• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆವಿಜಿ ಬ್ಯಾಂಕ್ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಿಸಲು ಒತ್ತಾಯ
ಮುಳಗುಂದ ಕೆವಿಜಿ ಬ್ಯಾಂಕ್‌ ಶಾಖೆಯನ್ನು ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಸ್ಥಳೀಯ ರೈತ ಸಂಘಟನೆಯಿಂದ ಕೆವಿಜಿ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ದೇವಿ ಪುರಾಣವು ಮಾನವನ ದೇಹದ ಪುರಾಣವಾಗಿದೆ
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ದಂಡಿನ ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಪ್ರಾರಂಭವಾದ ೨೩ನೇ ವರ್ಷದ ದೇವಿ ಪುರಾಣ ಪ್ರವಚನಕ್ಕೆ ಶಂಕ್ರಯ್ಯಶಾಸ್ತ್ರೀ ಹಿರೇಮಠ ಚಾಲನೆ ನೀಡಿದರು.
ತೆರಿಗೆ ಹಣ ಬೇರೆ ರಾಜ್ಯದ ಚುನಾವಣೆಗೆ ಬಳಕೆ ಆರೋಪ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಜ್ಯದ ಜನ ಕಟ್ಟಿದ ತೆರಿಗೆ ಹಣವನ್ನು ಬೇರೆ ರಾಜ್ಯಗಳ ಚುನಾವಣೆಗೆ ಬಳಸಲು ಹೊರಟಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಗದಗ ನಗರದ ಗಾಂಧಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ತೆರಿಗೆ ಹಣ ಬೇರೆ ರಾಜ್ಯದ ಚುನಾವಣೆಗೆ ಬಳಕೆ ಆರೋಪ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಜ್ಯದ ಜನ ಕಟ್ಟಿದ ತೆರಿಗೆ ಹಣವನ್ನು ಬೇರೆ ರಾಜ್ಯಗಳ ಚುನಾವಣೆಗೆ ಬಳಸಲು ಹೊರಟಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಗದಗ ನಗರದ ಗಾಂಧಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಕಾಂತರಾಜ ವರದಿ ಬಿಡುಗಡೆಗೆ ಬೃಹತ್ ಪ್ರತಿಭಟನೆ ಎಚ್ಚರಿಕೆ
ಪ್ರಾತಿನಿಧಿತ್ವ ಮತ್ತು ಅವಕಾಶ ವಂಚಿತವಾಗಿರುವ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಕಾಂತರಾಜ್ ವರದಿ ಬಿಡುಗಡೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕಾಂತರಾಜ ವರದಿ ಜಾರಿ ಸಮನ್ವಯ ಹೋರಾಟ ಸಮಿತಿ ತಾಲೂಕು ಘಟಕದ ಮುಖಂಡ ಎಂ.ಎಸ್. ಹಡಪದ ಹೇಳಿದರು.
15 ದಿನವಾದ್ರೂ ನೀರಿಲ್ಲ: ರೋಣ ಪುರಸಭೆಗೆ ಜನತೆ ಹಿಡಿಶಾಪ
ರೋಣ ಪಟ್ಟಣದ 1ನೇ ವಾರ್ಡಿನ ಸುಭಾಸ ನಗರ ಬಡಾವಣೆಗೆ 15 ದಿನಗಳಾದ್ರೂ ನೀರು ಪೂರೈಕೆ ಮಾಡಿಲ್ಲ, ಇದರಿಂದ ಅಲ್ಲಿನ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದ್ದು, ಗಮನ ಹರಿಸದೇ ಗಾಢನಿದ್ರೆಗೆ ಜಾರಿದ ಪುರಸಭೆ ಅಧಿಕಾರಿಗಳ ವರ್ತನೆಗೆ ಜನತೆ ಹಿಡಿಶಾಪ ಹಾಕುತ್ತಿದ್ದಾರೆ.
ಬೀಚಿ ಸಂಸ್ಮರಣ ಗ್ರಂಥ ಆಕರ ಗ್ರಂಥವಾಗಲಿ: ರಾಜಶೇಖರಗೌಡ
ನರೇಗಲ್ಲ ಹಿರೇಮಠದಲ್ಲಿ ಬೀಚಿ ಬಳಗದ ಪಾಕ್ಷಿಕ ಸಭೆ ನಡೆಯಿತು.
ವಲಸೆ ಹಕ್ಕಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ-ಶಾಸಕ ಡಾ. ಲಮಾಣಿ
ಶಿರಹಟ್ಟಿಯಲ್ಲಿ ವಿಶ್ವ ವಲಸೆ ಹಕ್ಕಿ ದಿನಾಚರಣೆಯನ್ನು ಶಾಸಕ ಡಾ. ಚಂದ್ರು ಲಮಾಣಿ ಉದ್ಘಾಟಿಸಿದರು.
ಎಂಬಿಬಿಎಸ್‌ ಸೀಟ್‌ ಪಡೆದ ರೋಣದ ವಿದ್ಯಾರ್ಥಿಗೆ ಕೊಪ್ಪಳದ ವ್ಯಕ್ತಿಯಿಂದ ₹ 60 ಸಾವಿರ ನೆರವು
ನೀಟ್ ಪರೀಕ್ಷೆಯಲ್ಲಿ 556 ಅಂಕ ಪಡೆದು ಚಿಕ್ಕಮಗಳೂರ ಸರ್ಕಾರಿ ಎಂ.ಬಿ.ಬಿ.ಎಸ್ ಕಾಲೇಜಿನಲ್ಲಿ ವೈದ್ಯಕೀಯ ಸೀಟ್ ಪಡೆದ ರೋಣ ಪಟ್ಟಣದ ಬಡ ವಿದ್ಯಾರ್ಥಿ ಗವಿಸಿದ್ದಪ್ಪ ಗದಗಿನಗೆ ಶಿಕ್ಷಣಕ್ಕೆ ಅನುಕೂಲವಾಗಲೆಂದು ಕೊಪ್ಪಳ ಪಟ್ಟಣದ ಚಾರ್ಟರ್ಡ್ ಅಕೌಂಟೆಂಟ್‌ ಸಂಜಯ ವಿರೂಪಾಕ್ಷಪ್ಪ ಕೊತಬಾಳ ಅವರು ₹ 60 ಸಾವಿರ ಆರ್ಥಿಕ ನೆರವು ನೀಡಿದ್ದು, ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಹಿರಿಯರ ಗೌರವಿಸುವುದು ಆದ್ಯ ಕರ್ತವ್ಯ: ಡಾ. ತೋಂಟದ ಸಿದ್ಧರಾಮ ಶ್ರೀಗಳು
ಗದಗ ನಗರದ ಜ. ತೋಂಟದಾರ್ಯ ಮಠದಲ್ಲಿ ನಡೆದ ಲಿಂಗಾಯತ ಪ್ರಗತಿಶೀಲ ಸಂಘದ ೨೬೬೨ನೇ ಶಿವಾನುಭವ ಕಾರ್ಯಕ್ರಮ ಡಾ. ಸಿದ್ಧರಾಮ ಶ್ರೀಗಳ ಸಾನಿಧ್ಯದಲ್ಲಿ ನಡೆಯಿತು.
  • < previous
  • 1
  • ...
  • 499
  • 500
  • 501
  • 502
  • 503
  • 504
  • 505
  • 506
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved