• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಹದಾನ ಮಾಡಿದ ಕೌತಾಳ ವೀರಪ್ಪನವರ ಬದುಕು ಸಾರ್ಥಕ-ಸಿದ್ಧರಾಮ ಸ್ವಾಮೀಜಿ
ಮಾನವನ ಎಲ್ಲಾ ಅಂಗಾಂಗಗಳು ಸತ್ತ ನಂತರವು ಉಪಯೋಗಕ್ಕೆ ಬರುತ್ತವೆ. ಬದುಕಿದ್ದಾಗಲೇ ಮನಸ್ಸು ಮಾಡಿ ದೇಹದಾನ ಮಾಡಬೇಕು. ದೇಹದಾನ ಮಾಡಿದ ಕೌತಾಳ ವೀರಪ್ಪನವರ ಬದುಕು ಸಾರ್ಥಕವಾದುದು ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ಕೆಎಚ್‌ಪಿ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ 10ರ ಸಂಭ್ರಮ
ಗದಗ ಜಿಲ್ಲೆ ಸೇರಿದಂತೆ ಅಕ್ಕ-ಪಕ್ಕದ ಜಿಲ್ಲೆಗಳಿಗೆ ಆರೋಗ್ಯ ಸಂಜೀವಿನಿಯಾಗಿರುವ ಕೆ.ಎಚ್. ಪಾಟೀಲ (ಗದಗ) ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಶೈಕ್ಷಣಿಕ ವರ್ಷ ಪ್ರಾರಂಭವಾಗಿ 10 ವರ್ಷ ತುಂಬಿದೆ.
ರಕ್ತದಾನವು ಎಲ್ಲಕ್ಕಿಂತ ಮಿಗಿಲಾದ ದಾನವಾಗಿದೆ-ಶಾಸಕ ಲಮಾಣಿ
ತುರ್ತು ಸಂದರ್ಭಗಳಲ್ಲಿ ಜೀವ ಉಳಿಸುವ ರಕ್ತ ಅಮೂಲ್ಯವಾಗಿದೆ. ಹಲವು ಜೀವ ಉಳಿಸಿವ ಶಕ್ತಿ ರಕ್ತಕ್ಕಿದೆ. ರಕ್ತ ದಾನ ಶಿಬಿರವನ್ನು ಲಕ್ಷ್ಮೇಶ್ವರ ತಾಲೂಕಿನ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ದಲಿತರ ಭೂಮಿ, ವಸತಿ ಹಕ್ಕಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ದಲಿತರ ಭೂಮಿ, ವಸತಿ ಹಕ್ಕಿಗಾಗಿ ಮತ್ತು ಇತರೆ ಹಕ್ಕೊತ್ತಾಯಗಳಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ವತಿಯಿಂದ ನಗರದ ತಹಸೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು.
ಆದರಹಳ್ಳಿ ಕಳ್ಳತನ ಪ್ರಕರಣ, ಇಬ್ಬರ ಬಂಧನ, ಓರ್ವ ಪರಾರಿ
ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿಯಲ್ಲಿ ಜು. 1ರಂದು ರಾತ್ರಿ 10ರಿಂದ ಜು. 2ರಂದು ಬೆಳಗ್ಗೆ 5.30ರ ನಡುವೆ ಸೋಗಿಹಾಳ ರಸ್ತೆಗೆ ಇರುವ ಮನೆ ಕಳ್ಳತನ ಮಾಡಿದ ಮೂವರ ಪೈಕಿ ಇಬ್ಬರನ್ನು ಬಂಧಿಸಿದ್ದು, ಓರ್ವ ಪರಾರಿಯಾಗಿದ್ದಾನೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಹೇಳಿದರು.
ಬಗರ್‌ ಹುಕುಂ ಸಾಗುವಳಿ ಸಕ್ರಮ ನಿರೀಕ್ಷೆಯಲ್ಲಿದ್ದ ಫಲಾನುಭವಿಗಳಿಗೆ ನಿರಾಸೆ
ಗಜೇಂದ್ರಗಡ ತಾಲೂಕಿನಲ್ಲಿ ಬಗರ್ ಹುಕುಂ ಸಾಗುವಳಿಯಲ್ಲಿ ತೊಡಗಿರುವ ನೈಜ ಅರ್ಜಿದಾರರಿಗೆ ಹಕ್ಕು ಪತ್ರಗಳನ್ನು ಒದಗಿಸಬೇಕು ಎಂದು ಸರ್ಕಾರ ತಾಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಿ ಅಂದಾಜು ೨ ವರ್ಷ ಸಮೀಪಿಸುತ್ತಿದ್ದರೂ ಸಹ ಸಮಿತಿ ಒಂದೇ ಸಭೆ ನಡೆಸಿ, ವರದಿಗೆ ಸೂಚಿಸಿ ಸುಮ್ಮನಾಗಿದ್ದು, ಸಕ್ರಮದ ನಿರೀಕ್ಷೆಯಲ್ಲಿದ್ದ ಫಲಾನುಭವಿಗಳ ನಿದ್ದೆ ಹಾರಿಸಿದೆ.
ತುಂಗಭದ್ರಾ ನದಿಗೆ ಹಾರುತ್ತಿದ್ದ ತಾಯಿ-ಮಗು ರಕ್ಷಿಸಿದ ದಾವಣಗೆರೆ ದಂಪತಿ
ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಹತ್ತಿರವಿರುವ ತುಂಗಭದ್ರಾ ನದಿಯ ಸೇತುವೆಯ ಹೂವಿನ ಹಡಗಲಿ ಭಾಗದಲ್ಲಿ ಸೇತುವೆಯ ಮೇಲಿಂದ ನದಿಗೆ ಹಾರಲು ಯತ್ನಿಸಿದ ತಾಯಿ ಮತ್ತು ಮಗುವನ್ನು ತಡೆದು ಜೀವ ಉಳಿಸುವಲ್ಲಿ ದಾವಣಗೆರೆ ಯುವ ದಂಪತಿ ಯಶಸ್ವಿಯಾಗಿದ್ದು, ಮುಂಡರಗಿ ಪೊಲೀಸರು ಅವರನ್ನು ಕುಟುಂಬದವರಿಗೆ ಒಪ್ಪಿಸಿದ ಘಟನೆ ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ಜರುಗಿದೆ.
ಗೋವಿನ ಜೋಳ, ಹೆಸರು ಬೆಳೆಗೆ ರೋಗ ಬಾಧೆ
ಈ ಬಾರಿ ತಾಲೂಕಿನಲ್ಲಿ ಉತ್ತಮ ಮುಂಗಾರು ಮಳೆ ಸುರಿದಿದ್ದು, ಗೋವಿನ ಜೋಳ ಗುರಿಗಿಂತಲೂ ಅಧಿಕ ಬಿತ್ತನೆ ಯಾಗಿದೆ. ಅದರಂತೆ ಶೇ. ೭೨ರಷ್ಟು ಪ್ರದೇಶದಲ್ಲಿ ಹೆಸರು ಕೂಡ ಬಿತ್ತನೆಯಾಗಿದೆ. ಬೆಳೆಯು ಉತ್ತಮವಾಗಿದೆ. ಆದರೆ ಅಲ್ಲಲ್ಲಿ ರೋಗಬಾಧೆ ಕಾಡುತ್ತಿದ್ದು ಹತೋಟಿಗೆ ರೈತರು ಮುಂದಾಗಬೇಕು ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ರೇವಣೆಪ್ಪ ಮನಗೂಳಿ ಸಲಹೆ ನೀಡಿದರು.
ದಲಿತರಿಗೆ ಕೃಷಿ ಭೂಮಿ, ವಸತಿ ಸೌಲಭ್ಯ ಕಲ್ಪಿಸಲು ಆಗ್ರಹ
ಎಸ್.ಸಿ, ಎಸ್.ಟಿ. ಜನಾಂಗ ಹಾಗೂ ಭೂಹೀನ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿ (ದರಖಾಸ್ತು ಮಂಜೂರಾತಿ ಸಕ್ರಮೀಕರಣ) ಕಾಲಮಿತಿಯೊಳಗಾಗಿ ಇತ್ಯರ್ಥಗೊಳಿಸಬೇಕು. ವಿನಾಕಾರಣ ವಜಾಗೊಳಿಸಿರುವ ಬಗರ್ ಹುಕುಂ ಸಾಗುವಳಿಯ ಅರ್ಜಿಗಳನ್ನು ಮರುಪರಿಶೀಲಿಸಬೇಕು ಹಾಗೂ ದಲಿತ ಜನಾಂಗಕ್ಕೆ ಕೃಷಿ ಭೂಮಿ, ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರೋಣ ತಾಲೂಕು ವತಿಯಿಂದ ಶುಕ್ರವಾರ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಅಸಂಘಟಿತ ಕಾರ್ಮಿಕರ ಏಳ್ಗೆಗೆ ಇಲಾಖೆ ಸರ್ವ ಸನ್ನದ್ಧ- ಸಚಿವ ಸಂತೋಷ ಲಾಡ್
ಶ್ರಮ ಜೀವಿಗಳು ಮತ್ತು ಅಸಂಘಟಿತ ಕಾರ್ಮಿಕರ ಸಮಗ್ರ ಏಳ್ಗೆಗಾಗಿ ನಮ್ಮ ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸಿದ್ದು ಅವುಗಳ ಮೂಲಕ ಶ್ರಮಿಕರ ಬದುಕಿನ ಗುಣಮಟ್ಟ ಎತ್ತರಿಸುವ ಪ್ರಾಮಾಣಿಕ ಪ್ರಯತ್ನವನ್ನು ನಮ್ಮ ಇಲಾಖೆ ಮಾಡುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved