• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗದಗ-ಬೆಟಗೇರಿ ನಗರಸಭೆಗೆ ಒಂದು ವರ್ಷದಿಂದ ಅಧಿಕಾರವಿಲ್ಲ!
. ಗದಗ-ಬೆಟಗೇರಿ ನಗರಸಭೆಯ ರಾಜಕೀಯದಲ್ಲಿ ಕಾನೂನು ಸಮರ ತೀವ್ರಗೊಂಡಿದ್ದು, ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಒಂದು ವರ್ಷ ಕಳೆದರೂ ಮುಗಿಯುತ್ತಿಲ್ಲ.
ರೈಲ್ವೆ ನಿಲ್ದಾಣಕ್ಕೆ ಡಾ. ಪಂ. ಪುಟ್ಟರಾಜ ಕವಿಗವಾಯಿಗಳ ನಾಮಕರಣಕ್ಕೆ ಆಗ್ರಹ
ಗದಗ ರೈಲ್ವೆ ನಿಲ್ದಾಣಕ್ಕೆ ಡಾ. ಪಂಡಿತ ಪುಟ್ಟರಾಜ ಕವಿಗವಾಯಿಗಳ ಅವರ ನಾಮಕರಣ ಮಾಡುವಂತೆ ಆಗ್ರಹಿಸಿ ರಾಜ್ಯ ಪಂ.ಪುಟ್ಟರಾಜ ರೈತ ಸಂಘದ ವತಿಯಿಂದ ಸಾಂಕೇತಿಕ ಒಂದು ದಿನದ ಉಪವಾಸ ಸತ್ಯಾಗ್ರಹ ನಗರದ ರೈಲ್ವೆ ನಿಲ್ದಾಣದ ಎದುರಿಗೆ ನಡೆಯಿತು.
ಸಾಂಕ್ರಾಮಿಕ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿ-ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ಹೆಸರು ಖರೀದಿ ಕೇಂದ್ರ ಪ್ರಾರಂಭಿಸಲು ನರಗುಂದ ರೈತರ ಒತ್ತಾಯ
ವಿಪರೀತ ಮಳೆಯಿಂದ ಹೆಸರು ಬೆಳೆ ಅಪಾರ ಪ್ರಮಾಣದಲ್ಲಿ ಹಾಳಾಗಿದ್ದು, ಸರ್ಕಾರ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಬೇಕು ಎಂದು ತಹಸೀಲ್ದಾರ್‌ಗೆ ರೈತರು ಮನವಿ ಮಾಡಿದ್ದಾರೆ.
ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ಬೇಡ
ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸುವ ನಿರ್ಧಾರವನ್ನು ಸರ್ಕಾರ ತಕ್ಷಣ ಹಿಂತೆಗೆದುಕೊಳ್ಳುವಂತೆ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಪಟ್ಟಣದಲ್ಲಿ ಸೋಮವಾರ ತಹಸೀಲ್ದಾರ್‌ ಮೂಲಕ ಮನವಿ ಅರ್ಪಿಸಲಾಯಿತು.
ಮಾನಸಿಕ ಹಾಗೂ ಆರೋಗ್ಯಯುತವಾಗಿರಲು ಕ್ರೀಡೆ ಅವಶ್ಯ-ಸಂಕನೂರ
ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದಲ್ಲಿ ಕ್ರೀಡಾಸಕ್ತಿ ಕಡಿಮೆಯಾಗುತ್ತದೆ. ಅವರು ಕ್ರೀಡೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳುವುದು ಅವಶ್ಯವಾಗಿದೆ. ಮಾನಸಿಕ ಹಾಗೂ ಆರೋಗ್ಯಯುತವಾಗಿರಲು ಕ್ರೀಡೆ ಅವಶ್ಯ ಎಂದು ವಿಧಾನ ಪರಿಷತ್ ಸದಸ್ಯ ಪ್ರೊ.ಎಸ್.ವಿ. ಸಂಕನೂರ ಹೇಳಿದರು.
ಡಂಬಳ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಆಗ್ರಹ
ಇಪ್ಪತ್ತು ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ನಮ್ಮ ಡಂಬಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೇಗೇರಿಸುವಂತೆ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.
ಬೆಲೆಬಾಳುವ ವಸ್ತುಗಳಿದ್ದ ಪರ್ಸ್‌ ಮರಳಿಸಿದ ಮುಖ್ಯೋಪಾಧ್ಯಾಯ
ಹೋಬಳಿಯ ಕದಾಂಪುರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಬ್ದುಲ್‌ಮುನಾಫ್‌ ಎಲ್‌. ಬಿಜಾಪುರ ಅವರು ಸಿಕ್ಕ ಪರ್ಸ್‌ನಲ್ಲಿ ಬಂಗಾರ ಹಾಗೂ ಹಣ ಎಟಿಎಂ ಕಾರ್ಡ್‌, ವಾಹನ ಚಾಲನೆ ಲೈಸೆನ್ಸ್‌ ಸಂಬಂಧಿಸಿದ ವ್ಯಕ್ತಿಗೆ ಮರಳಿಸಿ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.
ಮಸೀದಿ ಗಣೇಶ ಮೂರ್ತಿ ಭಾವೈಕ್ಯತೆಯಿಂದ ವಿಸರ್ಜನೆ
ರೋಣ ತಾಲೂಕಿನ ಭಾವೈಕ್ಯತೆ ಸಂಕೇತ ಗ್ರಾಮವಾದ ಸಂದಿಗವಾಡ ಗ್ರಾಮದ ಮಸೀದಿಯಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಯನ್ನು ಭಾನುವಾರ ಸಂಜೆ ಹಿಂದೂ- ಮುಸ್ಲಿಂ ಸಮಾಜದವರು ಒಂದುಗೂಡಿ ಡೊಳ್ಳು, ಭಜನೆ, ನೃತ್ಯಗಳೊಂದಿಗೆ ಅದ್ಧೂರಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಿದರು.
ರೋಣ ತಾಲೂಕಿನಾದ್ಯಂತ ಸಂಭ್ರಮದ ಗಣೇಶ ವಿಸರ್ಜನೆ
ರೋಣ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮಗಳ ಸಾರ್ವಜನಿಕ ಸ್ಥಳ, ದೇವಸ್ಥಾನ ಮತ್ತು ಮನೆಗಳಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಗಳನ್ನು ಭಾನುವಾರ ಸಂಜೆ ಆಯಾ ಗ್ರಾಮ, ಪಟ್ಟಣಗಳ ಬಾವಿ, ಕೆರೆ, ಹೊಂಡಗಳಲ್ಲಿ ಸಕಲ ವಾದ್ಯ ಮೇಳ, ಮೆರವಣಿಗೆಯೊಂದಿಗೆ ಸಡಗರ, ಸಂಭ್ರಮ ಮತ್ತು ಭಕ್ತಿಪೂರ್ವಕವಾಗಿ ವಿಸರ್ಜನೆ ಮಾಡಲಾಯಿತು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 547
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved