• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಪಂ ಅಧ್ಯಕ್ಷರು ಕ್ರಿಯಾಶೀಲ‌‌ರಾದಲ್ಲಿ ಅಭಿವೃದ್ಧಿ ಸಾಧ್ಯ
ಸೋಮವಾರ ರೋಣ ತಾಪಂ ಸಭಾ ಭವನದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ರೋಣ-ಗಜೇಂದ್ರಗಡ ತಾಲೂಕು ಪಂಚಾಯಿತಿ ಸಹಯೋಗದೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜರುಗಿದ ತರಬೇತಿ ಕಾರ್ಯಾಗಾರದಲ್ಲಿ ಪದ್ಮಶ್ರೀ ಪುರಸ್ಕೃತ ಡಾ. ಶ್ಯಾಮ ಸುಂದರ ಪಾಲಿವಾಲ ಗ್ರಾಪಂ ಅಧ್ಯಕ್ಷರ ಜೊತೆಗೆ ಸಮಾಲೋಚನೆ ಹಾಗೂ ಸಂವಾದ ನಡೆಸಿ ಮಾತನಾಡಿದರು.
ಅಭಿವೃದ್ಧಿ ಕಾಮಗಾರಿಗಳಿಗೆ ಗ್ರಾಮಸ್ಥರ ಸಹಕಾರ ಅಗತ್ಯ-ಡಾ. ಚಂದ್ರು ಲಮಾಣಿ
ಮುಂಡರಗಿ ಬಾಗೇವಾಡಿ ಗ್ರಾಮದಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ ಮುಂಡರಗಿ ಅಡಿಯಲ್ಲಿ 20 ಲಕ್ಷ ರು.ಗಳ ಅನುದಾನಲ್ಲಿ ಸಿ.ಸಿ. ಗಟಾರ ನಿರ್ಮಾಣ, ವಿರೂಪಾಪುರ ತಾಂಡಾದಲ್ಲಿ 20 ಲಕ್ಷ ರು.ಗಳ ಅನುದಾನದಲ್ಲಿ ಸಿ.ಸಿ.ಗಟಾರ, ಮುಷ್ಠಿಕೊಪ್ಪ ಗ್ರಾಮದಲ್ಲಿ 30 ಲಕ್ಷ ಸಿ.ಸಿ.ಗಟಾರ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸಿದರು.
ಗುಳೆ ಬೇಡ, ಶೀಘ್ರದಲ್ಲಿ ನರೇಗಾ ಕೆಲಸ ಆರಂಭ-ಶಾಸಕ ಡಾ. ಲಮಾಣಿ
ಲಕ್ಷ್ಮೇಶ್ವರಕ್ಕೆ ಸಮೀಪದ ಹರದಗಟ್ಟಿ ಗ್ರಾಮದಲ್ಲಿ ಬಡಕೂಲಿ ಕಾರ್ಮಿಕರು ಕೂಲಿ ಅರಸಿ ಬೇರೆಡೆ ಹೊರಟಿರುವ ಗ್ರಾಮಸ್ಥರು ಎನ್ನುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಭಾನುವಾರ ಗ್ರಾಮಕ್ಕೆ ಭೇಟಿ ಗ್ರಾಮಸ್ಥರೊಂದಿಗೆ ಈ ಕುರಿತು ಚರ್ಚೆ ನಡೆಸಿದರು.
ಮಹದಾಯಿ ಜಾರಿಯಾಗದಿದ್ದರೆ ರೈತ ಸಮುದಾಯ ಸಂಕಷ್ಟಕ್ಕೆ
ರಾಜ್ಯದ ಉತ್ತರ ಕರ್ನಾಟಕ ಭಾಗದ ರೈತ ಸಮುದಾಯದ ಬಹುದಿನದ ಬೇಡಿಕೆಯಾದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಯಾಗದಿದ್ದರೆ ಮುಂದಿನ ದಿನಗಳಲ್ಲಿ ಈ ಭಾಗದ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.
ಭೀಕರ ಬರ ಆವರಿಸಿದ್ದರೂ ಸಿಎಂರಿಂದ ಡ್ಯಾನ್ಸ್‌, ಮೋಜು ಮಸ್ತಿ
ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದರೂ ಅದನ್ನು ಪರಿಹರಿಸಿ ರೈತರಿಗೆ ಸಾಂತ್ವನ ಹೇಳಿ ನೆರವು ನೀಡುವ ಬದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಡ್ಯಾನ್ಸ್ ಮಾಡುತ್ತಾ ಮೋಜು ಮಸ್ತಿಗೆ ಇಳಿದಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀ ರಾಮುಲು ಕಿಡಿಕಾರಿದರು.
ಹಿಂಗ್‌ ನಿರ್ಲಕ್ಷ್ಯ ಮಾಡಿದ್ರ, ದಿನಾ ರೈತರ ಆತ್ಮಹತ್ಯೆ ನಡೆದ್ರೂ ಆಶ್ಚರ್ಯ ಪಡಬ್ಯಾಡ್ರಿ
ಮಳಿಯಂತೂ ಸಂಪೂರ್ಣ ಹೋಗಿಬಿಟ್ಟೈತಿ, ಗ್ಯಾರಂಟಿ ಯೋಜನೆ ಜಾರಿ ಮಾಡಿಂದ, ಹೊಲಕ್ ಆಳ ಬರವಲ್ಲವು, ಅಲ್ಪ ಸ್ವಲ್ಪ ನೀರಾವರಿ ಇರುವವ್ರಿಗೂ ಕರೆಂಟ್ ಇಲ್ಲಾ ಹಿಂಗಾದ್ರ ಬದುಕು ಹ್ಯಾಂಗ್ರೀ ಯಪ್ಪಾ... ಸರ್ಕಾರದವರು ಹಿಂಗ್ ನಮ್ಮ ಬಗ್ಗೆ ನಿರ್ಲಕ್ಷ್ಯ ಮಾಡಿದ್ರ ದಿನಾಲೂ ರೈತ ಆತ್ಮಹತ್ಯೆ ನಡೆದ್ರೂ ಆಶ್ಚರ್ಯ ಪಡಬ್ಯಾಡ್ರಿ ಎಂದು ಜಿಲ್ಲೆಯಲ್ಲಿ ಶನಿವಾರ ಬರ ಅಧ್ಯಯನ ನಡೆಸಿದ ಬಿಜೆಪಿ ತಂಡಕ್ಕೆ ರೈತರು ಎಚ್ಚರಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿಯಾಗಿದ್ದೆ- ಬಿ. ಶ್ರೀರಾಮುಲು
ನಾನು ಕೂಡಾ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೆ. ಚುನಾವಣೆಯಲ್ಲಿ ಸೋತಿದ್ದೇನೆ ಅದಕ್ಕಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಯತ್ನಿಸುವ ಮಹದಾಸೆ ಇತ್ತು. ಆದರೆ ಅದು ಸಾಧ್ಯವಿಲ್ಲ ಎನ್ನುವುದು ಗೊತ್ತಾಯಿತು, ಅದಕ್ಕಾಗಿ ಸುಮ್ಮನಾದೆ ಎಂದು ಮಾಜಿ ಸಚಿವ, ಹಿರಿಯ ಬಿಜೆಪಿ ನಾಯಕ ಬಿ. ಶ್ರೀರಾಮುಲು ಹೇಳಿದರು.
ಪಕ್ಕದ ರಾಜ್ಯಗಳಂತೆ ನಮ್ಮಲ್ಲಿಯೂ ಭಾಷೆಯ ಸಾರ್ವಭೌಮತ್ವ ಬೆಳೆಯಲಿ
2) ಗದಗ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯನವರು ಉದ್ಘಾಟಿಸಿದರು.
ಕರ್ನಾಟಕ ಸುವರ್ಣ ಸ್ತಂಭಕ್ಕೆ ಪೂಜೆ ಸಲ್ಲಿಸಿದ ಸಚಿವ ಡಾ. ಎಚ್.ಕೆ.ಪಾಟೀಲ
ಕರ್ನಾಟಕ ನಾಮಕರಣಗೊಂಡು 50 ವರ್ಷಗಳ ಸವಿನೆನಪಿಗಾಗಿ ಗದಗ ನಗರದ ಭೂಮರಡ್ಡಿ ವೃತ್ತದಲ್ಲಿ ನಿರ್ಮಿಸಲಾದ 31 ಅಡಿ ಎತ್ತರದ ಕರ್ನಾಟಕ ಸುವರ್ಣ ಸ್ತಂಭಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ. ಪಾಟೀಲ ಅವರು ಪೂಜೆ ಸಲ್ಲಿಸಿದರು.
ವಾರ್ತಾ ಇಲಾಖೆಯ ಛಾಯಾಚಿತ್ರ ಪ್ರದರ್ಶನ‌ ಮಳಿಗೆ ಉದ್ಘಾಟಿಸಿದ ಸಚಿವ ಎಚ್ಕೆಪಿ
ಗದಗ ದಿ. ಕಾಟನ ಸೇಲ್ ಸೊಸೈಟಿ ಆವರಣದಲ್ಲಿ ಕರ್ನಾಟಕ ಸಂಭ್ರಮ-50 ಆಚರಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಗದಗನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳು ಹಾಗೂ ಕನ್ನಡ ಕುರಿತು ಬೆಳಕು ಚೆಲ್ಲುವ ಛಾಯಾಚಿತ್ರ ಪ್ರದರ್ಶನ ಮಳಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ. ಪಾಟೀಲ ಉದ್ಘಾಟಿಸಿದರು.
  • < previous
  • 1
  • ...
  • 494
  • 495
  • 496
  • 497
  • 498
  • 499
  • 500
  • 501
  • 502
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved