• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲಪ್ರಭಾ ಕಾಲುವೆಗಳಿಗೆ ನಿನ್ನೆಯಿಂದಲೇ ನೀರು ಪೂರೈಕೆ-ಸಚಿವ ಲಕ್ಷ್ಮೀ ಹೆಬ್ಬಾಳ್ಕರ್
ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಭಾಗದಲ್ಲಿ ಕಳೆದ ಒಂದು ತಿಂಗಳಿಂದ ಮಳೆ ಆಗದ್ದರಿಂದ ರೈತರ ಬೆಳೆಗೆ ಅನುಕೂಲವಾಗಲೆಂದು ಜು.18ರಿಂದ ಮಲಪ್ರಭಾ ಕಾಲುವೆಗಳಿಗೆ ನೀರು ಪೂರೈಕೆ ಮಾಡಲಾಗುವುದೆಂದು ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ನಕಲಿ ಕಾರ್ಮಿಕ ಕಾರ್ಡ್, ಸಚಿವ ಸಂತೋಷ್ ಲಾಡ್ ಅಸಮಾಧಾನ
ರಾಜ್ಯದಲ್ಲಿ ನಕಲಿ ಕಾರ್ಮಿಕ ಕಾರ್ಡ್‌ಗಳ ಹಾವಳಿ ಮಿತಿಮೀರಿದ್ದು, ಸ್ವತಃ ಸಚಿವ ಸಂತೋಷ್ ಲಾಡ್ ಅವರೇ ಇದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಶುಕ್ರವಾರ ಗದಗ ನಗರಕ್ಕೆ ಆಗಮಿಸಿದ ವೇಳೆಯಲ್ಲಿ ನಡೆಯಿತು. ಸಚಿವ ಸಂತೋಷ ಲಾಡ್ ಅವರನ್ನು ಭೇಟಿ ಮಾಡಿ, ವಿದ್ಯಾರ್ಥಿವೇತನ ಕಡಿತಗೊಂಡ ಬಗ್ಗೆ ಮನವಿ ಸಲ್ಲಿಸಲು ಬಂದಿದ್ದ ಕಟ್ಟಡ ಕಾರ್ಮಿಕರ ಎದುರೇ ಸಚಿವರು ತಮ್ಮ ಅಸಹಾಯಕತೆಯನ್ನು ತೋಡಿಕೊಂಡರು.
ಗದಗ-ಬೆಟಗೇರಿ ನೀರು ಪೂರೈಕೆಗೆ ಗಂಭೀರ ಕ್ರಮ ಆಗಲಿ: ಸಂಸದ ಬೊಮ್ಮಾಯಿ
ಗದಗ-ಬೆಟಗೇರಿ ಅವಳಿ ನಗರಕ್ಕೆ ನಿರಂತರ ನೀರು ಪೂರೈಕೆ ಯೋಜನೆಗೆ 2017ರಲ್ಲಿಯೇ ಲೋಕಾರ್ಪಣೆಗೊಳಿಸಲಾಗಿದೆ. ಆದರೂ ಸರಿಯಾಗಿ ವಾರ್ಡವಾರು ನಿರಂತರ ನೀರು ಪೂರೈಕೆ ಸಾಧ್ಯವಾಗಿಲ್ಲ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಗಂಭೀರವಾಗಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಶಕ್ತಿ ಯೋಜನೆ ಮಹಿಳಾ ಸ್ವಾವಲಂಬನೆಗೆ ಪ್ರಬಲ ಶಕ್ತಿ: ಪಾಟೀಲ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಉಚಿತ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆ ಮಹಿಳೆ ಸ್ವಾವಲಂಬಿಯಾಗಿ ಬದುಕು ಸಾಗಿಸಲು ಪ್ರಬಲ ಶಕ್ತಿ ನೀಡಿದೆ ಎಂದು ರೋಣ ಶಾಸಕ ಹಾಗೂ ಖನಿಜ ನಿಗಮದ ಅಧ್ಯಕ್ಷ ಜಿ.ಎಸ್.ಪಾಟೀಲ ಹೇಳಿದರು.
ಪಹಣಿ ಪತ್ರಿಕೆಯಲ್ಲಿ ಸರ್ಕಾರ ನಮೂದು ವಾಪಸ್‌ಗೆ ಆಗ್ರಹಿಸಿ ಪ್ರತಿಭಟನೆ
ಮಿನಿ ವಿಧಾನಸೌಧ ಆವರಣದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ರೈತರು ತಮ್ಮ ಜಮೀನುಗಳ ಪಹಣಿ ಪತ್ರಿಕೆಯಲ್ಲಿ ಸರ್ಕಾರ ಎಂದು ನಮೂದು ಆಗಿದ್ದನ್ನು ಕಡಿಮೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ: ಪಕ್ಷದಲ್ಲಿ ಯಾವುದೇ ಕಚ್ಚಾಟವಿಲ್ಲ- ಬಿ. ಶ್ರೀರಾಮುಲು
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಷಯದಲ್ಲಿ ನಮ್ಮ ಪಕ್ಷದಲ್ಲಿ ಯಾವುದೇ ಕಚ್ಚಾಟವಿಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.
ದ್ವಿಭಾಷಾ ಮಾಧ್ಯಮದಿಂದ ಮಕ್ಕಳಿಗೆ ಅನುಕೂಲ-ನಡುವಿನಮನಿ
ಮಕ್ಕಳಲ್ಲಿ ಕನ್ನಡದ ಜತೆಗೆ ಆಂಗ್ಲ ಮಾಧ್ಯಮದ ಜ್ಞಾನದಲ್ಲಿ ಕೌಶಲ್ಯರಾಗಬೇಕು ಎಂಬ ಉದ್ದೇಶದಿಂದ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮದ ಶಾಲೆಯನ್ನಾಗಿ ಪರಿವರ್ತಿಸುತ್ತಿರುವುದು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ವಿ. ನಡುವಿನಮನಿ ಹೇಳಿದರು.
ಕೇವಲ ಘೋಷಣೆಯಿಂದ ದಲಿತರು, ಹಿಂದುಳಿದವರ ಹೊಟ್ಟೆ ತುಂಬುವುದಿಲ್ಲ-ಸಂಸದ ಬೊಮ್ಮಾಯಿ
ದಲಿತರು ಮತ್ತು ಹಿಂದುಳಿದವರ ಅಭಿವೃದ್ಧಿ ಕೇವಲ ಬಾಯಿ ಮಾತಿನ ಘೋಷಣೆಯಿಂದ ಆಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಕೇವಲ ಘೋಷಣೆಯಿಂದ ಹೊಟ್ಟೆ ತುಂಬುತ್ತದೆ ಎಂದು ತಿಳಿದುಕೊಂಡಿದ್ದಾರೆ. ಆ ಸಮುದಾಯಗಳಿಗೆ ಮೀಸಲು ಮಾಡಿದ ಹಣವನ್ನು ಸರಿಯಾಗಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾವೇರಿ ಗದಗ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.
ಕೈಗಾರಿಕೋದ್ಯಮಿಗಳಿಗೆ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ನೀಡಲಿ-ಸಂಸದ ಬೊಮ್ಮಾಯಿ
ಸಣ್ಣ ಕೈಗಾರಿಕೆ ಸೇರಿದಂತೆ ವಿವಿಧ ಕೈಗಾರಿಕೋದ್ಯಮಿಗಳಿಗೆ ಬ್ಯಾಂಕ್‌ನವರು ಸಾಲ ಒದಗಿಸುವಲ್ಲಿ ಸೂಕ್ತ ಕ್ರಮ ವಹಿಸಿ ಮಾರ್ಗದರ್ಶನ ನೀಡಬೇಕು. ಕೈಗಾರಿಕೆ ಕ್ಷೇತ್ರದಲ್ಲಿ ಸಮರ್ಪಕ ಪ್ರಮಾಣದಲ್ಲಿ ಸಾಲ ನೀಡಿಕೆಯಾದರೆ ಇದರಿಂದ ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಯಾಗಿ ಯುವ ಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸಹ ಲಭಿಸಲಿವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಅವೈಜ್ಞಾನಿಕ ಕಾಮಗಾರಿ, ಗುತ್ತಿಗೆದಾರರಿಗೆ ಖಡಕ್‌ ಎಚ್ಚರಿಕೆ
ಯೋಜನೆಯ ವಿರುದ್ಧ ಕಾಮಗಾರಿ ನಡೆಸಲು ಯಾರು ಹೇಳಿದರು. ರಸ್ತೆಯ ಮೇಲೆ ಪೈಪ್ ಜೋಡಣಿಯ ಕಾಮಗಾರಿ ದೇಶದ ಯಾವ ಊರಿನಲ್ಲಿಯೂ ಕಂಡಿಲ್ಲ
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved