರಾಮದ ಇನ್ನುಳಿದ ಜನರು ದೇಶಿ ಆಕಳು ಸಾಕಣೆ ಪ್ರಾರಂಭಿಸಿ, ಅಲ್ಲಿ ಸಂಗ್ರಹವಾಗುವ ಸಗಣಿಯನ್ನು ಸಂಗ್ರಹಿಸಿ ವೀರೇಶ ನೇಗಲಿ ಅವರ ಮನೆಗೆ ನೀಡುತ್ತಾ ಬಂದರು
< previous
1
...
451
452
453
454
455
456
457
458
459
...
548
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ