• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಆರ್ಥಿಕ ಶಕ್ತಿ ಹೆಚ್ಚಿಸಿದ ಕೀರ್ತಿ ರೋಣ ಕ್ಷೇತ್ರದ ಶಾಸಕ ಜಿಎಸ್ಪಿಗೆ ಸಲ್ಲಬೇಕು
ಹೋಬಳಿಯ ಭಾಗದಲ್ಲಿ ಸಿಂಗಟಾಲೂರ ಏತ ನೀರಾವರಿ ಜಾರಿಗೆ ತರುವುದರ ಮೂಲಕ ಈ ಭಾಗದ ರೈತರ, ಕಾರ್ಮಿಕರ, ಕಡುಬಡವರ ಆರ್ಥಿಕ ಶಕ್ತಿ ಹೆಚ್ಚಿಸಿದ ಕೀರ್ತಿ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರಿಗೆ ಸಲ್ಲುತ್ತದೆ ಎಂದು ಗೋಣಿಬಸಪ್ಪ ಕೊರ್ಲಹಳ್ಳಿ ಹೇಳಿದರು.
ಬಿಸಿಲ ಬೇಗೆಯಿಂದ ತತ್ತರಿಸಿದ ಜನಕ್ಕೆ ತಂಪೆರೆದ ಮಳೆರಾಯ
ಶಿರಹಟ್ಟಿ ತಾಲೂಕಿನಲ್ಲಿ ಶುಕ್ರವಾರ ಮಧ್ಯಾಹ್ನ ಗುಡುಗು, ಸಿಡಿಲು ರಭಸದ ಗಾಳಿಯೊಂದಿಗೆ ಮಳೆ ಸುರಿದಿದೆ. ಬಿಸಿಲ ಬೇಗೆಯಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಬಾಲ್ಯದಲ್ಲಿಯೇ ಜ್ಞಾನದ ಬೆಳಕಾಗಿದ್ದ ಬಸವಣ್ಣನವರು-ಶಶಿಧರ ಶಾಸ್ತ್ರಿ
12ನೇ ಶತಮಾನದಲ್ಲಿ ಸಮಾಜ ಪರಿವರ್ತನೆಗೆ ಶ್ರಮಿಸಿದ ಬಸವಣ್ಣನವರ ಜ್ಞಾನ ಚಿಕ್ಕರಿದ್ದಾಗಲೇ ಅದ್ಭುತವಾಗಿತ್ತು ಎಂದು ಡಾ. ಪಂಡಿತ ಪುಟ್ಟರಾಜ ಕವಿ ಕವಾಯಿಗಳವರ ಶಿಷ್ಯರಾದ ಶಶಿಧರ ಶಾಸ್ತ್ರೀಗಳು ಹೇಳಿದರು.
ಗಜೇಂದ್ರಗಡದಲ್ಲಿ ರೋಗಿಗಳಿಗೆ ಹಾಲು, ಹಣ್ಣು ವಿತರಣೆ
ಶಾಸಕ ಜಿ.ಎಸ್. ಪಾಟೀಲ ಜನ್ಮ ದಿನಾಚರಣೆ ನಿಮಿತ್ತ ಗುರುವಾರ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಶಾಲಾ, ಕಾಲೇಜುಗಳಲ್ಲಿ ಸಸಿ ನೆಟ್ಟರು, ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು-ಹಣ್ಣು ವಿತರಣೆ ಹಾಗೂ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮಗಳು ನಡೆಸಿದರು.
ಪೇಠಾಆಲೂರು ಹಾಲೇಶ್ವರ ಜಾತ್ರಾ ಮಹೋತ್ಸವ
ಹೋಬಳಿಯ ಪೇಠಾಆಲೂರ ಗ್ರಾಮದ ಹಾಲೇಶ್ವರ ೪೭ನೇ ಜಾತ್ರಾ ಮಹೋತ್ಸವ ನಿಮಿತ್ತ ಏ.11ರಂದು ಮುಂಜಾನೆ 6 ಗಂಟೆಗೆ ಮಲ್ಲಯ್ಯ ಶಿವಯ್ಯ ಹಿರೇಮಠ ಅವರಿಂದ ಹಾಲೇಶ್ವರ ಕತೃಗದ್ದುಗೆಗೆ ಹಾಗೂ ದುರ್ಗಾದೇವಿಯ ಮೂರ್ತಿಗೆ ರುದ್ರಾಭಿಷೇಕ ಜರುಗುವುದು.
3000 ಸಸಿ ನೆಟ್ಟು ಶಾಸಕ ಜಿ.ಎಸ್. ಪಾಟೀಲ ಜನ್ಮದಿನ ಆಚರಣೆ
ಸದಾ ಪರಿಸರ ರಕ್ಷಣೆಗಾಗಿ ಮಿಡಿಯುವ ಹಿರಿಯಜೀವ ಶಾಸಕ ಜಿ.ಎಸ್. ಪಾಟೀಲರ ಆಶಯದಂತೆ ರೋಣ ಮತಕ್ಷೇತ್ರವನ್ನು ಹಸಿರೀಕರಣ ಮಾಡುವಲ್ಲಿ ಯುವ ಕಾಂಗ್ರೆಸ್ ಸಮಿತಿ ಪಣ ತೊಟ್ಟು, ಶಾಸಕರ 78ನೇ ಜನ್ಮ ದಿನವನ್ನು ಗುರುವಾರ 3000ಕ್ಕೂ ಹೆಚ್ಚು ಸಸಿ ನೆಡುವ ಮೂಲಕ ವಿಶಿಷ್ಟವಾಗಿ ಆಚರಿಸಿದರು.
ಮಹಾವೀರ ಅಹಿಂಸಾ ಧರ್ಮ ಸಾರಿದ ಮಹಾನ್ ನಾಯಕ-ತಹಸೀಲ್ದಾರ್‌ ಬಡಿಗೇರ
೨೪ನೇ ತೀರ್ಥಂಕರ ಭಗವಾನ ಮಹಾವೀರರು ಜಗತ್ತಿಗೆ ಅಹಿಂಸಾ ಧರ್ಮ ಸಾರಿದ ಮಹಾನ್ ವ್ಯಕ್ತಿ. ಶಾಂತಿ, ಸೌಹಾರ್ದವನ್ನು ಬೋಧಿಸುವ ಮೂಲಕ ಮಾನವನ ಜೀವನ ಮೌಲ್ಯ ಸುಧಾರಿಸಲು ಮಾರ್ಗದರ್ಶನ ನೀಡಿದ್ದಾರೆ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.
ಅನ್ನ, ಅರಿವು, ಅಕ್ಷರ, ಆರೋಗ್ಯ, ವೃಕ್ಷ ದಾಸೋಹದ ಹಾಲೇಶ್ವರ ಜಾತ್ರೆ
ಅನ್ನ, ಅರಿವು, ಅಕ್ಷರ, ಆರೋಗ್ಯ ಹಾಗೂ ವೃಕ್ಷ ದಾಸೋಹ ಒಳಗೊಂಡು ಪಂಚದಾಸೋಹಕ್ಕೆ ಹೆಸರಾದ ಪೇಠಾ ಆಲೂರಿನ ಹಾಲೇಶ್ವರ ಜಾತ್ರೆ ಏ. 10ರಿಂದ ಆರಂಭವಾಗಿದ್ದು, 14ರ ವರೆಗೆ ನಡೆಯಲಿದೆ.
ವಿಶ್ವಶಾಂತಿಗೆ ಮಹಾವೀರರ ಸಂದೇಶಗಳ ಪರಿಪಾಲನೆ ಅವಶ್ಯ-ಕಮಲಮುನಿ
ಸತ್ಯ, ಶಾಂತಿ, ಅಹಿಂಸೆಯನ್ನು ಪ್ರತಿಪಾದಿಸಿದ ಭಗವಾನ್ ಮಹಾವೀರರ ತತ್ವ ಸಂದೇಶಗಳು ವಿಶ್ವಮಾನ್ಯತೆಯನ್ನು ಪಡೆದಿವೆ. ವಿಶ್ವಶಾಂತಿಗಾಗಿ ಮಹಾವೀರರ ಸಂದೇಶಗಳ ಪರಿಪಾಲನೆ ಅವಶ್ಯ ಎಂದು ಜೈನಮುನಿ ರಾಷ್ಟ್ರಸಂತ ಕಮಲಮುನಿ ಹೇಳಿದರು.
ಜನಪರ ಕಾಳಜಿಯುಳ್ಳ ಶಾಸಕ ಜಿ.ಎಸ್. ಪಾಟೀಲ: ವಿರೂಪಾಕ್ಷಪ್ಪ ಯರಾಶಿ
ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರ 78ನೇ ಜನ್ಮದಿನದ ಅಂಗವಾಗಿ ಬುಧವಾರ ಅವರ ಅಭಿಮಾನಿಗಳು ಡಂಬಳ ಗ್ರಾಮದ ಪ್ರವಾಸಿ ಮಂದಿರದಲ್ಲಿ ಸಸಿ ನೆಡುವ ಹಾಗೂ ಗ್ರಾಮದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 980 ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 437
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved