• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪತ್ರಿಕಾ ವಿತರಕರಿಗೆ ವಿಮೆ ಯೋಜನೆಯ ಉಚಿತ ನೋಂದಣಿ ಕಾರ್ಯಕ್ರಮ
ಗದಗ ನಗರದ ಗಂಗಾಪೂರ ಪೇಟೆಯ ಬನಶಂಕರಿ ದೇವಸ್ಥಾನದಲ್ಲಿ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ, ವಿಮೆ ಯೋಜನೆಯ ಉಚಿತ ನೋಂದಣಿ ಕಾರ್ಯಕ್ರಮ ಜರುಗಿತು.
ರೋಣದಲ್ಲಿ ಬೈಕ್‌ ಕಳ್ಳನ ಬಂಧನ: 10 ಬೈಕ್ ವಶಕ್ಕೆ
ರೋಣ, ಬಾದಾಮಿ ಸೇರಿದಂತೆ ವಿವಿಧೆಡೆ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ರೋಣ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿ ಸಮೇತ 10 ಬೈಕ್ ಜಪ್ತಿ ಪಡಿಸಿಕೊಂಡಿದ್ದಾರೆ.
ಯುವ ಜನತೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಉತ್ಸಾಹದಿಂದ ಭಾಗವಹಿಸಲಿ-ಪ್ರಕಾಶಗೌಡ
ಪ್ರಸ್ತುತ ದಿನಗಳಲ್ಲಿ ಯುವಕ, ಯುವತಿಯರು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಬೇಕಾದರೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಉತ್ಸಾಹದಿಂದ ಭಾಗವಹಿಸಬೇಕು ಎಂದು ಅಂತೂರ-ಬೆಂತೂರ ಗ್ರಾಪಂ ಅಧ್ಯಕ್ಷ ಪ್ರಕಾಶಗೌಡ ಎಚ್. ಪಾಟೀಲ ಹೇಳಿದರು.
ಕಳಸಾ ಬಂಡೂರಿಗೆ ಅರಣ್ಯ, ಪರಿಸರ ಇಲಾಖೆ ಅನುಮತಿಗೆ ಆಗ್ರಹ
ಕಳಸಾ ಬಂಡೂರಿ, ಮಹದಾಯಿ ಕಾಮಗಾರಿ ಆರಂಭಿಸಲು ಅರಣ್ಯ ಮತ್ತು ಪರಿಸರ ಹಾಗೂ ಜೈವಿಕ ಇಲಾಖೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ನರಗುಂದದಲ್ಲಿ ಮಂಗಳವಾರ ರೈತರು ಪ್ರತಿಭಟನೆ ನಡೆಸಿದರು.
ಅಯೋಧ್ಯೆ ಶ್ರೀರಾಮ ಮಂದಿರ ಕಾರ್ಯಕ್ರಮಕ್ಕೆ ನಿರ್ಭಯಾನಂದ ಶ್ರೀಗೆ ಆಮಂತ್ರಣ
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜ.೨೨ರಂದು ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ನಗರದ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸ್ವಾಮೀಜಿ ಪಾಲ್ಗೊಳ್ಳಲು ರಾಮಮಂದಿರ ಟ್ರಸ್ಟ್‌ದಿಂದ ಅಧಿಕೃತ ಆಮಂತ್ರಣವನ್ನು ಜಿಲ್ಲಾ ವಿಶ್ವ ಹಿಂದೂ ಪರಿಷತ್ತು ನೀಡಿ ಆಮಂತ್ರಿಸಿತು.
ನಗುನಗುತ್ತ ಬಾಳಿ ಶತಾಯುಷಿಗಳಾಗಿರಿ: ಗಂಗಾವತಿ ಪ್ರಾಣೇಶ್

ಮನುಷ್ಯನ ಬದುಕು ಯಾವಾಗಲೂ ಚಿಂತೆಯಿಂದ ಕೂಡಿದ ಒಂದು ಸಂತೆಯಾಗಿದೆ. ಹೀಗಾಗಿ ಅವನು ನಗುವುದನ್ನೇ ಕಡಿಮೆ ಮಾಡಿದ್ದಾನೆ. ಇದರಿಂದ ಅವನಿಗೆ ಬಿಪಿ, ಶುಗರ್ ಮತ್ತಿತರ ಕಾಯಿಲೆಗಳು ಅಂಟಿಕೊಳ್ಳುತ್ತಿವೆ. 

ರಸ್ತೆ ಸುರಕ್ಷತಾ ನಿಯಮಗಳ ತಪ್ಪದೇ ಪಾಲಿಸಿ- ಶಾಸಕ ಡಾ. ಚಂದ್ರು ಲಮಾಣಿ
ರಸ್ತೆಯಲ್ಲಿ ಪ್ರತಿನಿತ್ಯ ಹಲವು ಅಪಘಾತಗಳು ಸಂಭವಿಸುತ್ತಿವೆ. ಅದರಲ್ಲಿ ಹಲವು ಜೀವಗಳು ತಮ್ಮ ಪ್ರಾಣ ಕಳೆದುಕೊಂಡಿರುವುದಕ್ಕೆ ರಸ್ತೆ ಸುರಕ್ಷತಾ ನಿಯಮ ಪಾಲನೆ ಮಾಡದಿರುವುದು ಪ್ರಮುಖ ಕಾರಣವಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಮಕರ ಸಂಕ್ರಮಣ: ಬಿಂಕದಕಟ್ಟಿ ಮೃಗಾಲಯದಲ್ಲಿ ಜನಸಾಗರ
ಮಕರ ಸಂಕ್ರಮಣದ ಹಿನ್ನೆಲೆಯಲ್ಲಿ ಗದಗ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯಕ್ಕೆ ಸೋಮವಾರ ಜನ ಸಾಗರವೇ ಹರಿದು ಬಂತು. ಅಲ್ಲಿ ಸಾಮೂಹಿಕ ಭೋಜನ ಮತ್ತು ಪ್ರಾಣಿ ವೀಕ್ಷಣೆಯೊಂದಿಗೆ ಜನರು ಸಂಭ್ರಮದಿಂದ ಹಬ್ಬ ಆಚರಿಸಿದರು.
ಶಾಲೆಗಳು ಸಮಾಜಕ್ಕೆ ಮಾದರಿ ವ್ಯಕ್ತಿಗಳ ನೀಡುವ ಕೇಂದ್ರಗಳಾಗಿವೆ- ಕ್ಷೇತ್ರ ಶಿಕ್ಷಣಾಧಿಕಾರಿ ಬುರುಡಿ
ಮಕ್ಕಳ ಭವಿಷ್ಯದ ನಿರ್ಮಾಣದಲ್ಲಿ ತಾಯಿಯ ಪಾತ್ರ ಮಹತ್ವದ್ದು ಆಗಿದೆ. ನಾಡಸೇವೆ, ದೇಶಸೇವೆ ಹಾಗೂ ಸಂಕಷ್ಟಗಳನ್ನು ಎದುರಿಸುವ ಶಕ್ತಿ ತುಂಬುವ ಕೆಲಸವನ್ನು ತಾಯಂದಿರು ಮಾಡಬೇಕೆಂದು ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರುಡಿ ಹೇಳಿದರು.
ಅಗಸ್ತ್ಯ ತೀರ್ಥ ಕ್ಷೇತ್ರದಲ್ಲಿ ಮಕರ ಸಂಕ್ರಾಂತಿಯ ಪುಣ್ಯಸ್ನಾನ ಮಾಡಿದ ಭಕ್ತರು
ಲಕ್ಷ್ಮೇಶ್ವರ ಪಟ್ಟಣದಿಂದ ಹರದಗಟ್ಟಿ ಗ್ರಾಮಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಅಗಸ್ತ್ಯ ತೀರ್ಥ ಹೊಂಡದಲ್ಲಿ ಮಕರ ಸಂಕ್ರಾಂತಿ ನಿಮಿತ್ತ ಸಹಸ್ರಾರು ಜನರು ಸೋಮವಾರ ಪುಣ್ಯಸ್ನಾನ ಮಾಡಿದರು.
  • < previous
  • 1
  • ...
  • 459
  • 460
  • 461
  • 462
  • 463
  • 464
  • 465
  • 466
  • 467
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved