• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಾದ್ಯಂತ ಸಂಭ್ರಮದ ಎಳ್ಳ ಅಮಾವಾಸ್ಯೆ ಆಚರಣೆ
ಪ್ರಸಕ್ತ ವರ್ಷ ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ಬರಗಾಲ ಆವರಿಸಿ ರೈತರು ಸಂಕಷ್ಟದಲ್ಲಿದ್ದರೂ ಸಂಪ್ರದಾಯದಂತೆ ಗುರುವಾರ ಎಳ್ಳ ಅಮಾವಾಸ್ಯೆಯನ್ನು ಕೊಂಚ ಉತ್ಸಾಹದಿಂದಲೇ ಆಚರಿಸಿದರು.
ನಮ್ಮ ಔಷಧ ಕುರಿತು ಅಪಪ್ರಚಾರ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ: ಡಾ. ಹನುಮಂತ
ನಾನು ನೀಡುವ ಔಷಧ ಖೊಟ್ಟಿ (ಫೇಕ್‌), ನಾನು ಹಣ ಸುಲಿಗೆ ಮಾಡುತ್ತೇನೆ ಎಂಬೆಲ್ಲ ಗೊಂದಲ ಸೃಷ್ಟಿಸಬೇಡಿ, ನಾನು ಔಷಧಿ ಕೊಡುವುದನ್ನೇ ಬೇಕಾದರೆ ನಿಲ್ಲಿಸುತ್ತೇನೆ. ಆದರೆ ಯಾರಿಗೂ ಮೋಸ ಮಾಡುವುದಿಲ್ಲ ಎಂದು ಪಾರಂಪರಿಕ ವೈದ್ಯ, ನರಗುಂದ ತಾಲೂಕಿನ ವಾಸನದ ಡಾ. ಹನಮಂತ ಮಳಲಿ ಹೇಳಿದ್ದಾರೆ.
ಸಮಾಜಕ್ಕೆ ತನ್ನ ಸರ್ವಸ್ವ ಲಿಂಗರಾಜರು ದಾನ ಮಾಡಿದರು: ತಿಗಡಿ
ಕರ್ನಾಟಕವನ್ನು ಶೈಕ್ಷಣಿಕ ಹಾಗೂ ಸಾಂಸ್ಕೃತಿಕವಾಗಿ ಬೆಳೆಸಿದ ಮಹಾನ್ ಪುರುಷರು ತ್ಯಾಗವೀರ ಸಿರಸಂಗಿ ಲಿಂಗರಾಜರು ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಪ್ರೊ. ಆರ್.ಎಚ್. ತಿಗಡಿ ಹೇಳಿದರು.
ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ವಿಶೇಷ ಅಭಿಯಾನ
ಗದಗ ಪ್ರಮುಖ ಬೀದಿ ಹಾಗೂ ವೃತ್ತಗಳಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆಯ ಶಹರ ಪೊಲೀಸ್‌ ಠಾಣೆ ವತಿಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ವಿಶೇಷ ಅಭಿಯಾನ ಜರುಗಿತು.
ರಾಮ ಮಂದಿರ ಲೋಕಾರ್ಪಣೆ ಕಣ್ತುಂಬಿಕೊಳ್ಳುತ್ತಿರುವ ನಾವೇ ಭಾಗ್ಯವಂತರು: ಬಂಡಿ
ಭಾರತೀಯರ ಹೆಮ್ಮೆಯ ಸಂಕೇತವಾಗಿರುವ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪ್ರಭು ಶ್ರೀರಾಮನ ಮಂದಿರ ಲೋಕಾರ್ಪಣೆ ಕಣ್ತುಂಬಿಕೊಳ್ಳುತ್ತಿರುವ ನಾವೇ ಭಾಗ್ಯವಂತರು ಎಂದು ಸ್ಥಳೀಯ ಅಕ್ಕನ ಬಳಗದ ಅಧ್ಯಕ್ಷೆ ಸಂಯುಕ್ತಾ ಬಂಡಿ ಹೇಳಿದರು.
ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ವೈಶಾಲಿ ಎಂಎಲ್

ಗದಗ ಜಿಲ್ಲಾ ಮಟ್ಟದಲ್ಲಿ ಜ. ೨೬ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ವೈಶಾಲಿ. ಎಂ. ಎಲ್ ಸೂಚನೆ ನೀಡಿದರು.

ಸುಣ್ಣ ತಯಾರಿಸುವ ಕುಟುಂಬಗಳ ಮುಖದಲ್ಲಿ ಬಣ್ಣದ ನಗು!

ಸುಣ್ಣ ತಯಾರಿಕೆ ಕುಟುಂಬಗಳ ಮಹಿಳೆಯರಿಗೆ ಸಂಜೀವಿನಿ ಒಕ್ಕೂಟದಿಂದ ಸಾಲ ಸಿಗುತ್ತಿದೆ. ಇದರಿಂದ ಅವರ ಆರ್ಥಿಕ ಸಂಕಷ್ಟ ಪರಿಹಾರಕ್ಕೆ ಸಹಕಾರಿಯಾಗಿದ್ದು, ಸುಣ್ಣ ತಯಾರಿಕೆಯನ್ನೇ ನೆಚ್ಚಿಕೊಂಡಿದ್ದ ಕುಂಟುಬಗಳ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ.

ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ: ಡಾ. ವೈಸಿ ಪಾಟೀಲ
ತಿಯೊರ್ವ ವ್ಯಕ್ತಿ ತಾನು ಯಾರು ತನ್ನ ಉದ್ದೇಶವೇನು ಹಾಗೂ ಕರ್ತವ್ಯಗಳೇನು ಎಂದು ಅರಿತು ಕಾರ್ಯ ಪ್ರವೃತರಾಗಬೇಕು. ಉತ್ತಮ ಹವ್ಯಾಸ ಸತತ ಅಭ್ಯಾಸ ಹಾಗೂ ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ
ಗುಣಾತ್ಮಕ ಫಲಿತಾಂಶಕ್ಕಾಗಿ ಪೂರ್ವ ತಯಾರಿ ಮಾಡಿಕೊಳ್ಳಿ: ಕೆಬಿ ಯಕ್ಲಾಸಪುರ
ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು
ಹರ್ಡೇಕರ ಮಂಜಪ್ಪ, ಫುಲೆ ಆದರ್ಶ ಬದುಕು ಮಾದರಿ: ಡಾ. ಗಿರಿಜಾ ಹಸಬಿ
ಹಿಂದುಳಿದ ಜನಾಂಗದಲ್ಲಿ ಜನಿಸಿದ ಸಾವಿತ್ರಿಬಾಯಿ ಅಂದಿನ ಸಮಾಜದಲ್ಲಿದ್ದ ಜಾತಿ ಪದ್ಧತಿ, ಮೂಢನಂಬಿಕೆ ವಿರುದ್ಧ ಹೋರಾಡಿ ದಲಿತರು ಶಿಕ್ಷಣ ಪಡೆಯುವುದೇ ಈ ಶೋಷಣೆ, ದಾಸ್ಯಗಳಿಂದ ಮುಕ್ತರಾಗಲು ದಾರಿಯೆಂದು ಅರಿತರು.
  • < previous
  • 1
  • ...
  • 503
  • 504
  • 505
  • 506
  • 507
  • 508
  • 509
  • 510
  • 511
  • ...
  • 547
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved