• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ ಸರಕಾರದ ಯೋಜನೆಯಿಂದ ಜನತೆಗೆ ಅನುಕೂಲ: ಮಾಜಿ ಶಾಸಕ ಕಳಕಪ್ಪ ಬಂಡಿ
ಕೇಂದ್ರದಲ್ಲಿ ಪ್ರಧಾನ ಮಂತ್ರಿ ಉತ್ತಮ ಆಡಳಿತ ನಡೆಸುತ್ತಿದ್ದು, ಬಡವರ ಆರೋಗ್ಯ, ಶಿಕ್ಷಣ ಮತ್ತು ಇತರ ಮೂಲಸೌಲಭ್ಯಗಳಿಗೆ ಆದ್ಯತೆ ನೀಡುತ್ತಿದ್ದು, ಸರಕಾರದಿಂದ ಜನಪ್ರಿಯ ಯೋಜನೆಗಳು ಜಾರಿಯಾಗಿವೆ ಎಂದು ರೋಣ ಮಾಜಿ ಶಾಸಕ ಕಳಕಪ್ಪ ಬಂಡಿ ಹೇಳಿದರು.
ಮಗುವಿಗೆ ಸಂಸ್ಕಾರ ನೀಡುವುದು ತಂದೆ ತಾಯಿ ಜವಾಬ್ದಾರಿ: ಚನ್ನವೀರ ಸ್ವಾಮಿ
ಮಗುವಿಗೆ ಗುರುವಿನ ಆಶೀರ್ವಾದ ಹಾಗೂ ತಂದೆ ತಾಯಿಗಳ ಸಂಸ್ಕಾರ ಅಗತ್ಯವಾಗಿ ಬೇಕಾಗಿದೆ. ಗುರುಗಳು ನೀಡುವ ಮಾರ್ಗದರ್ಶನ ಹಾಗೂ ಅಕ್ಷರ ಜ್ಞಾನವು ಅಗತ್ಯವಾಗಿದೆ ಎಂದು ಹೂವಿನಶಿಗ್ಲಿಯ ವಿರಕ್ತಮಠದ ಚನ್ನವೀರ ಸ್ವಾಮಿಗಳು ಹೇಳಿದರು.
138 ಹುದ್ದೆ ಖಾಲಿ, ಕೊರೋನಾ ವಿರುದ್ಧ ಹೋರಾಡುವುದು ಹೇಗೆ?
ಒಂದೆಡೆ ಕೋವಿಡ್‌ನ ಹೊಸ ರೂಪಾಂತರಿ ತಳಿ ನಿಧಾನವಾಗಿ ಹೆಚ್ಚಾಗುತ್ತಿದೆ. ಇನ್ನೊಂದೆಡೆ ಜಿಲ್ಲಾ ಆರೋಗ್ಯ ಇಲಾಖೆಯ 138 ಹುದ್ದೆಗಳು ಖಾಲಿ ಇವೆ.ಇದು ಕೊರೋನಾ ವಿರುದ್ಧ ಯುದ್ಧ ಸಾರಿರುವ ಗದಗ ಜಿಲ್ಲಾ ಆರೋಗ್ಯ ಇಲಾಖೆಯ ಅಸಹಾಯಕ ಸ್ಥಿತಿ.
ಮಕ್ಕಳಿಗೆ ಐತಿಹಾಸಿಕ ಪ್ರಜ್ಞೆ ಮೂಡಿಸುವುದು ಅಗತ್ಯವಾಗಿದೆ-ಚಂಬಣ್ಣ
ನಮ್ಮ ನಾಡಿನ ಇತಿಹಾಸ ಕಾಲದಲ್ಲಿ ನಡೆದ ಘಟನೆಗಳ ಬಗ್ಗೆ ಮಕ್ಕಳಿಗೆ ತಿಳಿಸಿಕೊಡುವ ಮೂಲಕ ಅವರಲ್ಲಿ ಪ್ರಾಚೀನ ಕಾಲದ ಮಹತ್ವ ತಿಳಿಸಿಕೊಡುವುದು ಅಗತ್ಯವಾಗಿದೆ ಎಂದು ಸೋಮೇಶ್ವರ ಭಕ್ತರ ಸೇವಾ ಸಮಿತಿಯ ಅಧ್ಯಕ್ಷ ಚಂಬಣ್ಣ ಬಾಳಿಕಾಯಿ ಹೇಳಿದರು.
ಡೊಳ್ಳಿನ ಪದಗಳ ಕಲೆ ಕುರುಬರ ಇಚ್ಛಾಶಕ್ತಿ ಕೊರತೆಯಿಂದ ಬೆಳಕಿಗೆ ಬರುತ್ತಿಲ್ಲ

ಡೊಳ್ಳಿನ ಪದಗಳ ಕಲೆಯು ಕುರುಬರ ಇಚ್ಛಾಶಕ್ತಿ ಕೊರತೆಯಿಂದ ಬೆಳಕಿಗೆ ಬರುತ್ತಿಲ್ಲ. ಸರ್ಕಾರ ಜನಪದ ಕಲೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ. ಹಾಲುಮತದ ಕುರುಬರು ಪ್ರಾಚೀನ ಡೊಳ್ಳಿನ ಪದದ ಕಲೆಯನ್ನು ಬೆಳೆಸಬೇಕಾಗಿದೆ ಎಂದು ಪುಣ್ಯಾರಣ್ಯ ಪತ್ರಿವನ ಮಠದ ಗುರುಸಿದ್ಧವೀರ ಶಿವಯೋಗಿ ಶಿವಾಚಾರ್ಯರ ಶ್ರೀಗಳು ಹೇಳಿದರು.

ಮಕ್ಕಳ ವಿದ್ಯಾವಂತರನ್ನಾಗಿ ಮಾಡುವ ಕರ್ತವ್ಯ ಪಾಲಕರದ್ದು-ಪ್ರೊ. ಕೃಷ್ಣೇಗೌಡ
ಆಧುನಿಕ ಕಾಲದಲ್ಲಿ ವಿದ್ಯೆಗೆ ಹೆಚ್ಚಿನ ಮಹತ್ವವಿದೆ. ವಿದ್ವಾನ್ ಸರ್ವತ್ರ ಪೂಜ್ಯತೆ ಎನ್ನುವ ಮಾತು ಈಗ ಹೆಚ್ಚು ಅರ್ಥಪೂರ್ಣವಾಗಿದೆ ಎಂದು ಸಾಹಿತಿ ಪ್ರೊ. ಕೃಷ್ಣೇಗೌಡ ಹೇಳಿದರು.
ರಾಮಮಂದಿರ ಲೋಕಾರ್ಪಣೆ ಕಣ್ತುಂಬಿಕೊಳ್ಳುವ ಸೌಭಾಗ್ಯ ನಮ್ಮದಾಗಿದೆ: ಘೋರ್ಪಡೆ
ನೂರಾರು ವರ್ಷಗಳಿಂದ ಕೋಟ್ಯಂತರ ಹಿಂದೂಗಳು ಕಾತುರದಿಂದ ಕಾಯುತ್ತಿದ್ದ ಪ್ರಭು ಶ್ರೀರಾಮನ ಮಂದಿರ ಲೋಕಾರ್ಪಣೆಗೊಳ್ಳುವ ಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳುವ ಸೌಭಾಗ್ಯ ನಮ್ಮದಾಗುತ್ತಿದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜೇಂದ್ರ ಘೋರ್ಪಡೆ ಹೇಳಿದರು.
ಮನಸ್ಸನ್ನು ಭಗವಂತನ ಕಡೆಗೆ ಹರಿಸುವುದೇ ಸತ್ಯವಾದ ಹೊಸ ವರ್ಷಾಚರಣೆ
ಹಳೆ ವರ್ಷದಲ್ಲಿಯ ಕಹಿ ನೆನಪುಗಳನ್ನು ಮರೆತು ಸಂತಸದ ದಿನಗಳನ್ನು ಮಾತ್ರ ನೆನಪಿಸುತ್ತಾ ಮನಸ್ಸನ್ನು ಭಗವಂತನ ಕಡೆಗೆ ಹರಿಸುವುದೇ ಸತ್ಯವಾದ ಹೊಸ ವರ್ಷಾಚರಣೆಯಾಗಿದೆ ಎಂದು ಧಾರವಾಡ, ಗದಗ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ಬಿ.ಕೆ. ಜಯಂತಿ ಅಕ್ಕ ಹೇಳಿದರು.
ಗ್ರಾಹಕರಿಗೆ ಕ್ರೆಡಿಟ್ ಕೋ ಆಪರೇಟಿವ್ ಮೇಲೆ ವಿಶ್ವಾಸ ಅಪಾರ: ಶಾಸಕ ಪಾಟೀಲ
ಗ್ರಾಹಕರಿಗೆ ಕ್ರೆಡಿಟ್ ಕೋ ಆಪರೇಟಿವ್ ಮೇಲೆ ವಿಶ್ವಾಸ ಅಪಾರವಾದದ್ದು, ಠೇವಣಿಗಳ ಸದ್ಬಳಕೆಯಾದಾಗ ಲಾಭಾಂಶ ಹಂಚಿಕೆ ಸರಳವಾಗಲಿದ್ದು, ಸೊಸೈಟಿ ನಿರ್ದೇಶಕರು ಹೆಚ್ಚಿನ ಡೆಪಾಸಿಟ್ ಮಾಡಲು ಮುಂದಾಗಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಮಹಿಳೆಯರಿಗೆ ಶಿಕ್ಷಣದ ಕ್ರಾಂತಿ ಮಾಡಿದ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ: ಸಚಿವ ಪಾಟೀಲ
ಭಾರತದಲ್ಲಿ ಅಸ್ಪ್ರಶ್ಯತೆ ಮತ್ತು ಮಹಿಳೆಯರು ಶಿಕ್ಷಣದಿಂದ ವಂಚಿತಗೊಳಿಸಲಾಗಿತ್ತು. ಅಂತಹ ಸಂದರ್ಭದಲ್ಲಿ ಸಾವಿತ್ರಿಬಾಯಿ ಫುಲೆಯವರು ಶಿಕ್ಷಣ ಪಡೆದು ಶಿಕ್ಷಕಿಯಾಗಿ ಎಲ್ಲ ಮಹಿಳೆಯರಿಗೂ ಶಿಕ್ಷಣ ಪಡೆಯುವಂತೆ ಶಾಲೆಗಳನ್ನು ತೆರೆದು ಮಹಿಳೆಯರಿಗೆ ಶಿಕ್ಷಣ ಕ್ರಾಂತಿ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • ...
  • 470
  • 471
  • 472
  • 473
  • 474
  • 475
  • 476
  • 477
  • 478
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved