• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವ ಪರಂಪರೆಯ ಉತ್ತಮ ಸಂಸ್ಕಾರವೇ ದೇಶದ ಸಂಪತ್ತು: ಮುಖ್ಯ ಶಿಕ್ಷಕಿ ನಿರ್ಮಲಾ
ಸಾಂಸ್ಕೃತಿಕ ಹಿನ್ನೆಲೆಯುಳ್ಳ ವಿಶ್ವ ಪರಂಪರೆಯ ಉತ್ತಮ ಸಂಸ್ಕಾರವೇ ನಮ್ಮ ದೇಶದ ಸಂಪತ್ತು ಎಂದು ವಿದೇಶಿಯರಿಗೆ ಸಾರಿ ಹೇಳಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಮುಖ್ಯ ಶಿಕ್ಷಕಿ ನಿರ್ಮಲಾ ಹಿರೇಮಠ ಹೇಳಿದರು.
ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದು ಶಿಕ್ಷಣದ ಪ್ರಮುಖ ಉದ್ದೇಶ-ಡಾ. ಕಾಳಪ್ಪನವರ
ಮಕ್ಕಳಿಗೆ ಹೆಚ್ಚು ಅಂಕಗಳಿಸು ಎಂದು ಒತ್ತಡ ಹಾಕುವುದು ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಮಕ್ಕಳ ಆಸಕ್ತಿಗೆ ಅನುಗುಣವಾಗಿ ಶಿಕ್ಷಣ ನೀಡುವುದು ನಮ್ಮ ಗುರಿಯಾಗಬೇಕು ಎಂದು ಮಕ್ಕಳ ವೈದ್ಯ ಡಾ.ಎನ್.ಕೆ. ಕಾಳಪ್ಪನವರ ಹೇಳಿದರು.
ಅಭಿನವ ಅನ್ನದಾನ ಶ್ರೀಗಳು ದೂರದೃಷ್ಟಿಯ ಸ್ವಾಮಿಗಳಾಗಿದ್ದರು: ಶಾಸಕ ಜಿ.ಎಸ್. ಪಾಟೀಲ
ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಲಿಂ.ಡಾ. ಅಭಿನವ ಅನ್ನದಾನ ಸ್ವಾಮಿಗಳು ದೂರದೃಷ್ಟಿಯುಳ್ಳ ಸ್ವಾಮಿಗಳಾಗಿದ್ದರು. ಅವರಿಂದಲೆ ನರೇಗಲ್ಲ ಪಟ್ಟಣದಲ್ಲಿ ಶೈಕ್ಷಣಿಕ ಕ್ರಾಂತಿ ಜರುಗಲು ಕಾರಣವಾಯಿತು ಎಂದು ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪತಿ-ಪತ್ನಿಗೆ ಸರಿ ಸಮಾನ ಸ್ಥಾನ ಮಾನಗಳು ಇವೆ-ಚನ್ನವೀರ ಸ್ವಾಮೀಜಿ
ಗಂಡು-ಹೆಣ್ಣು ಸಂಸಾರದ ಬಂಡಿಯನ್ನು ಎಳೆಯುವ ಎರಡು ಚಕ್ರಗಳು ಇದ್ದಂತೆ. ಇಬ್ಬರ ಪಾತ್ರವು ಇಲ್ಲಿ ಪ್ರಮುಖವಾಗಿವೆ ಎಂದು ಹೂವಿನ ಶಿಗ್ಲಿಯ ವಿರಕ್ತಮಠದ ಚನ್ನವೀರ ಮಹಾಸ್ವಾಮಿಗಳು ಹೇಳಿದರು.
ದೇವಸ್ಥಾನಗಳ ಒಡೆದು ನಿರ್ಮಿಸಿದ ಮಸೀದಿ ಒಡೆಯುವುದರಲ್ಲಿ ತಪ್ಪಿಲ್ಲ: ಕೆಎಸ್‌ ಈಶ್ವರಪ್ಪ

ಸಂಸದ ಅನಂತಕುಮಾರ ಹೆಗಡೆ ಅವರು ನಮ್ಮ ರಾಜ್ಯದಲ್ಲಿರುವ ಗುಲಾಮಗಿರಿಯ ಸಂಕೇತವಾಗಿರುವ ಮಸೀದಿಗಳನ್ನು ಒಡೆದು ಹಾಕುತ್ತೇವೆ ಎನ್ನುವ ಮಾತಿಗೆ ನನ್ನ ಸಹಮತವಿದೆ ಎಂದು ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ.

ಮುಂಡರಗಿಯಲ್ಲಿ ಸಿಬಿಎಸ್ಇ ಶಾಲೆ ಆಗಬೇಕೆನ್ನುವುದು ತೋಂಟದ ಶ್ರೀಗಳ ಆಶಯವಾಗಿತ್ತು: ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ
ಮುಂಡರಗಿಯಲ್ಲೊಂದು ಸಿಬಿಎಸ್ಇ ಶಾಲೆ ಆಗಬೇಕೆನ್ನುವುದು ಲಿಂ.ಜ. ತೋಂಟದ ಸಿದ್ಧಲಿಂಗ ಸ್ವಾಮೀಜಿಯವರ ಆಶಯವಾಗಿತ್ತು ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಆರೋಗ್ಯವಂತ ಹಲ್ಲುಗಳ ರಕ್ಷಣೆ ಅವಶ್ಯ: ಕ್ಷೇತ್ರಶಿಕ್ಷಣಾಧಿಕಾರಿ ಬುರಡಿ
ಆರೋಗ್ಯವಂತ ಹಲ್ಲುಗಳು ಸದೃಢ ಆರೋಗ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಮಕ್ಕಳು ಪ್ರತಿದಿನ ಕ್ರಮಬದ್ಧವಾಗಿ ಹಲ್ಲುಜ್ಜುವುದರ ಮೂಲಕ ಬಾಯಿ ರಕ್ಷಣೆಗೆ ಮುಂದಾಗಬೇಕೆಂದು ಶಹರ ಕ್ಷೇತ್ರಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಹೇಳಿದರು.
ಅರ್ಥಪೂರ್ಣವಾಗಿ, ಸಂಕೀರ್ಣವಾಗಿ ಕಟ್ಟಿಕೊಡುವುದೇ ಕಾವ್ಯ: ಅರುಣಾ
ಅರ್ಥಪೂರ್ಣವಾಗಿ ಸಂಕೀರ್ಣವಾಗಿ ಕಟ್ಟಿಕೊಡುವುದೇ ಕಾವ್ಯವಾಗಿದೆಯೆಂದು ಕೊಪ್ಪಳದ ಹೆಸರಾಂತ ಸಾಹಿತಿ, ಕವಿಯಿತ್ರಿ ಅರುಣಾ ನರೇಂದ್ರ ಹೇಳಿದರು.
ಜನಸಾಗರದ ಮಧ್ಯೆ ಅನ್ನದಾನೇಶ್ವರ ಮಹಾರಥೋತ್ಸವ
ನರೇಗಲ್ಲಗೆ ಸಮೀಪದ ಹಾಲಕೆರೆಯ ಅನ್ನದಾನೇಶ್ವರ ಮಠದಲ್ಲಿ ಹಿರಿಯ ಅನ್ನದಾನ ಸ್ವಾಮಿಗಳ ೧೭೩ನೇ ಹಾಗೂ ಅಭಿನವ ಅನ್ನದಾನ ಸ್ವಾಮಿಗಳ ೨ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಭಾನುವಾರ ಮಹಾರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿತು.
ಪ್ರತಿಯೊಬ್ಬರಿಗೂ ಕಾನೂನು ಅರಿವು ಅವಶ್ಯಕ: ಪಿಎಸ್‌ಐ ಈರಪ್ಪ ರಿತ್ತಿ
ಸಮಾಜದಲ್ಲಿ ಪ್ರತಿಯೊಬ್ಬರೂ ವ್ಯವಸ್ಥಿತವಾಗಿ ಬದುಕುವುದರ ಜೊತೆಗೆ ಶಾಂತಿ, ಸುವ್ಯವಸ್ಥೆ, ಭ್ರಾತೃತ್ವದೊಂದಿಗೆ ಬದುಕಲು ಕಾನೂನನ್ನು ತಪ್ಪದೇ ಪ್ರತಿಯೊಬ್ಬರೂ ಅರಿತುಕೊಳ್ಳುವುದು ಬಹು ಮುಖ್ಯವಾಗಿದೆ. ಕಾನೂನು ಅರಿವು- ನೆರವು ಎಲ್ಲರಿಗೂ ಅಗತ್ಯ ಎಂದು ಪಿಎಸ್‌ಐ ಈರಪ್ಪ ರಿತ್ತಿ ಹೇಳಿದರು.
  • < previous
  • 1
  • ...
  • 460
  • 461
  • 462
  • 463
  • 464
  • 465
  • 466
  • 467
  • 468
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved