• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡದ ಪ್ರೀತಿ ವಿಶಾಲ, ಸಾಗರದಷ್ಟು ಆಳವಾಗಿದೆ: ಪ್ರೊ. ಅನಿಲ ವೈದ್ಯ
ಲಕ್ಷ್ಮೇಶ್ವರ ಪಟ್ಟಣದ ಕಮಲ ವೆಂಕಪ್ಪ ಅಗಡಿ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಅಗಡಿ ಕನ್ನಡ ಹಬ್ಬ-೨೦೨೩ ಹಾಗೂ ೬೮ನೇ ಕನ್ನಡ ರಾಜ್ಯೋತ್ಸವ, ಕರ್ನಾಟಕ ಸಂಭ್ರಮ-೫೦ ಕಾರ್ಯಕ್ರಮವನ್ನು ಪ್ರೊ.ಅನಿಲ ವೈದ್ಯ ಉದ್ಘಾಟಿಸಿದರು.
ಪ್ರತಿಭಾ ಕಾರಂಜಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕ
ಶಿಕ್ಷಣ ಕ್ಷೇತ್ರದಲ್ಲಿ ಕಲೆ ಉತ್ತೇಜಿಸುವ ಮೂಲಕ ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ, ಸೃಜನಾತ್ಮಕ ಕೌಶಲ್ಯ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಈ ಕಾರ್ಯಕ್ರಮದ ಮೂಲಕ ಮಕ್ಕಳು ತಮ್ಮಲ್ಲಿ ಅಡಗಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲೆ ಪ್ರದರ್ಶಿಸುತ್ತಾರೆ.
ಪ್ರತಿಯೊಬ್ಬರು ಕಾನೂನು ಅರಿತು ನಡೆಯಿರಿ
ಬೈಕ್‌ ಸೇರಿದಂತೆ ಇನ್ನಿತರ ವಾಹನ ಚಾಲನೆ ಮಾಡುವವರು ಕಡ್ಡಾಯವಾಗಿ ಲೈಸನ್ಸ್‌ ಹೊಂದಬೇಕು. ವಾಹನಗಳಿಗೆ ವಿಮಾ ಹಾಗೂ ರಜಿಸ್ಟರ್‌ ತಪ್ಪದೇ ಮಾಡಿಸಿರಬೇಕು.ಇನ್ನೂ ಸಾಲ ಪಡೆಯುವಾಗ ಚೆಕ್‌ ಕೊಡುವವರು ಜಾಗೃತಿ ವಹಿಸಿ ವ್ಯವಹರಿಸುವುದು ಅಗತ್ಯ. ಬಾಲ್ಯ ವಿವಾಹ ಕಾನೂನಿಗೆ ವಿರುದ್ಧ ಎಂದು ತಿಳಿದಿದ್ದರೂ ಸಹ ಕೆಲವರು ಬಾಲ್ಯ ವಿವಾಹ ಮಾಡಲು ಮುಂದಾಗುತ್ತಾರೆ, ಇದರಿಂದ ಕಾನೂನು ಕ್ರಮಕ್ಕೆ ಒಳಗಾಗುವುದಲ್ಲದೆ ಮಕ್ಕಳ ಭವಿಷ್ಯ ಹಾಳು ಮಾಡುತ್ತಾರೆ
ಗ್ರಾಮಾಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಅವಶ್ಯ:ಮಠಪತಿ
ಪಶು ಸಂಗೋಪನೆ ಮತ್ತು ಪಶು ಸಂಬಂಧಿತ ರೋಗಗಳು, ಕುಡಿವ ನೀರಿನ ಟ್ಯಾಂಕ್, ಹವಾಮಾನ ವೈಪರಿತ್ಯ ಮತ್ತು ಕೃಷಿ ಸಂಬಂಧಿತ ವಿಷಯಗಳು, ಸಂಸ್ಥೆಯ ಚಟುವಟಿಕೆಗಳಲ್ಲಿ ಗ್ರಾಮ ಪ್ರತಿನಿಧಿ (ಕ್ಲೈಮೇಟ್ ಚಾಂಪಿಯನ್) ಭಾಗವಹಿಸುವಿಕೆ, ಮಹಿಳೆಯರ ಭಾಗವಹಿಸುವಿಕೆ, ಸಾರ್ವಜನಿಕರು ಬೇರೆ ಬೇರೆ ಕಾರ್ಯಗಳಲ್ಲಿ ಭಾಗವಹಿಸುವಿಕೆ ಕುರಿತು ಚರ್ಚಿ
ಪ್ರಧಾನಿ ಮೋದಿಯಿಂದ ಸದೃಢ ಭಾರತ ನಿರ್ಮಾಣ
ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಪ್ರಾಣ ತ್ಯಾಗ ಮಾಡಿದ್ದಾರೆ, ನಮ್ಮ ಧರ್ಮ, ಸಂಸ್ಕೃತಿ ಉಳಿಸುವ ಜವಾಬ್ದಾರಿ ಯುವಕರ ಮೇಲಿದೆ
ಗ್ರಾಮೀಣ ಭಾಗದಲ್ಲಿ ಸಹಕಾರಿ ಸಂಘ ಬಲಗೊಳ್ಳಲಿ
ಧಾರವಾಡ, ಹಾವೇರಿ, ಗದಗ ಜಿಲ್ಲೆಯಲ್ಲಿ 48 ಶಾಖೆಗಳನ್ನು ನಮ್ಮ ಸಂಸ್ಥೆ ಹೊಂದಿದೆ. ಅಧಿಕಾರ ವಹಿಸಿಕೊಂಡ ನಂತರ ಪ್ರತಿ ತಿಂಗಳು ಹೆಚ್ಚು ಜನರನ್ನು ಸದಸ್ಯರನ್ನಾಗಿ ಮಾಡುವ ಗುರಿ ಹೊಂದಿದ್ದೇವೆ. ಸಹಕಾರಿ ಸಂಘಗಳ ಕಟ್ಟಡಕ್ಕೆ ಆದ್ಯತೆ ನೀಡುವುದು. ನಮ್ಮ ಸಂಘದಲ್ಲಿ ಪ್ರತಿಯೊಬ್ಬ ವ್ಯಕ್ತಿ ಪ್ರತಿಯೊಂದು ಕುಟುಂಬವು ಖಾತೆ ಹೊಂದಬೇಕು ಎನ್ನುವ ದೂರದೃಷ್ಠಿ
ವಿದ್ಯಾರ್ಥಿಗಳು ಸಾಮಾಜಿಕ ಸದ್ಗುಣ ಬೆಳೆಸಿಕೊಳ್ಳಲಿ
ವಿದ್ಯೆಯ ಜತೆಗೆ ಉತ್ತಮ ಸಂಸ್ಕಾರ ಹೊಂದಬೇಕು.ಅದಕ್ಕಾಗಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅತಿಥಿಗಳ ಅನುಭಾವದ ಮಾತು ಆಲಿಸಬೇಕು.ನಾಗರಿಕತೆಯು ಬಾಹ್ಯ ಜೀವನದ ಶಿಸ್ತಿಗೆ ಅಡಿಪಾಯವಾದರೆ ಸಂಸ್ಕೃತಿಯು ಅಂತರಂಗದ ಪರಿಶುದ್ಧತೆಗೆ ಅಡಿಪಾಯವಾಗಿದೆ. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಪದವಿಗಿಂತ ಸನ್ನಡತೆ ಮುಖ್ಯ.
ಹಿಂದು ರಾಷ್ಟ್ರ ನಿರ್ಮಾಣ ದೇಶದ ಜನರ ತೀರ್ಮಾನ
ಕಾಶಿ ಕುರಿತು ಕೋರ್ಟ ಆರ್ಡರ್ ಆಗಿದೆ, ಮಧುರಾ ಬಗ್ಗೆ ಸರ್ವೇ ಕೊಟ್ಟಿದ್ದಾರೆ. ದೇಶದಲ್ಲಿ ಹೊಸ ಮಸೀದಿಗಳ ಬಗ್ಗೆ ನಾನು ವಿರೋಧ ಮಾಡೋದಿಲ್ಲ. ದೇವಸ್ಥಾನ ಕೆಡವಿ ಕಟ್ಟಿದ ಒಂದೇ ಒಂದು ಮಸೀದಿ ಉಳಿಸೋದಿಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ
ಸಮರ್ಪಕ ಬಸ್‌ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ನಿತ್ಯ ಗ್ರಾಮೀಣ ಪ್ರದೇಶಗಳಿಂದ ಜಿಲ್ಲಾ ಕೇಂದ್ರ ಗದಗ, ಶಿರಹಟ್ಟಿ, ಮುಂಡರಗಿ, ಲಕ್ಷ್ಮೇಶ್ವರ ನಗರಗಳಿಗೆ ಹೈಸ್ಕೂಲ್, ಕಾಲೇಜ ಶಿಕ್ಷಣಕ್ಕೆ ಹೋಗುತ್ತಿದ್ದು, ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಅಂತಿಮ ವರ್ಷದ ಪದವಿ ತರಗತಿಗಳು ಶುರುವಾದರೂ ಪೂರ್ಣ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಹಾಜರಾಗಲು ಸಾಧ್ಯವಾಗುತ್ತಿಲ್ಲ.
ಮಾದಕ ವ್ಯಸನ ದೇಶದ ಪ್ರಗತಿಗೆ ಮಾರಕ
ಯುವ ಶಕ್ತಿ ಇಂತಹ ವ್ಯಸನಗಳಿಗೆ ಬಲಿಯಾಗುತ್ತಿರುವುದರಿಂದ ಕೌಟುಂಬಿಕ ಹಾಗೂ ಸಾಮಾಜಿಕ ಸ್ವಾಸ್ಥ್ಯ ಹದಗೆಡುತ್ತಿದೆ, ಅಪರಾಧಿ ಮನೋಭಾವನೆ ಹೆಚ್ಚುತ್ತಿದೆ. ಅಲ್ಲದೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ
  • < previous
  • 1
  • ...
  • 478
  • 479
  • 480
  • 481
  • 482
  • 483
  • 484
  • 485
  • 486
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved