ಜಗತ್ತಿಗೆ ಶಾಂತಿಮಂತ್ರಿ ಬೋಧಿಸಿದ ಮಹಾವೀರ-ಶಾಂತಲಿಂಗ ಸ್ವಾಮೀಜಿಪಂಚ ತತ್ವಗಳ ಮೂಲಕ ಜಗತ್ತಿಗೆ ಆಧ್ಯಾತ್ಮಿಕ ಬೆಳಕನ್ನು ಪಸರಿಸಿದ ಹಾಗೂ ಸತ್ಯ, ಅಹಿಂಸೆ, ಶಾಂತಿ, ಸೌಹಾರ್ದತೆಯ ಸಂದೇಶ ನೀಡಿ ಸಮಾಜಕ್ಕೆ ನೈತಿಕ ಮಾರ್ಗ ತೋರಿಸಿದವರು ಜೈನಧರ್ಮದ 24ನೇ ಮತ್ತು ಕೊನೆಯ ತೀರ್ಥಂಕರ ಭಗವಾನ್ ಮಹಾವೀರರು ಎಂದು ಶಾಂತಲಿಂಗ ಶ್ರೀಗಳು ಹೇಳಿದರು.