• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರವೇ ಮುಖಂಡರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಕರವೇ ರಾಜ್ಯ ಅಧ್ಯಕ್ಷರು ಸೇರಿದಂತೆ ಕರವೇ ಕಾರ್ಯಕರ್ತರು ಮುಖಂಡರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಸೋಮವಾರ ಕರವೇ ಕಾರ್ಯಕರ್ತರು ಶಿರಹಟ್ಟಿಯಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
2ರಂದು ಬೆಳಗಾವಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿ ಕುರಿತು ಪೂರ್ವಭಾವಿ ಸಭೆ
ಮುಂದಿನ ರೂಪುರೇಷೆಗಳ ಕುರಿತು ಚರ್ಚಿಸಲು ಜ. 2ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಅಖಿಲ ಕರ್ನಾಟಕ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ ತಾಲೂಕು ಅಧ್ಯಕ್ಷ ಕೊಟ್ರಗೌಡ ಪಾಟೀಲ ಹೇಳಿದರು.
ನಮ್ಮ ನಾಡಿನ ಸಂಸ್ಕೃತಿಯ ಶಾಸನಗಳು, ತಾಡೋಲೆಗಳ ರಕ್ಷಣೆಯಾಗಲಿ: ಶ್ರೀಗಳು
ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಶ್ರೀ ಗುರು ಬ್ರಹ್ಮಾನಂದ ಶಿವಾನುಭವ ಧರ್ಮಸಂಸ್ಥೆಯ, ಶ್ರೀ ದೊರೆಸ್ವಾಮಿ ವಿರಕ್ತಮಠ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ೩೫೩ನೇ ಮಾಸಿಕ ಶಿವಾನುಭವ ಹಾಗೂ ಏಕೀಕರಣ ಯೋಧರ ಯಶೋಗಾಥೆ-೬ ಕಾರ್ಯಕ್ರಮ ನಡೆಯಿತು.
ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಕಾದ ಮಹಿಳೆಯರಿಗೆ ನಿರಾಸೆ
ಗೃಹಲಕ್ಷ್ಮೀ ನೋಂದಣಿ ಸಲುವಾಗಿ ಲಕ್ಷ್ಮೇಶ್ವರ ಪುರಸಭೆಗೆ ಆಗಮಿಸಿದ್ದ ಮಹಿಳೆಯರಿಗೆ ಅಲ್ಲಿ ನೋಂದಣಿ ಮಾಡುತ್ತಿಲ್ಲ ಎಂದು ತಿಳಿದು ನಿರಾಸೆಯಿಂದ ಮನೆಗೆ ಮರಳಿದ್ದಾರೆ.
ಕೋವಿಡ್ ಸೋಂಕು ನಿಯಂತ್ರಣ, ನಿರ್ವಹಣೆಗೆ ಸನ್ನದ್ಧರಾಗಿ
ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವ ಎಚ್.ಕೆ. ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಗದಗದಲ್ಲಿ ಬುಧವಾರ ಸಿದ್ಧತೆ ಪರಿಶೀಲಿಸಿದ್ದಾರೆ.
ಶಿಕ್ಷಕರೇ ಕಣ್ಣಿಗೆ ಕಾಣುವ ದೇವರು
ನರಗುಂದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ 1993-94ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನೆ, ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಎಸ್‌ಸಿ ಕಾಲನಿ ರಸ್ತೆ ಬಂದ್, ಸಮಸ್ಯೆ ಇತ್ಯರ್ಥಕ್ಕಾಗಿ ಧರಣಿ
ರೋಣ ತಾಲೂಕಿನ ಅರಹುಣಸಿ ಗ್ರಾಮದ ಎಸ್ ಸಿ ಕಾಲನಿಗೆ ಹೋಗುವ ರಸ್ತೆಯನ್ನು ವ್ಯಕ್ತಿಯೊಬ್ಬರು ಮುಳ್ಳಿನ ಬೇಲಿ ಹಾಕಿ ಬಂದ್ ಮಾಡಿದ್ದರಿಂದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಕೋವಿಡ್ ನಿಯಂತ್ರಣ, ಸೋಂಕಿತರ ಚಿಕಿತ್ಸೆಯಲ್ಲಿ ನಿಷ್ಕಾಳಜಿ ಬೇಡ
ಕೋವಿಡ್ ನಿಯಂತ್ರಣ ಹಾಗೂ ಸೋಂಕಿತರ ಆರೈಕೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಆಗಬಾರದು ಎಂದು ಸಚಿವ ಎಚ್.ಕೆ. ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ನಿಯಂತ್ರಣ ಕುರಿತು ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸೋಮನಾಥ ದೇವಾಲಯ ಸಾಂಸ್ಕೃತಿಕವಾಗಿ ಶ್ರೀಮಂತ
ಲಕ್ಷ್ಮೇಶ್ವರದ ಐತಿಹಾಸಿಕ ಸೋಮನಾಥ ದೇವಸ್ಥಾನದಲ್ಲಿ ಪುಲಿಗೆರೆ ಪೌರ್ಣಿಮೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆದವು. ಶಾಲೆ ವಿದ್ಯಾರ್ಥಿಗಳಿಂದ ಸಂಗೀತ ಸೇವೆ ನಡೆಯಿತು.
ನಾಳೆಯಿಂದ ರಾಜ್ಯಮಟ್ಟದ 3ನೇ ವೈಜ್ಞಾನಿಕ ಸಮ್ಮೇಳನ
ರಾಜ್ಯ ವೈಜ್ಞಾನಿಕ ಪರಿಷತ್‌ನಿಂದ ರಾಜ್ಯಮಟ್ಟದ 3ನೇ ವೈಜ್ಞಾನಿಕ ಸಮ್ಮೇಳನ ರಾಯಚೂರಿನ ಲಿಂಗಸಗೂರು ತಾಲೂಕಿನಲ್ಲಿ ಡಿ. 29, 30ರಂದು ನಡೆಯಲಿದೆ. ಮೂಢನಂಬಿಕೆ ವಿರುದ್ಧ ಜಾಗೃತಿ ಮೂಡಿಸಲಾಗುತ್ತದೆ.
  • < previous
  • 1
  • ...
  • 512
  • 513
  • 514
  • 515
  • 516
  • 517
  • 518
  • 519
  • 520
  • ...
  • 546
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved