ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿರೇಹಳ್ಳದಲ್ಲಿನ ಹೂಳು ತೆರವಿಗೆ ಸರ್ಕಾರಕ್ಕೆ ಪ್ರಸ್ತಾವನೆ-ಶಾಸಕ ಸಿ.ಸಿ. ಪಾಟೀಲ
ಹಿರೇಹಳ್ಳದಲ್ಲಿ ಜಾಲಿ ಕಂಟಿ, ಹೂಳು ತೆರವಿಗೆ ಪೋಟೋ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಿ, ಶೀಘ್ರದಲ್ಲೆ ಹೂಳು ತೆರವಿಗೆ ಅನುದಾನ ಬಿಡುಗಡೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ಹೇಳಿದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿ ಕಟ್ಟಡಕ್ಕೆ ಮೇಟಿ ದಂಪತಿ 2 ಗುಂಟೆ ಜಮೀನು ದಾನ
ಪಟ್ಟಣದ ಖ್ಯಾತ ವೈದ್ಯರಾದ ಡಾ. ಬಸವರಾಜ ಮೇಟಿ ಹಾಗೂ ಗದಗ ಜಿಪಂ ಮಾಜಿ ಅಧ್ಯಕ್ಷರಾದ ಶೋಭಾ ಮೇಟಿ ದಂಪತಿ ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿ ಕಟ್ಟಡ ಕಟ್ಟಲು ತಮ್ಮ ಲಕ್ಷಾಂತರ ರು.ಗಳ ಬೆಲೆ ಬಾಳುವ ಎರಡು ಗುಂಟೆ ಜಮೀನನ್ನು ದಾನವಾಗಿ ನೀಡಿದ್ದಾರೆ.
ಸುಕ್ಷೇತ್ರ ಧರ್ಮಸ್ಥಳಕ್ಕೆ ಬಸ್ ವ್ಯವಸ್ಥೆ ಆರಂಭಿಸಿ; ತೋರಗಲ್
ಗಜೇಂದ್ರಗಡ ಪಟ್ಟಣದಿಂದ ಸುಕ್ಷೇತ್ರ ಧರ್ಮಸ್ಥಳಕ್ಕೆ ಬಸ್ ಸೌಲಭ್ಯ ಆರಂಭಿಸಲು ಸಾರಿಗೆ ಘಟಕದ ಅಧಿಕಾರಿಗಳು ಮುಂದಾಗದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಜಯ ಕರ್ನಾಟಕ ಸಂಘಟನೆಯ ಜಿಲಾಧ್ಯಕ್ಷ ರಫೀಕ್ ತೋರಗಲ್ ಹೇಳಿದರು.
ಮತದಾರರ ಆರ್ಶೀವಾದದಿಂದ ನಾನು ರಾಜಕೀಯವಾಗಿ ಬೆಳೆಯಲು ಸಾಧ್ಯವಾಯಿತು
ಮತದಾರರ ಆಶೀರ್ವಾದದಿಂದ ಹಿಂದೆ ಲೋಕೋಪಯೋಗಿ ಸಚಿವನಾಗಿದ್ದಾಗ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ. ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಅವರಿಗೆ ರಾಜ್ಯದ ಅಭಿವೃದ್ಧಿ ಮಾಡಲಿಕ್ಕೆ ಆಗುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ ಪ್ರತಿ ಶಾಸಕರಿಗೆ ಕೇವಲ ರು.10 ಕೋಟಿ ಅನುದಾನ ನೀಡಿದೆ. ಇಷ್ಟರಲ್ಲಿ ಅಭಿವೃದ್ಧಿ ಹೇಗೆ ಸಾಧ್ಯವೆಂದು ಮತಕ್ಷೇತ್ರದ ಶಾಸಕ ಸಿ. ಸಿ. ಪಾಟೀಲ ಹೇಳಿದರು.
ಮಹದಾಯಿ ಯೋಜನೆ ಜಾರಿ ವಿರೋಧಿಸುವ ಪರಿಸರವಾದಿಗಳ ಗಡಿಪಾರಿಗೆ ಆಗ್ರಹ
ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ವಿರೋಧ ಮಾಡುವ ಪರಿಸರವಾದಿಗಳನ್ನು ಸರ್ಕಾರ ಗಡಿಪಾರು ಮಾಡಬೇಕೆಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.
ಭಾರತ ಸಾಂಸ್ಕೃತಿಕವಾಗಿ ಸಮೃದ್ಧವಾಗಿದೆ: ಸಚಿವೆ ಹೆಬ್ಬಾಳ್ಕರ
ನಮ್ಮ ಭಾರತ ದೇಶ ಪುಣ್ಯ ಭೂಮಿ, ಈ ನಾಡಿನಲ್ಲಿ ಮಹಾನ್, ಸಂತರು, ಶರಣರು, ವ್ಯಕ್ತಿಗಳು ಹುಟ್ಟಿ ದೇಶವನ್ನು ಸಾಂಸ್ಕೃತಿಕವಾಗಿ ಸಮೃದ್ಧವಾಗಿ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದರು.
ಜಿಲ್ಲೆಯಲ್ಲಿ ಶೇ 7.2ರಷ್ಟು ಅರಣ್ಯ ಇರಲು ಕಾರಣವೇ ಕಪ್ಪತಗುಡ್ಡ-ಅನ್ನದಾನೀಶ್ವರ ಸ್ವಾಮೀಜಿ
ಇದೀಗ ಪಟ್ಟಣದಲ್ಲಿ ಎಲ್ಲೆಡೆ ಹಸಿರು ಕಾಣುತ್ತಿದೆ, ಗಿಡಮರಗಳು ಹೆಚ್ಚಾಗಿವೆ. ಕಾರಣ ಇಲ್ಲಿನ ಪರಿಸರವಾದಿಗಳು ಹಲವು ದಶಕಗಳಿಂದ ಗಿಡಮರಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸುತ್ತಿದ್ದಾರೆ. ಆದರೂ ಇನ್ನಷ್ಟು ಗಿಡಮರಗಳನ್ನು ನಾವು ಬೆಳೆಸಲೇಬೇಕು. ಗದಗ ಜಿಲ್ಲೆಯಲ್ಲಿ ಶೇ 7.2ರಷ್ಟು ಅರಣ್ಯ ಇರಲು ಕಾರಣವೇ ಕಪ್ಪತಗುಡ್ಡ ಎಂದು ಜ. ನಾಡೋಜ ಡಾ. ಅನ್ನದಾನೀಶ್ವರ ಸ್ವಾಮೀಜಿ ಹೇಳಿದರು.
ಕಪ್ ಕಾಲ್ತುಳಿತ, ಸಿಎಂ ಸಿದ್ದು, ಡಿಸಿಎಂ ಡಿಕೆಶಿ ರಾಜೀನಾಮೆಗೆ ಆಗ್ರಹ
ಅಮಾಯಕ 11 ಮಂದಿ ಸಾವಿಗೆ ಕಾರಣರಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ನೈತಿಕ ಹೊಣೆಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ವಿವಿಧ ಕಾಮಗಾರಿಗಳಿಗೆ ಜಿಪಂ ಸಿಇಒ ಭೇಟಿ, ಪರಿಶೀಲನೆ
ಶಿರಹಟ್ಟಿ ತಾಲೂಕಿನಲ್ಲಿ ನಬಾರ್ಡ್ ಯೋಜನೆಯಡಿ ಪ್ರಗತಿಯಲ್ಲಿರುವ 100 ಹಾಸಿಗೆಯ ಆಸ್ಪತ್ರೆಗೆ ಜಿಪಂ ಸಿಇಒ ಭರತ್ ಎಸ್. ಅವರು ಭೇಟಿ ನೀಡಿ, ಪರಿಶೀಲಿಸಿದರು.
ಸೈಕಲ್ ಉಪಯೋಗದಿಂದ ಸ್ನಾಯುಗಳು ಸದೃಢ: ಅಶೋಕಜ್ಜ ಹಿರೇಮಠ
ಸೈಕಲ್ ಉಪಯೋಗದಿಂದ ಸ್ನಾಯು ಬಲಗೊಳ್ಳುವುದರ ಜೊತೆಗೆ ಸದೃಢ ಆರೋಗ್ಯ ವೃದ್ಧಿಯಾಗುವುದು. ಆದ್ದರಿಂದ ಪ್ರತಿಯೊಬ್ಬರು ಸೈಕಲ್ ಮಹತ್ವ ಅರಿಯಬೇಕು ಎಂದು ಗ್ರಾಮಿಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಅಶೋಕಜ್ಜ ಹಿರೇಮಠ ಹೇಳಿದರು.
< previous
1
2
3
4
5
6
7
8
9
10
...
434
next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್ ಹೊಡದಿದ್ದಾಗಿ ಪಾಕ್ ಹೇಳಿದ್ದು ಸುಳ್ಳು: ಡಸಾಲ್ಟ್ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್ ಭವಿಷ್ಯ