• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆದ್ದಾರಿಗೆ ಚಾಚಿದ ಮುಳ್ಳುಕಂಟಿ, ವಾಹನ ಸಂಚಾರಕ್ಕೆ ತೊಂದರೆ
ಮುಂಡರಗಿ ತಾಲೂಕು ಕೇಂದ್ರದಿಂದ ಡಂಬಳ ಹೋಬಳಿಯ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಬಹುತೇಕ ಕಡೆ ಎರಡೂ ಬದಿಗೆ ಮುಳ್ಳು ಕಂಟಿಗಳು ಎತ್ತರಕ್ಕೆ ಬೆಳೆದು ರಸ್ತೆಗೆ ಚಾಚಿವೆ.
ಅಲೆಮಾರಿಗಳಿಗೆ ಸೂರು ಕಲ್ಪಿಸಲು ಆಗ್ರಹ
ಕಳೆದ ಅನೇಕ ವರ್ಷಗಳಿಂದ ಪಟ್ಟಣ ಸೇರಿ ಅನೇಕ ಕಡೆ ಸಣ್ಣಪುಟ್ಟ ವ್ಯಾಪಾರ, ಉದ್ಯೋಗ ಮಾಡಿಕೊಂಡು ರಸ್ತೆಬದಿಯ ಜೋಪಡಿಯಲ್ಲಿಯೇ ಹತ್ತಾರು ವರ್ಷಗಳಿಂದ ಜೀವನ ಸಾಗಿಸುತ್ತಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು.
31ರೊಳಗಾಗಿ ಇ ಕೆವೈಸಿ ಮಾಡಿಸದಿದ್ದರೆ ನರೇಗಾ ಜಾಬ್‌ ಕಾರ್ಡ್ ರದ್ದು: ಬಸವರಾಜ ಬಡಿಗೇರ
ಹಾಲಕೆರೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ- ಕೆವೈಸಿ ಕಾರ್ಯ ಪರಿಶೀಲಿಸಿದ ಎಡಿ ಬಡಿಗೇರ ಅವರು, ಖುದ್ದು ಗ್ರಾಮದಲ್ಲಿ ಸಂಚರಿಸಿ ಕೂಲಿಕಾರರ ಮನೆಗಳಿಗೆ ಭೇಟಿ ನೀಡಿ ಇ- ಕೆವೈಸಿ ಕಾರ್ಯ ಮಾಡಿದರು.
ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ: ಡಾ. ಕಲ್ಲೇಶ ಮೂರಶಿಳ್ಳಿನ
ದೈಹಿಕ ಸಮಸ್ಯೆಗಳಿಗೆ ಮನಸ್ಸೇ ಮೂಲವಾಗಿರುವದರಿಂದ ಮನಸ್ಸಿನ ನಿಗ್ರಹ ಯೋಗದಿಂದ ಮಾತ್ರ ಸಾಧ್ಯ. ಆತ್ಮವಿಶ್ವಾಸ, ಆತ್ಮಪ್ರಜ್ಞೆ, ವಿಶ್ರಾಂತಿ ಮತ್ತು ಉತ್ತಮ ಮನೋಸ್ಥಿತಿಯನ್ನು ಹೊಂದಲು ಯೋಗ ಸಹಕಾರಿಯಾಗಿದೆ.
ಗಜೇಂದ್ರಗಡ ಕಸಾಪ ತಾಲೂಕು ಘಟಕ 4 ವರ್ಷದ ಲೆಕ್ಕಪತ್ರ ನೀಡಿಲ್ಲ: ಆರೋಪ
ಕಸಾಪ ಘಟಕದ ಅಧ್ಯಕ್ಷ ಅಮರೇಶ ಗಾಣಿಗೇರ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ತಾಯಿಯಿದ್ದಂತೆ. ಅದರಲ್ಲಿ ಏನೇ ತಪ್ಪುಗಳಿದ್ದರೂ ಮೊದಲು ಆಂತರಿಕವಾಗಿ ಚರ್ಚಿಸಬೇಕಿತ್ತು. ಸಾಹಿತ್ಯ ಪರಿಷತ್ತಿನಲ್ಲಿ ಬಹಳಷ್ಟು ಮೇಧಾವಿಗಳು, ಬುದ್ಧಿವಂತರಿದ್ದಾರೆ. ಪ್ರಶ್ನೆ ಮಾಡುವವರಿಗೆ ನಾವು ಮರುಪ್ರಶ್ನೆ ಮಾಡಬಾರದು. ಮಾಡಿದರೆ ಸರ್ವಧಿಕಾರಿ ಎನ್ನುತ್ತಾರೆ ಎಂದರು.
ಗುಂಡಿ ಬಿದ್ದು ಹಾಳಾಗಿರುವ ಮುನಿಯನ ತಾಂಡಾ ರಸ್ತೆ
ರಸ್ತೆಯನ್ನು ದುರಸ್ತಿ ಮಾಡಿಸುವಂತೆ ತಾಂಡಾ ನಿವಾಸಿಗಳು ಮತ್ತು ಉಂಡೇನಹಳ್ಳಿ ಗ್ರಾಮಸ್ಥರು ಒತ್ತಾಯಿಸುತ್ತಲೇ ಇದ್ದಾರೆ. ಆದರೆ ಸಂಬಂಧಿಸಿದ ಅಧಿಕಾರಿಗಳು ಬಂದು ಪರಿಶೀಲಿಸಿ ಹೋಗಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತ ಮುಖಂಡ ಲಕ್ಷ್ಮಣ ಲಮಾಣಿ ಆಕ್ರೋಶ ವ್ಯಕ್ತಪಡಿಸಿದರು.
ಪ್ಲಾಸ್ಟಿಕ್ ದುಷ್ಪರಿಣಾಮದ ಅರಿವು ಮೂಡಿಸಿದ ವಿದ್ಯಾರ್ಥಿಗಳು
ಎಲ್ಲೆಂದರಲ್ಲಿ ಗುಟ್ಕಾ ಚೀಟುಗಳು, ಕುರುಕುರೆ, ನೀರಿನ ಬಾಟಲಿಗಳು ಬಿದ್ದಿರುವುದನ್ನು ಪಟಪಟನೆ ವಿದ್ಯಾರ್ಥಿಗಳು ಅವುಗಳನ್ನು ತೆಗೆದು ಹಾಕಿದ ಸ್ವಚ್ಛಗೊಳಿಸಿದರು.
ಹೆಸರುಕಾಳು ಮಾರಾಟಕ್ಕೆ ಸರ್ಕಾರದ ನಿಯಮ ಅಡ್ಡಿ?
ಹೆಸರು ಕಾಳು ಪ್ರಕೃತಿ ವಿಕೋಪದಿಂದ ಹಾನಿಯಾಗಿದೆ. ಹೀಗಾಗಿ ಸರ್ಕಾರ ನಿಗದಿ ಮಾಡಿದ ಬೆಂಬಲ ಬೆಲೆ ಕ್ವಿಂಟಲ್‌ಗೆ ₹8768ರಂತೆ ಖರೀದಿಸಬೇಕು ಎಂದು ರೈತರು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ.
ನಿರ್ವಹಣೆ ಇಲ್ಲದ ಬೀದಿದೀಪ ಕತ್ತಲೆಯಲ್ಲಿ ಮುಂಡರಗಿ ಪಟ್ಟಣ
ಕೊಪ್ಪಳ ವೃತ್ತ, ಬೃಂದಾವನ ವೃತ್ತ, ಗಾಂಧಿ ವೃತ್ತ ಸೇರಿದಂತೆ ವಿವಿಧೆಡೆ ಅಳವಡಿಸಿರುವ ಹೈಮಾಸ್ಟ್ ವಿದ್ಯುತ್ ದೀಪಗಳು ಸಹ ಸರಿಯಾಗಿ ಬೆಳಕು ನೀಡುತ್ತಿಲ್ಲ. ಅವುಗಳೂ ಸರಿಯಾದ ನಿರ್ವಹಣೆ ಇಲ್ಲದೇ ಕೆಲವೆಡೆ ಒಂದು ಎರಡು, ಇನ್ನು ಕೆಲವೆಡೆ ಎರಡು ಮೂರು ಬಲ್ಬ್‌ಗಳು ಮಾತ್ರ ಉರಿಯುತ್ತಿದ್ದು, ಉಳಿದವು ದುರಸ್ತಿಯಲ್ಲಿವೆ.
ಎನ್ಎಸ್ಎಸ್‌ನಿಂದ ಸೇವಾ ಮನೋಭಾವ: ಡಾ. ಬಸವರಾಜ ಗೊರವರ
ವಿದ್ಯಾರ್ಥಿಗಳ ಜೀವನದಲ್ಲಿ ಎನ್ಎಸ್ಎಸ್ ಸಮಯಪಾಲನೆ, ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಾಮರ್ಥ್ಯ ಮತ್ತು ಆರೋಗ್ಯಕರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು ಪ್ರೋತ್ಸಾಹಿಸುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 545
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved