• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮದ ಹಾದಿಯಲ್ಲಿ ಮುನ್ನಡೆಯಬೇಕು: ಜೈನ ಮುನಿಗಳು
ಗದಗ ನಗರದ ಪಾರ್ಶ್ವನಾಥ ಜೈನ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ಜೈನ್ ಧರ್ಮದ ದೀಕ್ಷಾರ್ಥಿಗಳ (ಮುಮುಕ್ಷಗಳು)ಅನುಮೋದನೆ ಸಮಾರಂಭದಲ್ಲಿ ಜೈನ ಮುನಿಗಳಾದ ಪೂಜ್ಯ ಕೇಶರ ಸುರೀಶ್‌ವರ್ಜಿ ಎಂ.ಎಸ್. ಧರ್ಮೋಪದೇಶದ ಪ್ರವಚನ ನೀಡಿದರು.
ಧರ್ಮದ ಹಾದಿಯಲ್ಲಿ ಮುನ್ನಡೆಯಬೇಕು: ಜೈನ ಮುನಿಗಳು
ಗದಗ ನಗರದ ಪಾರ್ಶ್ವನಾಥ ಜೈನ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ಜೈನ್ ಧರ್ಮದ ದೀಕ್ಷಾರ್ಥಿಗಳ (ಮುಮುಕ್ಷಗಳು)ಅನುಮೋದನೆ ಸಮಾರಂಭದಲ್ಲಿ ಜೈನ ಮುನಿಗಳಾದ ಪೂಜ್ಯ ಕೇಶರ ಸುರೀಶ್‌ವರ್ಜಿ ಎಂ.ಎಸ್. ಧರ್ಮೋಪದೇಶದ ಪ್ರವಚನ ನೀಡಿದರು.
20ರಂದು ಮುನ್ಸಿಪಲ್ ಹೈಸ್ಕೂಲ್‌ ಮೈದಾನದಲ್ಲಿ ಅಯ್ಯಪ್ಪಸ್ವಾಮಿ ಮಹಾಪೂಜೆ
ಡಿ. 20ರ ಸಂಜೆ 6.50ಕ್ಕೆ ಗದಗ ನಗರದ ಮುನ್ಸಿಪಲ್ ಹೈಸ್ಕೂಲ್‌ ಮೈದಾನದಲ್ಲಿ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಹಾಗೂ ಅಖಿಲ ಭಾರತೀಯ ಅನ್ನದಾನ ಸಮಿತಿಯ ಸದಸ್ಯ ಕೆ.ಈ. ಕಾಂತೇಶ ಗುರುಸ್ವಾಮಿಗಳ ಸಹಯೋಗದಲ್ಲಿ ಅಯ್ಯಪ್ಪಸ್ವಾಮಿ ಮಹಾಪೂಜಾ ಹಾಗೂ ಮಹಾ ಪ್ರಸಾದ ಜರುಗಲಿದೆ.
ಈರುಳ್ಳಿ ಬೆಲೆ ದಿಢೀರ್‌ ಕುಸಿತ, ರೈತರ ಕಣ್ಣಲ್ಲಿ ನೀರು!
ಬರದ ಮಧ್ಯೆಯೂ ಈ ಬಾರಿ ಸಾವಿರಾರು ರುಪಾಯಿ ಖರ್ಚು ಮಾಡಿ ಈರುಳ್ಳಿ ಬೆಳೆದಿದ್ದ ಡಂಬಳ ರೈತರಿಗೆ ದಿಢೀರ್‌ ಬೆಲೆ ಕುಸಿತದಿಂದ ಬರಸಿಡಿಲು ಬಡಿದಂತಾಗಿದೆ. ಎರಡು ವಾರಗಳ ಹಿಂದೆ ₹4 ಸಾವಿರದಿಂದ ₹5 ಸಾವಿರದ ವರೆಗೆ ವ್ಯಾಪಾರವಾಗುತ್ತಿದ್ದ ಈರುಳ್ಳಿ ಬೆಲೆ ಕುಸಿತ ಕಂಡು ಮೊದಲನೆಯ ಹಂತದ ಮಾದರಿಯ ಈರುಳ್ಳಿಗೆ ₹1800, ಎರಡನೆಯ ಹಂತದ ಮಾದರಿಯ ಈರುಳ್ಳಿ ₹300ರಿಂದ 500ರ ವರೆಗೆ ಮಾರಾಟವಾಗುತ್ತಿದೆ.
ಪುರಸಭೆ ಎದುರು ಪುತ್ಥಳಿ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ
ಮುಂಡರಗಿ ಪುರಸಭೆ ಎದುರಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಒತ್ತಾಯಿಸಿ ತಾಲೂಕಾ ಬಿ.ಆರ್.ಅಂಬೇಡ್ಕರ್ ಅಭಿಮಾನಿ ಬಳಗ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಧೂಮಪಾನ ಅಡ್ಡಾಗಳ ಮೇಲೆ ದಾಳಿ
ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-೨೦೦೩ರ ಕುರಿತು ಗದಗ ನಗರದ ಚೆನ್ನಮ್ಮ ವೃತ್ತ ಹಾಗೂ ಕಳಸಾಪುರ ರಸ್ತೆಯಲ್ಲಿ ದಾಳಿ ನಡೆಸಿ ಸಾರ್ವಜನಿಕರಲ್ಲಿ ಹಾಗೂ ಅಂಗಡಿಕಾರರಲ್ಲಿ ಜಾಗೃತಿ ಮೂಡಿಸಲಾಯಿತು.
ನಿಯಮ ಉಲ್ಲಂಘಿಸಿದ ಅಧಿಕಾರಿಗಳ ಮೇಲೆ ಶಿಸ್ತುಕ್ರಮಕ್ಕೆ ಶಿಫಾರಸು
ಗಜೇಂದ್ರಗಡ ಪುರಸಭೆ ಸಭಾ ಭವನದಲ್ಲಿ ಸೋಮವಾರ ಸ್ಥಾಯಿ ಸಮಿತಿ ಚೇರಮನ್‌ ಕನಕಪ್ಪ ಅರಳಿಗಿಡದ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅಭಿವೃದ್ಧಿಪಡಿಸದ ಬಡಾವಣೆಗಳ ಕೆಲ ನಿವೇಶನಗಳ ಉತಾರಗಳನ್ನು ನೀಡಬಾರದು ಎಂಬ ನಿಯಮಗಳನ್ನು ಗಾಳಿಗೆ ತೂರಿ ಲಂಗು, ಲಗಾಮು ಇಲ್ಲದೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುತ್ತೇನೆ ಎಂದು ಅವರು ಎಚ್ಚರಿಸಿದರು.
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಸಚಿವ ಎಚ್ಕೆಗೆ ಒತ್ತಾಯ
ಹನಿ ನೀರಾವರಿಯ ಸ್ಲ್ರಿಂಕ್ಲರ್ ಪೈಪುಗಳ ಸಬ್ಸಿಡಿ ಕಡಿಮೆಗೊಳಿಸಬೇಕು. ರೈತರಿಗೆ ಬರ ಪರಿಹಾರವೆಂದು ಒಂದು ಎಕರೆಗೆ ಕನಿಷ್ಠ ೫೦೦೦ ರು. ಕೊಡಲೆಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಮುಳಗುಂದ ವತಿಯಿಂದ ಸೋಮವಾರ ಗದಗ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.
ವೈದ್ಯಕೀಯ ನೆರವು ಕೋರಿ ಬಂದ ಅಹವಾಲುಗಳಿಗೆ ನೆರವಿನ ಹಸ್ತ
ಗದಗ ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿನ ಸಚಿವರ ಕಾರ್ಯಾಲಯದಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.
ಅಂತ್ಯಸಂಸ್ಕಾರಕ್ಕೆ ಅಡ್ಡಿ ವಿವಾದ, ತಹಸೀಲ್ದಾರ್‌ ಭರವಸೆ ಬಳಿಕ ಧರಣಿ ಹಿಂದಕ್ಕೆ
ಶವಸಂಸ್ಕಾರಕ್ಕೆ ತೆರಳುವ ರಸ್ತೆ ವಿವಾದದಿಂದ ಗ್ರಾಪಂ ಎದುರು ಪ್ರತಿಭಟನೆ ನಡೆಸಿದ್ದ ರೋಣ ತಾಲೂಕಿನ ಚಿಕ್ಕಮಣ್ಣೂರು ಗ್ರಾಮದ ಮೃತ ವೃದ್ಧೆ ಯಲ್ಲಮ್ಮ ವಾಲ್ಮೀಕಿ ಕುಟುಂಬಸ್ಥರು ತಹಸೀಲ್ದಾರ್‌ ನಾಗರಾಜ ಕೆ. ಮಧ್ಯಸ್ಥಿಕೆ ಬಳಿಕ ತಡರಾತ್ರಿ ಧರಣಿ ವಾಪಸ್‌ ಪಡೆದರು.
  • < previous
  • 1
  • ...
  • 480
  • 481
  • 482
  • 483
  • 484
  • 485
  • 486
  • 487
  • 488
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved