• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದಗ ಬೆಟಗೇರಿ ನಗರಸಭೆಯಲ್ಲಿ ಉಳಿತಾಯ ಬಜೆಟ್‌ ಮಂಡನೆ
ವಾರ್ಡಗಳಲ್ಲಿ ಸದಸ್ಯರು ಕುಳಿತಕೊಳ್ಳಲು ಆಗುತ್ತಿಲ್ಲ. ಇದಕ್ಕೆ ಪೌರಾಯುಕ್ತರು, ಅಧಿಕಾರಿಗಳು ಸ್ಪಂದಿಸುತ್ತಿಲ್ಲ, ಯಾವುದೇ ಸಣ್ಣ ಸಣ್ಣ ಕೆಲಸಗಳೂ ಆಗುತ್ತಿಲ್ಲ. ಮೊದಲು ಎಲ್ಲ 35 ವಾರ್ಡಗಳಿಗೂ ತಲಾ ₹ 5 ಲಕ್ಷ ಕುಡಿವ ನೀರಿನ ವ್ಯವಸ್ಥೆಗಳಾದ ಬೋರ್ ವೆಲ್ ದುರಸ್ಥಿ ಸೇರಿದಂತೆ ವಿವಿಧ ಕೆಲಸಗಳಿಗೆ ನೀಡಬೇಕು, ಇದಕ್ಕೆ ಪೌರಾಯುಕ್ತರು ಕೌನ್ಸಿಲ್ ಸಭೆಯಲ್ಲಿ ಒಪ್ಪಿಗೆ ನೀಡಬೇಕು
ಗದಗ ಜಿಲ್ಲೆಯಲ್ಲಿ 3532 ಕಾರ್ಮಿಕರ ನಕಲಿ ಕಾರ್ಡ್ ಪತ್ತೆ!
ಜಿಲ್ಲೆಯಲ್ಲಿ ನೋಂದಾಯಿತ ಕಾರ್ಮಿಕರ ಸಂಖ್ಯೆ 45 ಸಾವಿರವನ್ನು ದಾಟಿರಲಿಲ್ಲ. ಆದರೆ ಕೋವಿಡ್ ಬಂದ ನಂತರ ಕಾರ್ಡ್‌ಗಳ ಸಂಖ್ಯೆಯಲ್ಲಿ ದುಪ್ಪಟ್ಟಾಗಿವೆ. ಕೋವಿಡ್ ವೇಳೆಯಲ್ಲಿ ಕಾರ್ಮಿಕ ಇಲಾಖೆ ನೀಡಿದ ಆಹಾರ ಕಿಟ್ ಮತ್ತು ಕಾರ್ಮಿಕರ ಖಾತೆಗೆ 3 ಸಾವಿರ ಪ್ರೋತ್ಸಾಹ ಧನಕ್ಕಾಗಿ ಜನರು ಮುಗಿಬಿದ್ದರು
ಯುವ ಪೀಳಿಗೆ ಸಂಪ್ರದಾಯ ಸಂಸ್ಕೃತಿ ಪಾಲಿಸಿ
ಸಮಾಜ ಸಂಘಟನೆಯಿಂದ ಪ್ರತಿಭಾನ್ವಿತ ಹಾಗೂ ಉತ್ಸಾಹಿ ಯುವ ಪೀಳಿಗೆಗೆ ಪ್ರೋತ್ಸಾಹ ದೊರೆಯುತ್ತದೆ. ಹಿರಿಯರು ನಾವು ಸದಾ ಇವರ ಹಿಂದೆ ಇದ್ದು ಸ್ವಯಂ ಸ್ಪೂರ್ತಿ ತುಂಬಬೇಕು
೫ ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ-ಜಿಲ್ಲಾಧಿಕಾರಿ ವೈಶಾಲಿ
ಜಿಲ್ಲೆಯಲ್ಲಿ ಮಾ. ೩ರಂದು ಬೂತ್‌ ಮಟ್ಟದಲ್ಲಿ ಪೋಲಿಯೋ ಲಸಿಕೆ ಹಾಕಲಾಗುವುದು ಹಾಗೂ ಮಾ. ೪ರಿಂದ ೬ರ ವರೆಗೆ ಮೂರು ದಿನಗಳ ವರೆಗೆ ಮನೆ-ಮನೆಗೆ ಭೇಟಿ ನೀಡಿ ಪೋಲಿಯೋ ಲಸಿಕೆ ಹಾಕಲಾಗುತ್ತಿದ್ದು, ೫ ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.
ಸಿದ್ಧೇಶ್ವರ ಶ್ರೀಗಳ ಸ್ಮರಣೆಯಿಂದ ಜ್ಞಾನ ವಿಸ್ತಾರವಾಗುತ್ತದೆ-ಬಸವರಾಜ ಸ್ವಾಮೀಜಿ
ಯಾರ ಸ್ಮರಣೆ ಮಾಡಿದರೆ ಜ್ಞಾನ ವಿಸ್ತಾರ ಆಗುತ್ತದೆಯೋ ಅಂತವರನ್ನು ಸದಾಕಾಲ ಸ್ಮರಿಸಬೇಕು. ಸಿದ್ಧೇಶ್ವರ ಶ್ರೀಗಳ ಜ್ಞಾನ, ವಿಚಾರ, ತತ್ವಗಳು ವಿಸ್ತಾರವಾಗಿದ್ದವು. ಅವರ ಸ್ಮರಣೆ ಮಾಡುವುದು ನಮ್ಮ ಭಾಗ್ಯ ಎಂದು ವಿಜಯಪುರ ಜ್ಞಾನಯೋಗಾಶ್ರಮದ ಬಸವರಾಜ ಸ್ವಾಮೀಜಿ ಹೇಳಿದರು.
ಧರ್ಮ ಕಾರ್ಯಗಳಲ್ಲಿ ಭಾಗವಹಿಸಿ: ಮುರುಘೇಂದ್ರ ಶ್ರೀಗಳು
ನಾವು ನಮ್ಮ ಜೀವನದಲ್ಲಿ ಧರ್ಮ ಕಾರ್ಯಗಳನ್ನು ಮಾಡುವುದರಿಂದ, ಅಂತಹ ಕಾರ್ಯಗಳಲ್ಲಿ ಭಾಗವಹಿಸುವದರಿಂದ ಮನಸ್ಸಿಗೆ ತೃಪ್ತಿ ಸಿಗುತ್ತದೆ. ಆದ್ದರಿಂದ ಧರ್ಮ ಕಾರ್ಯಗಳಲ್ಲಿ ತಪ್ಪದೆ ಭಾಗವಹಿಸಿ ಭಕ್ತಿ ಮೆರೆಯಬೇಕು.
ಪೈಪ್‌ಲೈನ್‌ ಒಡೆದು ಅಧ್ವಾನ, ಸಿಂಗಟಾಲೂರಲ್ಲಿ ಮನೆಗಳಿಗೆ ನುಗ್ಗಿದ ನೀರು
ತಾಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ಸೋಮವಾರ ರಾತ್ರಿ 11.50ರ ವೇಳೆಗೆ ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರು ಸರಬರಾಜು ಮಾಡುವ ಪೈಪ್ ಲೈನ್ ಒಡೆದ ಪರಿಣಾಮ ಗ್ರಾಮದ 8-10 ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿನ ದವಸ ಧಾನ್ಯಗಳು ಸೇರಿದಂತೆ ವಿವಿಧ ವಸ್ತುಗಳು ಹಾನಿಗೀಡಾಗಿವೆ. ಗ್ರಾಮಸ್ಥರು ಗದಗ-ಬೆಟಗೇರಿ ನಗರಸಭೆಗೆ ಹಿಡಿಶಾಪ ಹಾಕುತ್ತಿದ್ದಾರೆ.
ಗದಗ ವಕಾರಸಾಲು ಸರ್ಕಾರಕ್ಕೆ, ಸಚಿವ ಎಚ್ಕೆ ನಡೆಗೆ ನಗರಸಭೆ ಅಧ್ಯಕ್ಷರ ವಿರೋಧ
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ನಗರಸಭೆಯ ಸಾವಿರಾರು ಕೋಟಿ ಮೌಲ್ಯದ ಆಸ್ತಿ ವಕಾರು ಸಾಲು ಜಾಗೆಯನ್ನು ತಮ್ಮ ಕಪಿಮುಷ್ಠಿಯಲ್ಲಿ ತೆಗೆದುಕೊಳ್ಳಲು ನಗರಸಭೆ ಅನುಮತಿ ಇಲ್ಲದೇ, ಕಾನೂನು ಉಲ್ಲಂಘಿಸಿ ವಿಧೇಯಕ ಮಂಡನೆ ಮಾಡಿದ್ದಾರೆ. ಇದು ಸಂವಿಧಾನ ವಿರೋಧಿಯಾಗಿದೆ.
ರೈತರ ಏಳಿಗೆಗೆ ಶ್ರಮಿಸಿದ ಏಕೈಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ-ಅನಿಲ ಅಬ್ಬಿಗೇರಿ
ಗದಗ ಪಂ. ಪುಟ್ಟರಾಜ ಕವಿ ಗವಾಯಿಗಳವರ ಮಠದಲ್ಲಿ ಜಿಲ್ಲಾ ಬಿಜೆಪಿ ಹಾಗೂ ನಗರ ಮಂಡಲ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ೮೧ನೇ ಜನ್ಮ ದಿನವನ್ನು ಪಂ.ಪುಟ್ಟರಾಜ ಕವಿಗವಾಯಿಗಳ ಗದ್ದುಗೆಗಳಿಗೆ ಅಭಿಷೇಕ, ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಕ್ಕಳಿಗೆ ಸಿಹಿ ಹಂಚಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ವಿದ್ಯಾಸಾಗರ ಮಹಾರಾಜರು ದೇಶ ಕಂಡ ಅಪರೂಪದ ಸಂತರು-ಆನಂದ ಬಸ್ತಿ
ರಾಷ್ಟ್ರ ಸಂತರೂ, ಅಹಿಂಸಾ ಧರ್ಮ ಪ್ರಭಾವಕರೂ ಆಗಿದ್ದ ಸಂತ ಶಿರೋಮಣಿ ಆಚಾರ್ಯ ಶ್ರೀ ೧೦೮ ವಿದ್ಯಾಸಾಗರ ಮಹಾರಾಜರು ಭಾರತ ಕಂಡ ಅಪರೂಪದ ಸಂತರಲ್ಲಿ ಒಬ್ಬರಾಗಿದ್ದರು ಎಂದು ಜಿಲ್ಲಾ ದಿಗಂಬರ ಜೈನ ಸಮಾಜದ ಹಿರಿಯರಾದ ಆನಂದ ಎನ್. ಬಸ್ತಿ ಹೇಳಿದರು.
  • < previous
  • 1
  • ...
  • 464
  • 465
  • 466
  • 467
  • 468
  • 469
  • 470
  • 471
  • 472
  • ...
  • 548
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved