• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಮ್ಮ ತಂದೆ-ತಾಯಿಗಳಲ್ಲಿ ಹಿರೋ ಕಾಣಿರಿ: ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ
ತಂದೆ -ತಾಯಿಗಳಲ್ಲಿ ನಿಮ್ಮ ಹಿರೋಗಳನ್ನು ಕಾಣುವುದು ಹೆಚ್ಚು ಸೂಕ್ತವಾಗಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ಯುವಕರಿಗೆ ಕಿವಿಮಾತು ಹೇಳಿದ್ದಾರೆ.
ಸಾಧನೆಗೆ ಬಾಲ್ಯದ ಪರಿಶ್ರಮವೇ ಕಾರಣ: ಡಾ. ಜಿ.ಬಿ. ಬೀಡಿನಹಾಳ
ಕೃಷಿ ಹಿನ್ನೆಲೆಯ ಕುಟುಂಬದವನಾದ ನಾನು ಬಾಲ್ಯದಲ್ಲೇ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದೆ, ಮ್ಯಾರಾಥಾನ್ ಓಟದಲ್ಲಿ ನಾನು ಗಳಿಸುತ್ತಿರುವ ಸತತ ಯಶಸ್ಸಿಗೆ ಬಾಲ್ಯದ ದೈಹಿಕ ಪರಿಶ್ರಮವೇ ಕಾರಣವಾಗಿದೆ ಎಂದು ಇತ್ತೀಚೆಗೆ ಅಖಿಲ ಭಾರತ ವೈದ್ಯರ ಮ್ಯಾರಾಥಾನ್‌ನಲ್ಲಿ ಪ್ರಥಮ ಸ್ಥಾನ ಗಳಿಸಿದ ಡಾ. ಜಿ.ಬಿ. ಬೀಡಿನಹಾಳ ಹೇಳಿದರು.
ಪಾಲಿಟೆಕ್ನಿಕ್ ಕಾಲೇಜ್‌ ಕಟ್ಟಡದಲ್ಲಿ ಅನೈತಿಕ ಚಟುವಟಿಕೆ, ಸಾರ್ವಜನಿಕರ ಆಕ್ರೋಶ
ರೋಣ ತಾಲೂಕಿನ ಗ್ರಾಮೀಣ ಬಡ ಮಕ್ಕಳಿಗೆ ಉನ್ನತ ತಾಂತ್ರಿಕ ಶಿಕ್ಷಣ ಲಭಿಸಲಿ ಎಂಬ ಸದುದ್ದೇಶದಿಂದ ಪಟ್ಟಣದ ಸಮೀಪ ಕುರಹಟ್ಟಿ ಒಳ ರಸ್ತೆಯಲ್ಲಿ ನಿರ್ಮಿಸಲಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ನೂತನ ಕಟ್ಟಡವು ಉದ್ಘಾಟನೆಗೂ ಮುನ್ನ ಅನೈತಿಕ ಚಟುವಟಿಕೆ ತಾಣವಾಗಿದೆ ಎಂದು‌ ಪಟ್ಟಣದ ಜನತೆ ಶುಕ್ರವಾರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಕಟ್ಟಡ ಎದುರು ಪ್ರತಿಭಟಿಸಿ, ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಲ್ಲಿ ಶಿಸ್ತು, ಪ್ರಾಮಾಣಿಕತೆ ಇರಬೇಕು: ಅರ್ಥಶಾಸ್ತ್ರ ಉಪನ್ಯಾಸಕ ದಲಾಲಿ
ವಿದ್ಯಾರ್ಥಿ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂದರೆ ಈ ಜಗತ್ತಿನಲ್ಲಿ ಕಿವುಡನಾಗಿರಬೇಕು. ಸಾಧಿಸಿದ ನಂತರ ಮೌನಿಯಾಗಿರಬೇಕು. ಅಂದಾಗ ಮಾತ್ರ ತರಗತಿಯಲ್ಲಿ ಪಾಠ ಪ್ರವಚನಗಳು ಸುಗಮವಾಗಿ ನಡೆಯಲು ಸಾಧ್ಯ ಎಂದು ಕೆ.ವಿ.ಎಸ್.ಆರ್. ಪಪೂ ಮಹಾವಿದ್ಯಾಲಯದ ಅರ್ಥಶಾಸ್ತ್ರದ ಹಿರಿಯ ಉಪನ್ಯಾಸಕ ವಿ.ಎಸ್. ದಲಾಲಿ ಹೇಳಿದರು.
ರೋಣ: ಮಿಥುನ ಪಾಟೀಲ ಜನ್ಮದಿನ, 115 ಜನರಿಂದ ರಕ್ತದಾನ

ರೋಣ ಪುರಸಭೆ ಉಪಾಧ್ಯಕ್ಷ ಮಿಥುನ‌ ಜಿ. ಪಾಟೀಲ ಅವರ 46ನೇ ಹುಟ್ಟು ಹಬ್ಬದ ನಿಮಿತ್ತ ಶನಿವಾರ ಪಟ್ಟಣದ ರಾಜೀವಗಾಂಧಿ ಆಯುರ್ವೇದಿಕ ಆಸ್ಪತ್ರೆ ಆವರಣದಲ್ಲಿ ಅವರ ಅಭಿಮಾನಿಗಳ ಬಳಗ ಹಾಗೂ ಗದುಗಿನ ಅಂಬಿಕಾ ರಕ್ತ ನಿಧಿ ಕೇಂದ್ರದ ವತಿಯಿಂದ ಬೃಹತ್ ರಕ್ತದಾನ ಶಿಬಿರ ನಡೆಯಿತು.

ಬಡವರ ಪರ, ಕಾರ್ಮಿಕ ಕಲ್ಯಾಣ ನೀತಿಗಳ ಜಾರಿಗಾಗಿ ಗದಗದಲ್ಲಿ ಸಹಿ ಸಂಗ್ರಹ ಚಳವಳಿ
ಸಂಘಟಿತ ಕಾರ್ಮಿಕರಿಗೆ ವಸತಿ, ಭವಿಷ್ಯ ನಿಧಿ, ಮುಂತಾದ ಕಲ್ಯಾಣ ಸೌಲಭ್ಯಗಳ ಜಾರಿಗೆ ಸಹಿ ಸಂಗ್ರಹ ಚಳವಳಿ ಗದಗ ಗಾಂಧಿ ಸರ್ಕಲ್‌ದಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಜಿಲ್ಲಾ ಘಟಕದ ವತಿಯಿಂದ ಜರುಗಿತು.
ಕನ್ನಡ ಸಾರಸ್ವತ ಲೋಕಕ್ಕೆ ಕುವೆಂಪು ಸೇವೆ ಅಗಾಧ: ಭೈರನಹಟ್ಟಿ ಶ್ರೀಗಳು

ಬಸವಣ್ಣನವರು ಜಾತಿ ಮತ ಪಂಥಗಳನ್ನು ತೊರೆದು ಸಮಾನತೆಯ ಸಂದೇಶವನ್ನು ಸಾರಿ ವಿಶ್ವಗುರು ಎನಿಸಿದ್ದಾರೆ. ಅದೇ ರೀತಿ ಕುವೆಂಪು ಅವರು ನಾವೆಲ್ಲರೂ ಭಾರತೀಯರು ಒಂದೇ ಎಂಬ ಸಂದೇಶವನ್ನು ಸಾರಿ ವಿಶ್ವಮಾನವರಾದರು.

ಹಾಲಕೆರೆ ಅನ್ನದಾನೀಶ್ವರ ಮಠ ಶೈಕ್ಷಣಿಕ ಕ್ರಾಂತಿ: ಮಹಾಂತಲಿಂಗ ಶಿವಾಚಾರ್ಯರು
ಅಕ್ಷರ ಎಂಬುದು ಅಮೃತಕ್ಕೆ ಸಮಾನ ಇಂತಹ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಈ ನಾಡಿನ ಜನತೆಗೆ ಒದಗಿಸುತ್ತಿರುವ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮಿಗಳ ದಿವ್ಯದೃಷ್ಟಿ ನಿಜಕ್ಕೂ ಸ್ತುತ್ಯಾರ್ಹ ಎಂದು ನಂದವಾಡಗಿ ಹಿರೇಮಠದ ಮಹಾಂತಲಿಂಗ ಶಿವಾಚಾರ್ಯರು ಹೇಳಿದರು.
ಗದಗ: 130 ವರ್ಷದ ಹಿಂದೆಯೇ ರಾಮಮಂದಿರ ನಿರ್ಮಾಣ!
ಜ. 22ಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ನಡೆಯುತ್ತಿದೆ. ಆದರೆ ಗದಗ ತಾಲೂಕಿನ ಬೆಳದಡಿ ಗ್ರಾಮದಲ್ಲಿ ಹಲವಾರು ವರ್ಷಗಳ ಹಿಂದೆಯೇ ರಾಮ ಮಂದಿರ ನಿರ್ಮಾಣವಾಗಿ ನಿತ್ಯವೂ ಪೂಜೆಗೊಳ್ಳುತ್ತಿದೆ.
ರೈತರಿಗೆ ಪರಿಹಾರ ನೀಡದಿದ್ದರೆ ಪರಿಸ್ಥಿತಿ ಗಂಭೀರವಾಗುವುದು: ಜೋಗಣ್ಣವರ
ತೀವ್ರ ಬರಗಾಲದಿಂದ ರೈತ ಸಮುದಾಯ ಸಂಕಷ್ಟದಲ್ಲಿ ಸಿಲುಕಿದೆ, ಸರ್ಕಾರ ಸದ್ಯ ರೈತರಿಗೆ ಯೋಗ್ಯ ಬೆಳೆ ಹಾನಿ ಪರಿಹಾರ ನೀಡದಿದ್ದರೆ ಮುಂದಿನ ಪರಿಸ್ಥಿತಿ ಗಂಭೀರವಾಗುತ್ತದೆ ಎಂದು ರಾಜ್ಯ ರೈತ ಸೇನಾ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
  • < previous
  • 1
  • ...
  • 461
  • 462
  • 463
  • 464
  • 465
  • 466
  • 467
  • 468
  • 469
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved