• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ಯಾಮವ್ವ ದೇವಿ ಜಾತ್ರೆ ಅದ್ಧೂರಿ ಆಚರಣೆಗೆ ನಿರ್ಧಾರ
ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಪಟ್ಟಣದ ಗ್ರಾಮದೇವತೆ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ ಜ. ೨೩ ರಿಂದ ೨೫ ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಶಿರಹಟ್ಟಿ ಪಟ್ಟಣದ ದ್ಯಾಮವ್ವ ದೇವಿ ದೇವಸ್ಥಾನದಲ್ಲಿ ಜರುಗಿದ ಭಕ್ತರ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಯಿತು.
ವಿದ್ಯಾರ್ಥಿಗಳು ಮಾದಕ ವಸ್ತುಗಳ ಕ್ಷಣಿಕ ಸುಖಕ್ಕೆ ಬಲಿಯಾಗಬೇಡಿ
ಚಿಕ್ಕನರಗುಂದ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮಾದಕ ವಸ್ತುಗಳ ಬಳಕೆ ಮತ್ತು ಪೂರೈಕೆಯ ವಿರುದ್ಧ ವಿಶೇಷ ಅಭಿಯಾನ ಕಾರ್ಯಕ್ರಮ ನಡೆಯಿತು.
ಡಿಸಿ ಜನತಾದರ್ಶನದ ಅಹವಾಲುಗಳಿಗೆ ಪರಿಹಾರ ಯಾವಾಗ?
ಗಜೇಂದ್ರಗಡ ಪಟ್ಟಣದ ಪುರಸಭೆಯಲ್ಲಿ ನಡೆದ ಜನತಾ ದರ್ಶನದಲ್ಲಿ ಸಲ್ಲಿಕೆಯಾದ ಅಹವಾಲುಗಳಿಗೆ ಇಂದಿಗೂ ಪರಿಹಾರ ಸಿಗದಿರುವುದು ಜನತೆ ಈಗಲೂ ಜಿಲ್ಲಾಧಿಕಾರಿಗಳತ್ತ ಆಸೆಗಣ್ಣಿನಿಂದ ನೋಡುತ್ತಿದ್ದಾರೆ.
ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು
ಲಕ್ಷ್ಮೇಶ್ವರ ಸಮೀಪದ ಶ್ಯಾಬಳ ರಸ್ತೆಯಲ್ಲಿನ ಬಸವರಾಜ ಶಿರಹಟ್ಟಿ ಅವರ ತೋಟದಲ್ಲಿ ತೋಟಗಾರಿಕೆ ಇಲಾಖೆ, ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಲ್ಲಂಗಡಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮ ನಡೆಯಿತು.
ಇಂದು ಅನ್ನದಾತರ ಸಮಾವೇಶ, ಅನುಭವಿ ರೈತರಿಗೆ ಸನ್ಮಾನ
ಮುಂಡರಗಿ ತಾಲೂಕು ರೈತ ಸಂಘದ ಆಶ್ರಯದಲ್ಲಿ ಡಿ. ೨೫ರಂದು ಬೆಳಗ್ಗೆ ೧೧ಕ್ಕೆ ಪುರಸಭೆ ಮೈದಾನದಲ್ಲಿ ರೈತ ನಾಯಕ ದಿ. ಕೆ.ಎಸ್. ಪುಟ್ಟಣ್ಣಯ್ಯ ೭೫ನೇ ಜನ್ಮದಿನೋತ್ಸವ ನಿಮಿತ್ತ ತಾಲೂಕು ಅನ್ನದಾತರ ಸಮಾವೇಶ ಹಾಗೂ ಅನುಭವಿ ರೈತರ ಸನ್ಮಾನ ಜರುಗಲಿದೆ.
ವಿಶ್ವಕರ್ಮ ಸಮಾಜ ಜಗತ್ತಿಗೆ ವಿಶೇಷ ಕೊಡುಗೆ ನೀಡಿದೆ
ಮುಂಡರಗಿ ಪಟ್ಟಣದಲ್ಲಿ ವಿಶ್ವಕರ್ಮ ಸಮಾಜದ ಆಶ್ರಯದಲ್ಲಿ ಕೋಟೆ ಭಾಗದ ಕಾಳಿಕಾ ದೇವಸ್ಥಾನದಲ್ಲಿ ಕಾಳಿಕಾ ದೇವಿ ಮಹಾ ಕಾರ್ತಿಕೋತ್ಸವ ಹಾಗೂ ಸಮುದಾಯ ಭವನ ಉದ್ಘಾಟನಾ ಸಮಾರಂಭ ನಡೆಯಿತು.
ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕೆ ಕಾಶ್ಯಪ ಪುಸ್ತಕ ಸಹಕಾರಿ: ಮಹೇಶ
10ನೇ ತರಗತಿ ಎನ್ನುವುದು ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟವಾಗಿದ್ದು, ವಿದ್ಯಾರ್ಥಿ ಮತ್ತು ಪಾಲಕರಲ್ಲಿರುವ ಕುತೂಹಲ ಹಾಗೂ ಆತಂಕ ದೂರಗೊಳಿಸುವ ನಿಟ್ಟಿನಲ್ಲಿ ಗದಗ ಸಿದ್ಧಲಿಂಗ ನಗರದ ಸರಕಾರಿ ಪ್ರೌಢಶಾಲೆಯ ೧೭೭ ವಿದ್ಯಾರ್ಥಿಗಳಿಗೆ ಡಾ. ಮಹೇಶ ನಾಲವಾಡ ಫೌಂಡೇಶನ್ ಅಧ್ಯಕ್ಷ ಡಾ. ಮಹೇಶ ನಾಲವಾಡ ಕಾಶ್ಯಪ ಪುಸ್ತಕ ವಿತರಿಸಿದರು.
ಆರೋಪಿಗೆ ಕಠಿಣ ಶಿಕ್ಷೆಗೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಒತ್ತಾಯ
ಕಲಬುರಗಿ ಜಿಲ್ಲೆಯ ಜೇವರ್ಗಿಯ ಶಾಂತಾ ನಗರದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್ ಬಾತ್ ರೂಮ್‌ನಲ್ಲಿ ಮೊಬೈಲ್ ಕ್ಯಾಮೆರಾವನ್ನು ಇಟ್ಟಿರುವ ಸಲೀಂ ಅಲಿ ಎಂಬ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಭೂಮಿ ಫಲವತ್ತತೆ ಮಾಡುವುದೇ ನಮ್ಮ ಮೂಲ ಉದ್ದೇಶವಾಗಬೇಕು
ರೈತ ದಿನಾಚರಣೆ ಅಂಗವಾಗಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಮುಂಡರಗಿ ತಾಲೂಕಿನ ಹೆಸರೂರ ಗ್ರಾಮದ ಗರಡಪ್ಪ ಜಂತ್ಲಿ ಅವರ ಜಮೀನಿನಲ್ಲಿ ಕಾರ್ಯಕ್ರಮ ನಡೆಯಿತು.
ಮಕ್ಕಳನ್ನು ಮೊಬೈಲ್‌ನಿಂದ ದೂರವಿಡಿ: ನ್ಯಾ. ಸಿ. ಚಿನ್ನಸ್ವಾಮಿ
ರೋಣ ಪಟ್ಟಣದ ಡಿಪೌಲ್ ಅಕಾಡೆಮಿ ಸಿಬಿಎಸ್‌ಸಿ ಶಾಲೆಯಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ವಾರ್ಷಿಕ ಹಬ್ಬ -2023 ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 475
  • 476
  • 477
  • 478
  • 479
  • 480
  • 481
  • 482
  • 483
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved