• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ. ಸಾಮಾಜಿಕ ಸಮೀಕ್ಷೆಗಾಗಿ ಬೀದಿ ನಾಟಕ
ಮುಳಗುಂದ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರಿಗಾಗಿ ನಿಲಗುಂದದ ಜೈ ಭೀಮ ಜನಪದ ಕಲಾ ತಂಡದವರಿಂದ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಸುಧಾರಿಸುವ ಸಲುವಾಗಿ ಪಪಂ ವತಿಯಿಂದ ಬೀದಿ ನಾಟಕ ಜರುಗಿತು.
ವಿಮಾ ಮೊತ್ತ, ಪರಿಹಾರ ಧನದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ
ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ಲೀಡ್ ಬ್ಯಾಂಕ್‍ (ಡಿಎಲ್‍ಆರ್ ಸಿ) ಸಭೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಅಧ್ಯಕ್ಷತೆಯಲ್ಲಿ ನಡೆಯಿತು. ರೈತರಿಗೆ ನೀಡುವ ವಿಮಾ ಮೊತ್ತ, ಪರಿಹಾರ ಧನದ ಮೊತ್ತ ಸಾಲಕ್ಕೆ ಹೊಂದಾಣಿಕೆ ಮಾಡಬಾರದು, ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಸರಿಯಾದ ಮಾರ್ಗದರ್ಶನ ನೀಡಿ ಸಹಾಯಧನ, ಸಾಲ ಸೌಲಭ್ಯ ಮಂಜೂರಾತಿಯಲ್ಲಿ ಅರ್ಹ ಬ್ಯಾಂಕ್ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ವಿಮಾ ಮೊತ್ತ, ಪರಿಹಾರ ಧನದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ
ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ಲೀಡ್ ಬ್ಯಾಂಕ್‍ (ಡಿಎಲ್‍ಆರ್ ಸಿ) ಸಭೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಅಧ್ಯಕ್ಷತೆಯಲ್ಲಿ ನಡೆಯಿತು. ರೈತರಿಗೆ ನೀಡುವ ವಿಮಾ ಮೊತ್ತ, ಪರಿಹಾರ ಧನದ ಮೊತ್ತ ಸಾಲಕ್ಕೆ ಹೊಂದಾಣಿಕೆ ಮಾಡಬಾರದು, ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಸರಿಯಾದ ಮಾರ್ಗದರ್ಶನ ನೀಡಿ ಸಹಾಯಧನ, ಸಾಲ ಸೌಲಭ್ಯ ಮಂಜೂರಾತಿಯಲ್ಲಿ ಅರ್ಹ ಬ್ಯಾಂಕ್ ಅಧಿಕಾರಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಯುವಕರು ಕ್ರೀಡಾ ಮನೋಭಾವ ಹೊಂದಿರಬೇಕು: ಇಟಗಿ
ಮುಂಡರಗಿ ಅನ್ನದಾನೀಶ್ವರ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಇಮ್ಮಡಿ ಪುಲಿಕೇಶಿ ಬಾಯ್ಸ್ ಹಮ್ಮಿಕೊಂಡ 6 ಓವರ್ 6 ವಿಕೆಟ್ ಕ್ರಿಕೆಟ್ ಟೂರ್ನಾಮೆಂಟನ್ನು ಸಾಮಾಜಿಕ ಕಾರ್ಯಕರ್ತ ಮಂಜುನಾಥ ಇಟಗಿ ಉದ್ಘಾಟಿಸಿದರು.
ಮಹಿಳಾ ದೌರ್ಜನ್ಯ, ಹೆಣ್ಣು ಭ್ರೂಣ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ಮಹಿಳೆಯರಿಗೆ ಸ್ವಾತಂತ್ರ್ಯವೇ ಇಲ್ಲದಂತಾಗಿದೆ. ಇನ್ನೊಂದೆಡೆ ಅತ್ಯಂತ ಅಪಾಯಕಾರಿ ಹೆಣ್ಣು ಭ್ರೂಣಹತ್ಯೆ ವ್ಯಾಪಕವಾಗಿ ನಡೆಯುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ, ಶನಿವಾರ ಗದಗ ಗಾಂಧಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ, ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.
ಆಧುನಿಕ ಸೌಲಭ್ಯವುಳ್ಳ ಬಾಲಕಿಯರ ಬಾಲ ಮಂದಿರ ಇಂದು ಲೋಕಾರ್ಪಣೆ
ಗದಗ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಡಿ.17ರಂದು ಬೆಳಗ್ಗೆ 10.45ಕ್ಕೆ ನಗರದ ಸಂಭಾಪುರ ರಸ್ತೆಯ ಬಾಲಕಿಯರ ಸರಕಾರಿ ಬಾಲಮಂದಿರದ ಕಟ್ಟಡದ ಉದ್ಘಾಟನೆ ಜರುಗಲಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವರು.
ದೇವದಾಸಿ ಮಹಿಳೆಯರ ಬೇಡಿಕೆಗಾಗಿ ಬೆಂಗಳೂರ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ
ದೇವದಾಸಿ ಮಹಿಳೆಯರ ವಿವಿಧ ಬೇಡಿಕೆಗಾಗಿ ಡಿ. ೨೮.೨೯ ಹಾಗೂ ೩೦ ಮೂರು ದಿನಗಳ ಕಾಲ ಬೆಂಗಳೂರ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ರಾಜ್ಯ ಗೌರವಾಧ್ಯಕ್ಷ ಯು. ಬಸವರಾಜ ಗದಗ ನಗರಸಭೆ ಗಾರ್ಡನ್‌ ಆವರಣದಲ್ಲಿ ನಡೆದ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿಯ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಹೇಳಿದರು.
ಸಹಾಯಧನದಲ್ಲಿ ಪಡೆದ ಕೃಷಿ ಪರಿಕರ ರೈತರು ಮಾರಾಟ ಮಾಡಬಾರದು
ತುಂತುರು ನೀರಾವರಿ ಯೋಜನೆ ಅಡಿಯಲ್ಲಿ ನೀರಾವರಿ ಹೊಂದಿರುವ ರೈತರು ಸಹಾಯಧನದಲ್ಲಿ ಸ್ಪ್ರಿಂಕ್ಲರ್ ಪೈಪ್‌ಗಳನ್ನು ಪಡೆದುಕೊಂಡು ಹೆಚ್ಚಿನ ಹಣಕ್ಕೆ ಬೇರೊಬ್ಬರಿಗೆ ಮಾರಾಟ ಮಾಡುವುದು ಕಂಡು ಬಂದಿದೆ. ಈ ತರಹದ ಬೆಳವಣಿಗೆ ರೈತರಲ್ಲಿ ಬರಬಾರದು ಎಂದು ಶನಿವಾರ ಶಿರಹಟ್ಟಿ ಕೃಷಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ವಿಶ್ವ ಮಣ್ಣು ದಿನಾಚರಣೆ, ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕ ಸ್ಪ್ರಿಂಕ್ಲರ್ ಪೈಪ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಎಚ್ಚರಿಸಿದರು.
ಶಿಕ್ಷಣ ಜಗತ್ತು ಬದಲಾವಣೆಗೆ ಸಾಗಿಸುವ ಸಾಧನ: ರಾಜೂರ
ಗಜೇಂದ್ರಗಡ ಸಮೀಪದ ಕುಂಟೋಜಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ 'ಕನ್ನಡಪ್ರಭ' ಯುವ ಆವೃತ್ತಿ ಬಿಡುಗಡೆ ಕಾರ್ಯಕ್ರಮದಲ್ಲಿ ಹೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ವೀರೇಶ ರಾಜೂರ ಮಾತನಾಡಿದರು.
ಅಗಸ್ತ್ಯ ತೀರ್ಥ ಹೊಂಡಕ್ಕೆ ತಂತಿಬೇಲಿ ಅಳವಡಿಸುತ್ತಿರುವ ಪುರಸಭೆ
ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಅಗಸ್ತ್ಯ ತೀರ್ಥದಲ್ಲಿರುವ ಅಕ್ಕ-ತಂಗಿಯರ ಹೊಂಡಗಳು ತೆರೆದ ಬಾವಿಗಳಂತಾಗಿದ್ದವು. ಗೊತ್ತಿಲ್ಲದವರು ಕೈಕಾಲು ಮುಖ ತೊಳೆದುಕೊಳ್ಳಲು ಹೋದರೆ ಕಾಲು ಜಾರಿ ಬಿದ್ದು ಪ್ರಾಣಕ್ಕೆ ಸಂಚಕಾರ ತಂದು ಕೊಳ್ಳುತ್ತಿರುವ ಹಲವಾರು ಘಟನೆಗಳು ನಡೆದಿವೆ. ಪುರಸಭೆಯ ಆಡಳಿತ ಮಂಡಳಿಯು ಗಟ್ಟಿ ನಿರ್ಧಾರ ಮಾಡಿ ಸುಮಾರು 4.35 ಲಕ್ಷ ವೆಚ್ಚದಲ್ಲಿ ತಂತಿ ಬೇಲಿ ಅಳವಡಿಸಿ ಜಾಲರಿ ಹಾಕುವ ಮೂಲಕ ಜನರ ಹಾಗೂ ಪ್ರಾಣಿಗಳ ಪ್ರಾಣ ರಕ್ಷಣೆ ಮಾಡುವ ಕಾರ್ಯ ಸ್ತುತ್ಯಾರ್ಹವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಸೋಮಣ್ಣ ಉಪನಾಳ ಅಭಿನಂದಿಸಿದ್ದಾರೆ.
  • < previous
  • 1
  • ...
  • 482
  • 483
  • 484
  • 485
  • 486
  • 487
  • 488
  • 489
  • 490
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved