• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಕಲಿಕೆಯೊಂದಿಗೆ ರೋಗಿಗಳ ಸೇವೆಗೆ ಬದ್ಧರಾಗಿ: ಕೃಷ್ಣಗೌಡ
ನರ್ಸಿಂಗ್ ಮತ್ತು ಅರೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ದೇಶದಲ್ಲಿ ಹಾಗೂ ಹೊರ ದೇಶದಲ್ಲಿ ಹೆಚ್ಚಿನ ಬೇಡಿಕೆ
ಬಾಬಾ ಸಾಹೇಬ್ ಅಂಬೇಡ್ಕರ್ ಸರ್ವೋದ್ಧಾರಕ
ಬಾಬಾ ಸಾಹೇಬ್ ಅಂಬೇಡ್ಕರ್ ದಲಿತರು ಹಾಗೂ ಹಿಂದುಳಿದ ವರ್ಗಗಳ ಉದ್ಧಾರಕ್ಕೆ ಶ್ರಮಿಸಿದರು
ಶರಣರ ತತ್ವ ಪಾಲಿಸಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ: ಬಸವರಾಜ
ಅಕ್ಕಮಹಾದೇವಿ ಬೆಳಕಾಗಿ ಜನಿಸಿ, ಬೆಳಕಾಗಿ ಬದುಕಿ, ಬೆಳಕಾಗಿಯೇ ಹೋದಳು. ನಮ್ಮ ಆಯ್ಕೆ ನಮ್ಮದಾಗಿರಬೇಕೆ ವಿನಃ ಬೇರೆಯವರ ಆಯ್ಕೆಯಾಗಿರಬಾರದು.
ಶಾಲಾ ಶೌಚಾಲಯ ನಿರ್ವಹಣೆ ಸಮರ್ಪಕವಾಗಿರಲಿ
ಜಿಲ್ಲೆಯಲ್ಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶೌಚಾಲಯಗಳು ವ್ಯವಸ್ಥಿತವಾಗಿ ಇರುವಂತೆ ಕ್ರಮ ವಹಿಸಬೇಕು
ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮುಖ್ಯ
ಉತ್ತಮ ಶಿಕ್ಷಕ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡುವ ವಿದ್ಯಾರ್ಥಿಗಳನ್ನು ಸೃಷ್ಟಿಸಲು ಸಾಧ್ಯ
ಪಂಚ ಗ್ಯಾರಂಟಿ ಯೋಜನೆ ಸೌಲಭ್ಯಗಳು ಮಾನವ ಹಕ್ಕುಗಳಾಗಲಿ-ಸಚಿವ ಎಚ್‌ಕೆ ಪಾಟೀಲ
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಾನವ ಮೂಲಭೂತ ಹಕ್ಕುಗಳನ್ನಾಗಿ ಮಾಡುವ ಧ್ವನಿಯು ದೇಶದಲ್ಲೆಡೆ ಹರಡಬೇಕಾಗಿದೆ. ಗ್ರಾಮದ ಕಟ್ಟಕಡೆಯ ವ್ಯಕ್ತಿಯನ್ನು ಆರ್ಥಿಕ ಸಬಲರನ್ನಾಗಿ ಮಾಡಿಸಿ ಸ್ವಾವಲಂಬಿ ಹಾಗೂ ಸುಧಾರಿತ ಜೀವನ ನಡೆಸುವಂತೆ ಮಾಡುವುದು ಪಂಚ ಗ್ಯಾರಂಟಿ ಯೋಜನೆ ಉದ್ದೇಶವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ಸಾರ್ವಜನಿಕರು ಬೇಸಿಗೆಯಲ್ಲಿ ನೀರು ಮಿತವಾಗಿ ಬಳಸಿ-ಶಾಸಕ ಸಿ.ಸಿ. ಪಾಟೀಲ
ನರಗುಂದ ಪಟ್ಟಣದ ಜನತೆ ಈ ಬೇಸಿಗೆಯ ಸಮಯದಲ್ಲಿ ನಲ್ಲಿಗಳ ನೀರನ್ನು ಸಾರ್ವಜನಿಕರು ಮಿತವಾಗಿ ಬಳಕೆ ಮಾಡಬೇಕೆಂದು ಶಾಸಕ ಸಿ.ಸಿ. ಪಾಟೀಲ ಮನವಿ ಮಾಡಿದರು.
ಬಸವಣ್ಣವರ ಸಮ ಸಮಾಜದ ಕನಸು ಕಂಡಿದ್ದರು-ಶಶಿಧರ ಶಾಸ್ತ್ರಿ
12ನೇ ಶತಮಾನದಲ್ಲಿ ಬಸವಣ್ಣವರು ಸಮ ಸಮಾಜ ನಿರ್ಮಾಣವಾದರೆ ಮಾತ್ರ ಎಲ್ಲಾ ಮನುಷ್ಯ ಜೀವಗಳು ಸುಖವಾಗಿ ಜೀವಿಸಲು ಸಾಧ್ಯವೆಂದು ಸಮ ಸಮಾಜ ಕನಸ್ಸು ಕಂಡಿದ್ದರೆಂದು ಶಶಿಧರ ಶಾಸ್ತ್ರಿಗಳು ಹಿರೇಮಠ ಹೇಳಿದರು.
ಜಗತ್ತಿಗೆ ಶಾಂತಿಮಂತ್ರಿ ಬೋಧಿಸಿದ ಮಹಾವೀರ-ಶಾಂತಲಿಂಗ ಸ್ವಾಮೀಜಿ
ಪಂಚ ತತ್ವಗಳ ಮೂಲಕ ಜಗತ್ತಿಗೆ ಆಧ್ಯಾತ್ಮಿಕ ಬೆಳಕನ್ನು ಪಸರಿಸಿದ ಹಾಗೂ ಸತ್ಯ, ಅಹಿಂಸೆ, ಶಾಂತಿ, ಸೌಹಾರ್ದತೆಯ ಸಂದೇಶ ನೀಡಿ ಸಮಾಜಕ್ಕೆ ನೈತಿಕ ಮಾರ್ಗ ತೋರಿಸಿದವರು ಜೈನಧರ್ಮದ 24ನೇ ಮತ್ತು ಕೊನೆಯ ತೀರ್ಥಂಕರ ಭಗವಾನ್ ಮಹಾವೀರರು ಎಂದು ಶಾಂತಲಿಂಗ ಶ್ರೀಗಳು ಹೇಳಿದರು.
ತಂದೆ-ತಾಯಿಗಳ ಪೋಷಣೆ ಮಕ್ಕಳ ಜವಾಬ್ದಾರಿ-ವಿಪ ಸದಸ್ಯ ಸಂಕನೂರ
ಭಾರತೀಯ ಸಂಸ್ಕೃತಿ ತನ್ನದೇಯಾದ ಮಹತ್ವ ಮತ್ತು ವಿಶಿಷ್ಟತೆ ಹೊಂದಿದೆ. ಈ ಸಂಸ್ಕೃತಿಯ ಪ್ರಕಾರ ತಂದೆ-ತಾಯಿ ದೇವರಾಗಿದ್ದಾರೆ, ಅವರನ್ನು ಪಾಲನೆ ಪೋಷಣೆ ಮಾಡುವ ಜವಾಬ್ದಾರಿ ಮಕ್ಕಳ ಮೇಲಿದೆ ಎಂದು ವಿಪ ಸದಸ್ಯ ಎಸ್‌.ವಿ. ಸಂಕನೂರ ಹೇಳಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 437
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved