ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸರ್ವರ ಸಹಕಾರ ಅಗತ್ಯ-ಸವಿತಾಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಸಲುವಾಗಿ ಪಪಂ ಆಡಳಿತ ಮಂಡಳಿಯವರ ಸಹಕಾರದೊಂದಿಗೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ೧೮ ವಾರ್ಡ್ಗಳ ಸದಸ್ಯರ ಮತ್ತು ಸಾರ್ವಜನಿಕರ ಜೊತೆಯಲ್ಲಿ ವಾರ್ಡ್ ಸಭೆ ನಡೆಸಿ ಸಮಸ್ಯೆ ಆಲಿಸಿದ್ದು, ಆಡಳಿತ ಮಂಡಳಿಯ ಅನುಮೋದನೆ ಕೂಡ ಪಡೆದಿದ್ದು, ತುರ್ತು ಸರ್ಕಾರಕ್ಕೆ ವರದಿ ಸಲ್ಲಿಸಿ ಅನುದಾನ ಬಂದ ಕೂಡಲೇ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಪಪಂ ಮುಖ್ಯಾಧಿಕಾರಿ ಸವಿತಾ ತಾಂಭ್ರೆ ಹೇಳಿದರು.