• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನರಗುಂದ ಶಾಖೆ ವತಿಯಿಂದ ನರಗುಂದ ಪಟ್ಟಣದ ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದ ದೀಪ ಹಚ್ಚೋಣ
ಶನಿವಾರ ಸಂಜೆ ಲಕ್ಷ್ಮೇಶ್ವರ ಪಟ್ಟಣದ ಪಾಂಡುರಂಗ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ನಡೆದ ಕಾರ್ತೀಕ ಮಾಸದ ದೀಪೋತ್ಸವ ಕಾರ್ಯಕ್ರಮ ನಡೆಯಿತು.
ಬಾಲಕಿಯರ ಸರ್ಕಾರಿ ಬಾಲಮಂದಿರ ಲೋಕಾರ್ಪಣೆ
ಗದಗ ನಗರದ ಸಂಭಾಪುರ ರಸ್ತೆಯಲ್ಲಿ 199 ಲಕ್ಷಗಳ ಅನುದಾನದಲ್ಲಿ ನಿರ್ಮಾಣಗೊಂಡಂತಹ ಅತ್ಯಾಧುನಿಕ ಸೌಲಭ್ಯವುಳ್ಳ, ಬಾಲಕಿಯರ ಸರಕಾರಿ ಬಾಲಮಂದಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು.
ದೌರ್ಜನ್ಯ ತಡೆಗಟ್ಟಲು, ಸಮಾನತೆಗಾಗಿ ಎಲ್ಲರೂ ಕೂಡಿ ಕೆಲಸ ಮಾಡೋಣ
ನರಗುಂದ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕುಂದುಕೊರತೆಗಳ ಸಭೆ ನಡೆಯಿತು. ಅಧಿಕಾರಿಗಳು ಸರ್ಕಾರದಿಂದ ಎಲ್ಲ ಇಲಾಖೆಗಳಿಗೆ ಬರುವ ಅನುದಾನ ಮತ್ತು ಮೀಸಲಾತಿ ಮಾಹಿತಿಯನ್ನು ಕೂಡಲೇ ಕೊಡಬೇಕೆಂದು ತಹಸೀಲ್ದಾರ್‌ ಶ್ರೀಶೈಲ ತಳವಾರ ಸಲಹೆ ನೀಡಿದರು.
ಸ್ಲಂ ನಿವಾಸಿಗಳ ಜನಸಂಖ್ಯೆ ಆಧಾರದಲ್ಲಿ ಪ್ರತ್ಯೇಕ ಸಚಿವಾಲಯ ರಚನೆಗೆ ಆಗ್ರಹ
ರಾಜ್ಯದ ಸ್ಲಂ ನಿವಾಸಿಗಳ ಜನಸಂಖ್ಯೆ ಆಧಾರದಲ್ಲಿ ಪ್ರತ್ಯೇಕ ಸಚಿವಾಲಯವನ್ನು ರಚನೆ ಮಾಡಿ ಕೊಳಚೆ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗೆ ಪ್ರತ್ಯೇಕ ಸಚಿವರು ಹಾಗೂ ಇಲಾಖೆಯನ್ನು ರಚಿಸಬೇಕೆಂದು ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಜಿಲ್ಲಾ ಸ್ಲಂ ಸಮಿತಿಯಿಂದ ಭಾನುವಾರ ನಗರಕ್ಕೆ ಭೇಟಿ ನೀಡಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.
(ಓಕೆ) ಭಾರತ ಬಹುತ್ವದ ರಾಷ್ಟ್ರ, ನಮ್ಮ ದೇಶದಲ್ಲಿ ಬರೀ ಹಿಂದೂಗಳು ಮಾತ್ರವಿಲ್ಲ
ಭಾರತ ಬಹುತ್ವದ ರಾಷ್ಟ್ರವಾಗಿದೆ, ಅದು ನಮ್ಮ ಮೂಲ ತಳಹದಿ. ಅದನ್ನು ಬಿಟ್ಟು ನಾವು ಹಿಂದೂ ರಾಷ್ಟ್ರ ಮಾಡುತ್ತೇವೆ ಎನ್ನುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗದಗದಲ್ಲಿ ಭಾನುವಾರ ಬಿಜೆಪಿಯವರ ಮಾತಿಗೆ ಆಕ್ರೋಶ ವ್ಯಕ್ತ ಪಡಿಸಿದರು.
ಧರ್ಮವನ್ನು ವಿನಾಶಕ್ಕಾಗಿ ಬಳಸಬಾರದು: ಶ್ರೀ ರಂಭಾಪುರಿ ಶ್ರೀಗಳು
ಗದುಗಿನ ವೀರಸೋಮೇಶ್ವರ ನಗರದ ಪವಾಡ ಆಂಜನೇಯ ದೇವಸ್ಥಾನದ ಮಹಾದ್ವಾರ ಮತ್ತು ದೀಪಸ್ತಂಭ ಉದ್ಘಾಟನೆ ಹಾಗೂ ೫ನೇ ವರ್ಷದ ಕಾರ್ತೀಕೋತ್ಸವ ಸಮಾರಂಭದ ಈಚೆಗೆ ನಡೆಯಿತು. ಬಾಳೆಹೊನ್ನೂರು ಶ್ರೀರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಸಾನ್ನಿಧ್ಯ ವಹಿಸಿದ್ದರು.
ಮಕ್ಕಳಿಗೆ ಚಾಕಲೇಟ್ ನೀಡಿ ಉತ್ತರ ಪಡೆದ ಸಿಎಂ
ಸಿಎಂ ಸಿದ್ದರಾಮಯ್ಯ ಭಾನುವಾರ ಗದಗ ನಗರದಲ್ಲಿ ಮಕ್ಕಳೊಂದಿಗೆ ಮಕ್ಕಳಾಗಿದ್ದರು. ಅಲ್ಲಿದ್ದ ಮಕ್ಕಳಿಗೆ ಚಾಕಲೇಟ್ ನೀಡಿದ ಅವರು ಏನೇ ಇರಲಿ ಬಾಯಿ ಸಿಹಿ ಮಾಡೋಣ ಎನ್ನುವಂತೆ ಮಕ್ಕಳ ಪ್ರೀತಿಗೆ ಪಾತ್ರವಾದರು.
ಡಾ. ಆರ್.ಎಸ್. ಜೀರೆ ಜನ್ಮದಿನಾಚರಣೆ: ಗಜೇಂದ್ರಗಡದಲ್ಲಿ ಅನ್ನಸಂತರ್ಪಣೆ
ವೈದ್ಯ, ಸಮಾಜಸೇವಕ ಆರ್.ಎಸ್. ಜೀರೆ ಅವರ ಜನ್ಮ ದಿನಾಚರಣೆ ನಿಮಿತ್ತ ಭಾನುವಾರ ಗಜೇಂದ್ರಗಡ ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಡಾ. ಅಬ್ದುಲ್ ಕಲಾಂ ಟ್ರಸ್ಟ್ ಹಾಗೂ ಜೀರೆ ಅಭಿಮಾನಿಗಳು ಅನ್ನ ಸಂತರ್ಪಣೆ ನಡೆಸಿದರು.
(ಓಕೆ) ಬಿಜೆಪಿ, ಸಂಘ ಪರಿವಾರ, ಎಬಿವಿಪಿ ಇವೆಲ್ಲ ಸುಳ್ಳಿನ ಕಾರ್ಖಾನೆಗಳು
ಬಿಜೆಪಿ, ಸಂಘ ಪರಿವಾರ, ಎಬಿವಿಪಿ ಇವೆಲ್ಲ ಸುಳ್ಳಿನ ಕಾರ್ಖಾನೆಗಳು. ಇವರಿಗೆ ಸುಳ್ಳು ಹೇಳುವುದನ್ನು ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಗದಗದಲ್ಲಿ ಸರ್ಕಾರಿ ಬಾಲಕಿಯರ ಬಾಲ ಮಂದಿರ ಕಟ್ಟಡ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಹರಿಹಾಯ್ದರು.
  • < previous
  • 1
  • ...
  • 481
  • 482
  • 483
  • 484
  • 485
  • 486
  • 487
  • 488
  • 489
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved