• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ. ಸಿದ್ದಲಿಂಗ ಶ್ರೀ ಭಾವೈಕ್ಯತೆಯ ಗುರು ಎಂಬುದು ಸತ್ಯ
ಲಿಂಗೈಕ್ಯ ತೋಂಟದ ಡಾ. ಸಿದ್ದಲಿಂಗ ಶ್ರೀಗಳು ಭಾವೈಕ್ಯತೆಯ ಗುರುಗಳು ಎನ್ನುವುದು ಸೂರ್ಯ, ಚಂದ್ರ ಇರುವವರೆಗೂ ಇರುವ ಸತ್ಯ ಎಂದು ಮುಂಡರಗಿ ತೋಂಟದಾರ್ಯ ಶಾಖಾಮಠದ ನಿಜಗುಣಪ್ರಭು ತೋಂಟದಾರ್ಯ ಶ್ರೀಗಳು ಹೇಳಿದ್ದಾರೆ. ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ 75ನೇ ಜಯಂತಿ ಅಂಗವಾಗಿ ಬುಧವಾರ ಜರುಗಿದ ಭಾವೈಕ್ಯತಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ವಜ್ಞನ ತ್ರಿಪದಿಗಳು ಮಾನವ ಕುಲದ ಸಂಪತ್ತು: ಸಿ.ಎಸ್. ಹಿರೇಮಠ
ಸರ್ವಜ್ಞನ ತ್ರಿಪದಿಗಳು ನಮ್ಮ ನಾಡಿನ ಸಂಪತ್ತಾಗಿದೆ. ಕನ್ನಡ ಸಾಹಿತ್ಯಕ್ಕೆ ತ್ರಿಪದಿಗಳು ನೀಡಿದ ಕೊಡುಗೆ ಅಮೂಲ್ಯವಾಗಿದೆ ಎಂದು ಅಗಡಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸಿ.ಎಸ್. ಹಿರೇಮಠ ಹೇಳಿದ್ದಾರೆ.
ನೌಕರರ ಮಹಾ ಸಮ್ಮೇಳನಕ್ಕೆ ಮುಂಡರಗಿಯಿಂದ 300ಕ್ಕೂ ಹೆಚ್ಚು ನೌಕರರು
ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ರಾಜ್ಯದ ಎಲ್ಲ ಇಲಾಖೆಗಳ ನೌಕರರ ಮಹಾ ಸಮ್ಮೇಳನ ಫೆ. ೨೭ರಂದು ಬೆಳಗ್ಗೆ ೧೦.೩೦ಕ್ಕೆ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿದ್ದು, ಮುಂಡರಗಿ ತಾಲೂಕಿನಿಂದ 300ಕ್ಕೂ ಹೆಚ್ಚು ನೌಕರರು ಭಾಗವಹಿಸಲಿದ್ದಾರೆ.
ಫೆ. 29, ಮಾ. 1ಕ್ಕೆ ರೋಣದಲ್ಲಿ ಫಲಾನುಭವಿಗಳ ಸಮಾವೇಶ
ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದು, ಈ ದಿಶೆಯಲ್ಲಿ ಫೆ. 29ರಂದು ರೋಣ, ಮಾ. 1ರಂದು ಮುಂಡರಗಿ ತಾಲೂಕಿನ ಡಂಬಳದಲ್ಲಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗುವುದು.
ಶಿರಹಟ್ಟಿಯಲ್ಲಿ ಪ್ರತಿಭಟನೆ, ಕರಾಳ ದಿನಕ್ಕೆ ಪೊಲೀಸರ ತಡೆ
ತೋಂಟದಾರ್ಯ ಮಠದ ಭಾವೈಕ್ಯತಾ ದಿನಾಚರಣೆ ವಿರೋಧಿಸಿ ಶಿರಹಟ್ಟಿ ಫಕೀರೇಶ್ವರ ಮಠದಿಂದ ನಡೆಸಲು ನಿರ್ಧರಿಸಿದ್ದ ಕರಾಳ ದಿನಾಚರಣೆ ಹಾಗೂ ಪ್ರತಿಭಟನೆಯನ್ನು ಶಿರಹಟ್ಟಿ ತಾಲೂಕಾಡಳಿತ ತಡೆದಿದೆ.
ಸರ್ವಜನಾಂಗದ ತೋಟ ಎಂಬುದಕ್ಕೆ ಗೋಗೇರಿ ಗ್ರಾಮ ಸಾಕ್ಷಿ: ಮುಪ್ಪಿನ ಬಸವಲಿಂಗ ಸ್ವಾಮೀಜಿ
ವಿವಿಧೆತೆಯಲ್ಲಿ ಏಕತೆಯನ್ನು ಸಾರುವ ದೇಶವಾಗಿರುವ ಭಾರತದಲ್ಲಿ ಜನಿಸಿರುವ ಪ್ರತಿಯೊಬ್ಬರೂ ಭಾಗ್ಯಶಾಲಿಗಳು ಎಂದು ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.
ಜನರಲ್ಲಿ ಭಾವೈಕ್ಯ ಮನೋಭಾವ ಮೂಡಿಸುವ ರೊಟ್ಟಿ ಜಾತ್ರೆಗೆ ಕ್ಷಣಗಣನೆ
ಡಾ. ತೋಂಟದ ಸಿದ್ಧರಾಮ ಶ್ರೀಗಳ ಸಾನ್ನಿಧ್ಯದಲ್ಲಿ ತೋಂಟದಾರ್ಯ ಮಠದ 284ನೇ ಜಾತ್ರೆ ಫೆ. 24ರಿಂದ ಫೆ. 25ರ ವರೆಗೆ ನಡೆಯಲಿದೆ. ರೊಟ್ಟಿ ಜಾತ್ರೆ ಎಂದು ಪ್ರಸಿದ್ಧವಾದ ಈ ಜಾತ್ರೆಯಲ್ಲಿ ನಾಡಿನ ವಿವಿಧ ಭಾಗಗಳ ಭಕ್ತರು ಪಾಲ್ಗೊಳ್ಳುತ್ತಾರೆ.
ಅಂಗನವಾಡಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಭೇಟಿ
ಗದಗ ನಗರದ ಗಂಗಾಪೂರ ಪೇಟೆಯಲ್ಲಿರುವ ಅಂಗನವಾಡಿ ಕೇಂದ್ರ ಸಂಖ್ಯೆ೧೭೮ರಲ್ಲಿ ಕಳಪೆ ಆಹಾರ ನೀಡುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಭೇಟಿ ನೀಡಿ ಪರಿಶೀಲಿಸಿದರು.
ದಿಂಗಾಲೇಶ್ವರ ಶ್ರೀಗಳ ಪ್ರತಿಭಟನೆ ನಿಷೇಧಿಸಲು ಆಗ್ರಹ
ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ೭೫ನೇ ಜಯಂತಿಯನ್ನು ಫೆ. ೨೧ರಂದು ಭಾವೈಕ್ಯತಾ ದಿನಾಚರಣೆ ಎಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಆಕ್ಷೇಪಿಸಿ ದಿಂಗಾಲೇಶ್ವರ ಶ್ರೀಗಳು ಕೈಗೊಳ್ಳಲು ಉದ್ದೇಶಿಸಿರುವ ಪ್ರತಿಭಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ತೋಂಟದ ಸಿದ್ಧಲಿಂಗ ಸ್ವಾಮಿಗಳ ಭಕ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಇಂದು ಭಾವೈಕ್ಯತಾ ದಿನಾಚರಣೆ, ತೋಂಟದ ಸಿದ್ಧಲಿಂಗ ಶ್ರೀಗಳ ಕುರಿತು ಪುಸ್ತಕ ಬಿಡುಗಡೆ
ಲಿಂಗೈಕ್ಯ ಡಾ. ತೋಂಟದ ಸಿದ್ಧಲಿಂಗ ಸ್ವಾಮಿಗಳ ೭೫ನೇ ಜಯಂತಿ ಅಂಗವಾಗಿ ಭಾವೈಕ್ಯತಾ ದಿನಾಚರಣೆ ಕಾರ್ಯಕ್ರಮ ಫೆ.೨೧ರಂದು ಬೆಳಗ್ಗೆ ೧೦.೩೦ಕ್ಕೆ ನಗರದ ತೋಂಟದಾರ್ಯ ಮಠದಲ್ಲಿ ಜರುಗಲಿದೆ.
  • < previous
  • 1
  • ...
  • 470
  • 471
  • 472
  • 473
  • 474
  • 475
  • 476
  • 477
  • 478
  • ...
  • 548
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved