• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಕ್ತರ ನೆರವಿನಿಂದ ಮಾತ್ರ ಹೊಸ ಗುಡಿ ನಿರ್ಮಾಣ ಸಾಧ್ಯ
ಭಕ್ತರ ನೆರವು ಹಾಗೂ ಸಹಕಾರದಿಂದ ಮಾತ್ರ ಸಮಾಜದಲ್ಲಿ ಹೊಸ ಗುಡಿ, ಗುಂಡಾರಗಳ ನಿರ್ಮಾಣ ಕಾರ್ಯ ಸಾಧ್ಯವಾಗುತ್ತದೆ. ಹದಿನಾರು ವರ್ಷಗಳ ಹಿಂದೆ ಲೋಕಾರ್ಪಣೆಗೊಂಡಿದ್ದ ವೀರಭದ್ರೇಶ್ವರ ದೇವಸ್ಥಾನ ಈಗ ಭಕ್ತರ ನೆರವಿನಿಂದ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಜ. ನಾಡೋಜ ಅನ್ನದಾನೀಶ್ವರ ಮಹಾಸ್ವಾಮೀಜಿ ಹೇಳಿದರು. ಅವರು ಬುಧವಾರ ಮುಂಡರಗಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಜರುಗಿದ ನೂತನ ಕಳಸಾರೋಹಣ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದರು.
ಸರ್ಕಾರ ಕಳಸಾ ಬಂಡೂರಿ ನಾಲಾ ಕಾಮಗಾರಿ ಟೆಂಡರ್‌ ಕಾನೂನು ಬದ್ಧವಾಗಿ ಕರೆಯಲಿ
ರಾಜ್ಯ ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠವರು ಬೆಳಗಾವಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯನವರನ್ನು ಭೇಟಿ ಮಾಡಿ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಕಾಮಗಾರಿ ಟೆಂಡರನ್ನು ಕಾನೂನು ಬದ್ಧವಾಗಿ ಕರೆಯಬೇಕೆಂದು ಆಗ್ರಹಿಸಿ ಮನವಿ ನೀಡಿದರು.
ಅಸಮಾನತೆ ತೊಲಗಿದಲ್ಲಿ ಭಾತೃತ್ವ ಬೆಳೆಯಲು ಸಾಧ್ಯ: ಫಕೀರ ಸಿದ್ಧರಾಮ ಶ್ರೀ
ಶಿರಹಟ್ಟಿ ಪಟ್ಟಣದ ಜ. ಫಕೀರೇಶ್ವರ ಮಠಕ್ಕೆ ತಾಳಿಕೋಟಿ ತಾಲೂಕಿನ ಬಂಡೆಪ್ಪನಹಳ್ಳಿ ಹಾಗೂ ಸುತ್ತಮುತ್ತಲಿನ ಭಕ್ತರಿಂದ ೨೨ ಟ್ರ್ಯಾಕ್ಟರ್ ಮೂಲಕ ಮಠಕ್ಕೆ ತಂದ ಕಲ್ಲುಗಳನ್ನು ಫಕೀರೇಶ್ವರ ಸಂಸ್ಥಾನ ಮಠದ ೧೩ನೇ ಪೀಠಾಧ್ಯಕ್ಷರಾದ ಶ್ರೀ ಜಗದ್ಗುರು ಫಕೀರ ಸಿದ್ಧರಾಮ ಸ್ವಾಮೀಜಿ ಸ್ವೀಕರಿಸಿದರು.
ಬೀಚಿ ಈ ನಾಡು ಕಂಡ ಅಪರೂಪದ ಸಾಹಿತಿ: ಗಂಗಾವತಿ ಪ್ರಾಣೇಶ್
''ಭೀಮಸೇನ ರಾಯಸಂ'' ಎನ್ನುವ ವ್ಯಕ್ತಿ ಬೀಚಿ ಎಂಬ ಹೆಸರಿನೊಂದಿಗೆ ಈ ನಾಡಿನಲ್ಲಿ ಜನಿಸಿ, ತಮ್ಮ ಸಂದೇಶಗಳನ್ನು ಹಾಸ್ಯದ ಮೂಲಕ ಜನರಿಗೆ ಉಣ ಬಡಿಸಿದರು. ಅವರ ಹಾಸ್ಯದಲ್ಲಿ ವಿಡಂಬನೆ ಇತ್ತಾದರೂ ಅದರಲ್ಲಿ ಅರ್ಥ ಇರುತ್ತಿತ್ತು. ಹೀಗಾಗಿ ಬೀಚಿ ಕನ್ನಡ ನಾಡಿನ ಅಪರೂಪದ ಸಾಹಿತಿಯಾಗಿದ್ದಾರೆ ಎಂದು ನರೇಗಲ್ಲದ ಸ್ಥಳೀಯ ಹಿರೇಮಠದ ಸಭಾ ಭವನದಲ್ಲಿ ಜರುಗಿದ ನರೇಗಲ್ಲ ಬೀಚಿ ಬಳಗದ ದಶಮಾನ ಸಂಭ್ರಮ ಕಾರ್ಯಕ್ರಮದಲ್ಲಿ ನಾಡಿನ ಖ್ಯಾತ ಭಾಷಣಕಾರ ಗಂಗಾವತಿ ಪ್ರಾಣೇಶ್ ಹೇಳಿದರು.
ತಾಮ್ರಗುಂಡಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ
ಡಂಬಳ ಹೋಬಳಿಯ ಬರದೂರ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಬರುವ ತಾಮ್ರಗುಂಡಿ ಕೆರೆಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಯುವಕರು ಮೊಬೈಲ್‍ನಲ್ಲಿ ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಮಾನವ ಹಕ್ಕುಗಳ ಉಲ್ಲಂಘನೆಗೆ ಪ್ರಕರಣ ದಾಖಲಿಸಿ ನ್ಯಾಯ ಪಡೆದುಕೊಳ್ಳಿ
ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಜರುಗಿದ ಮಾನವ ಹಕ್ಕುಗಳ ದಿನಾಚರಣೆ ಸಮಾರಂಭವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಉದ್ಘಾಟಿಸಿದರು.
ಕವಿತೆಗಳು ಮಾನವೀಯ ಅಂತ:ಕರಣ ಹೊಂದಿರಬೇಕು: ಜಯಂತ ಕಾಯ್ಕಿಣಿ
ಭಾನುವಾರ ಸಂಜೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅನ್ವೇಷಣೆ ಪ್ರಕಾಶನ ಗದಗ ಇವರ ಸಹಯೋಗದಲ್ಲಿ ಡಿ.ಜಿ.ಎಂ. ಆಯುರ್ವೇದ ಮಹಾವಿದ್ಯಾಲಯದಲ್ಲಿ ಸಂತೋಷ ಅಂಗಡಿ ಅವರು ಬರೆದ ಭವದ ಅಗುಳಿ ಕವನ ಸಂಕಲನ ಕವಿ, ಕತೆಗಾರ ಜಯಂತ ಕಾಯ್ಕಿಣಿ ಬಿಡುಗಡೆ ಮಾಡಿದರು.
ಪಡಿತರ ಚೀಟಿ ಗೊಂದಲ ಸರಿಪಡಿಲು ಆಗ್ರಹಿಸಿ ಇಲಾಖೆಗೆ ಮುತ್ತಿಗೆ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆಯಲ್ಲಿ ಆಗುತ್ತಿರುವ ತೊಂದರೆ ಹಾಗೂ ಹೊಸ ಪಡಿತರ ಚೀಟಿಗಳ ವಿತರಣೆಯಲ್ಲಿ ಆಗುತ್ತಿರುವ ವಿಳಂಬ ಮತ್ತು ಗೊಂದಲವನ್ನು ಸರಿಪಡಿಸಲು ಆಗ್ರಹಿಸಿ ಸೋಮವಾರ ಸ್ಲಂ ಜನಾಂದೋಲನ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸ್ಲಂ ನಿವಾಸಿಗಳು ಗಾಂಧಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಆಹಾರ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಅಯೋಧ್ಯೆಗೆ ಹೊರಟ ಗಾಂಧಿ ವೇಷಧಾರಿ ಮುತ್ತಣ್ಣನಿಗೆ ಗೌರವ ಸನ್ಮಾನ
ಜನವರಿಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಕರ್ಕಿಕಟ್ಟಿಯಿಂದ ಪಾದಯಾತ್ರೆ ಹೊರಟ ಗಾಂಧಿ ವೇಷಧಾರಿ ಎಂದೇ ಹೆಸರು ವಾಸಿಯಾಗಿರುವ ಮುತ್ತಣ್ಣ ತಿರ್ಲಾಪುರ ಅವರಿಗೆ ಗ್ರಾಮದ ಮಹಿಳೆಯರು ಆರತಿ ಬೆಳಗಿ, ಸನ್ಮಾನಿಸಿ ಬೀಳ್ಕೊಟ್ಟರು.
ಗ್ರಾಮೀಣ ಮಕ್ಕಳಿಗೆ ತಂತ್ರಜ್ಞಾನದ ಲಾಭ ದೊರೆಯುವಂತಾಗಬೇಕು
ಲಕ್ಷ್ಮೇಶ್ವರ ಪಟ್ಟಣದ ಚಂದನ ಶಾಲೆಯಲ್ಲಿ ಸೋಮವಾರದಿಂದ 3 ದಿನಗಳ ಕಾಲ ನಡೆಯುತ್ತಿರುವ ವಿಜ್ಞಾನ ವಿಸ್ತೃತ ಕಾರ್ಯದಲ್ಲಿ ಚಂದನ ಶಾಲೆಯ ವಿದ್ಯಾರ್ಥಿಗಳನ್ನುದ್ದೇಶಿಸಿ ವರ್ಚುವಲ್ ಮೂಲಕ ಬೆಂಗಳೂರಿನಿಂದ ಪ್ರೊ. ಇಂದುಮತಿ ಸಿಎನ್‌ಆರ್ ರಾವ್ ಮಾತನಾಡಿದರು.
  • < previous
  • 1
  • ...
  • 523
  • 524
  • 525
  • 526
  • 527
  • 528
  • 529
  • 530
  • 531
  • ...
  • 545
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved