• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ ಪ್ರಗತಿಗೆ ಕೇಂದ್ರ ಯೋಜನೆ ಪೂರಕ: ಅಶೋಕ ನವಲಗುಂದ
ಬಡವರು, ಮಧ್ಯಮ ವರ್ಗ ಜನತೆ, ಶ್ರಮಿಕರು, ಸ್ವ- ಉದ್ಯೋಗಿಗಳು ಆರ್ಥಿಕವಾಗಿ ಪ್ರಗತಿ ಹೊಂದಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಪೂರಕವಾಗಿದ್ದು, ಜನತೆ ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಮುಖಂಡ ಅಶೋಕ ನವಲಗುಂದ ಹೇಳಿದರು.
ವೇಮನರ ಸಾಹಿತ್ಯ ಕನ್ನಡಿಗರಿಗೆ ದೊರಕುವಲ್ಲಿ ಎಸ್ಆರ್‌ಪಿ ಕೊಡುಗೆ ಅಪಾರ-ಪ್ರೊ. ಬಸಾಪುರ
ವೇಮನ ಸಾಹಿತ್ಯವನ್ನು ಕನ್ನಡಿಗರ ಮನೆ ಮನೆಗೆ ಮುಟ್ಟಿಸುವ ಶ್ರದ್ಧಾಪೂರ್ವಕ ಪ್ರಯತ್ನ ಮಾಡಿದವರು ವೇಮನಪ್ರಿಯ ಸೋಮ ಹುಲಕೋಟಿಯ ದಿ.ಎಸ್.ಆರ್. ಪಾಟೀಲರು. ವೇಮನರ ಸಾಹಿತ್ಯ ಕನ್ನಡಿಗರಿಗೆ ದೊರಕುವಲ್ಲಿ ದಿ.ಎಸ್.ಆರ್. ಪಾಟೀಲ ಕೊಡುಗೆ ಅಪಾರವಾದುದು ಎಂದು ಪ್ರೊ.ಎಸ್.ಆರ್. ಬಸಾಪೂರ ಹೇಳಿದರು.
ಲಿಂಗಾನುಪಾತ ಸುಧಾರಣೆಗೆ ಕೇಂದ್ರದ ಮಹತ್ವದ ಯೋಜನೆ-ಗುಡ್ಡದಾನವೇರಿ
ದೇಶದಲ್ಲಿ ಲಿಂಗ ತಾರತಮ್ಯ ನಿವಾರಣೆ ಮತ್ತು ಮಹಿಳಾ ಸಬಲೀಕರಣ ಉದ್ದೇಶದಿಂದ ೨೦೧೫ರಲ್ಲಿ ಭಾರತ ಸರ್ಕಾರ ಬೇಟಿ ಬಚಾವೋ, ಬೇಡಿ ಪಢಾವೋ ಯೋಜನೆ ಪರಿಚಯಿಸಿತು. ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಗುವಿಗೆ ಶಿಕ್ಷಣ ನೀಡಿ ಎಂಬುದು ಇದರ ಅರ್ಥ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಮೃತ್ಯುಂಜಯ ಗುಡ್ಡದಾನವೇರಿ ಹೇಳಿದರು.
ಬೀದಿಬದಿ ವ್ಯಾಪಾರಸ್ಥರಿಂದ ಕರ ವಸೂಲಾತಿ ಮಾಡದಂತೆ ಆಗ್ರಹ
ಲಕ್ಷ್ಮೇಶ್ವರದಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿರುವ ಬಡ ವ್ಯಾಪಾರಿಗಳಿಂದ ಸಂತೆ ದಿನ ಹೊರತುಪಡಿಸಿ ಬೇರೆ ದಿನದಲ್ಲಿ ಕರವಸೂಲಿ ಮಾಡುತ್ತಿರುವುದು ಕಾನೂನು ಬಾಹಿರ ಕಾರ್ಯವಾಗಿದ್ದು, ಅದನ್ನು ಕೂಡಲೆ ನಿಲ್ಲಿಸಬೇಕು ಎಂದು ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಲಕ್ಷ್ಮೇಶ್ವರ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಹೊಗೆಸೊಪ್ಪಿನ ಆಗ್ರಹಿಸಿ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಉತ್ತರ ಕರ್ನಾಟಕದ ಏಕೈಕ ರೇಷ್ಮೆ ಮಾರಾಟ ಮಾರುಕಟ್ಟೆ ನಿರ್ಲಕ್ಷ್ಯ
ಗದಗ ಸೇರಿದಂತೆ ಉತ್ತರ ಕರ್ನಾಟಕ ವ್ಯಾಪ್ತಿಯ ನಾಲ್ಕೈದು ಜಿಲ್ಲೆಗಳಲ್ಲಿ ರೇಷ್ಮೆ ಕೃಷಿ ವಿಸ್ತಾರಗೊಳ್ಳುತ್ತಿದೆ. ಆದರೆ ರೈತರು ಮಾರಾಟ ಮಾಡಲು ರಾಮನಗರ ಮಾರುಕಟ್ಟೆ ಆಶ್ರಯಿಸಬೇಕಿದೆ. ಶಿರಹಟ್ಟಿ ರೇಷ್ಮೆ ಮಾರುಕಟ್ಟೆ ನಿರ್ಲಕ್ಷ್ಯಕ್ಕೆ ಒಳಗಾಗಿದ್ದರಿಂದ ರೈತರಿಗೆ ಉಪಯೋಗವಾಗುತ್ತಿಲ್ಲ.
ಪ್ರಧಾನಿ ಮೋದಿ ವಿಕಸಿತ ಭಾರತ ಕನಸು ನನಸು ಮಾಡೋಣ-ಡಾ. ಶೇಖರ ಸಜ್ಜನರ
ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2040ರ ವೇಳೆಗೆ ಸದೃಢ ಭಾರತ ನಿರ್ಮಾಣ ಮಾಡುವ ಕನಸನ್ನು ನನಸು ಮಾಡಲು ನಾವು ಇಂದೇ ಪಣತೊಡುವ ಕಾರ್ಯ ಮಾಡೋಣ ಎಂದು ಗದಗನ ಖ್ಯಾತ ವೈದ್ಯ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರ ಟಿಕೆಟ್ ಆಕಾಂಕ್ಷಿ ಡಾ. ಶೇಖರ ಸಜ್ಜನರ ಹೇಳಿದರು.
ಮೆಕ್ಕೆಜೋಳ ತೆನೆಯಲ್ಲಿ ನಿರ್ಮಾಣವಾದ ಭವ್ಯ ರಾಮ ಮಂದಿರ
ಡಂಬಳ ಗ್ರಾಮದ ರೈತ ಗುರಪ್ಪ ಚಿಕರೆಡ್ಡಿ ಅವರ ಜಮೀನಿನಲ್ಲಿ ಕಾವೇರಿ ಸೀಡ್ಸ್‌ ಕಂಪನಿ ಲಿಮಿಟೆಡ್‌ ಗೋವಿನ ಜೋಳದ ಕ್ಷೇತ್ರೋತ್ಸವ ಜರುಗಿತು. ಅಯೋಧ್ಯೆಯಲ್ಲಿ ಜ. 22ರಂದು ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಗೋವಿನಜೋಳದ ತೆನೆಯಿಂದ ರಾಮಮಂದಿರ ನಿರ್ಮಾಣ ಮಾಡಿ ಭಕ್ತಿಪೂರ್ವಕವಾಗಿ ನಮಿಸಲಾಯಿತು.
ಸ್ವಾಮಿ ವಿವೇಕಾನಂದರ ಆದರ್ಶಗಳ ಅಳವಡಿಸಿಕೊಳ್ಳಿ: ಪುನೀತ್ ಮಹಾರಾಜ್
ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಪುನೀತ್ ಮಹಾರಾಜ್ ಹೇಳಿದರು.
ಮನುಕುಲದ ಉದ್ಧಾರಕ್ಕಾಗಿ ಮಹಾಯೋಗಿಯಾದ ವೇಮನರು-ಉಷಾ ದಾಸರ
ಆಸೆ ಆಮಿಷಗಳಿಗೆ ಒಳಪಟ್ಟು ಭೋಗಿಯಾದಂತಹ ವೇಮನರು ತ್ಯಾಗ ಜೀವನದ ಸಾರ್ಥಕತೆಯೊಂದಿಗೆ ಮನುಕುಲದ ಉದ್ಧಾರಕ್ಕಾಗಿ ಮಹಾಯೋಗಿಯಾದರು ಎಂದು ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಹೇಳಿದರು.
ಶಾಂತಲಿಂಗ ಶ್ರೀಗಳಿಗೆ ಶಿರೋಳ ತೋಂಟದಾರ್ಯ ಮಠದ ಉಸ್ತುವಾರಿ
ನರಗುಂದ ತಾಲೂಕಿನ ಶಿರೋಳ ಗ್ರಾಮದ ತೋಂಟದಾರ್ಯ ಮಠದ ಉಸ್ತುವಾರಿಯನ್ನು ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಶ್ರೀಗಳಿಗೆ ವಹಿಸಲಾಗಿದ್ದು, ಜ. 19ರಂದು ಪುರಪ್ರವೇಶ ಕಾರ್ಯಕ್ರಮ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
  • < previous
  • 1
  • ...
  • 456
  • 457
  • 458
  • 459
  • 460
  • 461
  • 462
  • 463
  • 464
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved