• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
(ಓಕೆ) ಮೀಸಲಾತಿಗಾಗಿ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಹಾಗೂ ಎಲ್ಲಾ ಲಿಂಗಾಯತರನ್ನು ಕೇಂದ್ರ ಸರ್ಕಾರದ ಓಬಿಸಿ ಪಟ್ಟಿಯಲ್ಲಿ ಸೇರ್ಪಡೆಗೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ಸೋಮವಾರ ತಾಲೂಕಿನ ಅಸುಂಡಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸುವ ಮೂಲಕ ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು ಸಾತ್ವಿಕ ಆಕ್ರೋಶ ವ್ಯಕ್ತ ಪಡಿಸಿದರು.
ಕರ್ನಾಟಕ ಸಂಭ್ರಮ-50 ಸವಿ ನೆನಪಿಗಾಗಿ 31 ಅಡಿ ಎತ್ತರ ಸ್ತೂಪ ನಿರ್ಮಾಣ
1973 ಹಾಗೂ 2023ರ ವರೆಗಿನ ಐತಿಹಾಸಿಕ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸಂಭ್ರಮ-50 ರ ಸವಿನೆಪಿಗಾಗಿ ಗದಗ ನಗರದಲ್ಲಿ ಭೂಮರಡ್ಡಿ ವೃತ್ತದ ಪಕ್ಕದಲ್ಲಿ 31 ಅಡಿ ಎತ್ತರದ ಸ್ತೂಪ ನಿರ್ಮಾಣ ಮಾಡಲಾಗುತ್ತಿದ್ದು, ಇದು ಸಂಭ್ರಮವನ್ನು ಶಾಶ್ವತವಾಗಿ ನೆನಪಿನಲ್ಲಿ ಉಳಿಸುತ್ತದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಎನ್ಎಸ್ಎಸ್‌ನಿಂದ ಸಮಾಜ ಸೇವೆ ಜಾಗೃತಿ: ಮಿಥುನ ಪಾಟೀಲ
ರೋಣ ತಾಲೂಕಿನ ಮುದೇನಗುಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ರಾಜೀವಗಾಂಧಿ ಶಿಕ್ಷಣ ಸಂಸ್ಥೆಯ ವೀರರಾಣಿ ಚೆನ್ನಮ್ಮ ಪದವಿಪೂರ್ವ ಮಹಾವಿದ್ಯಾಲಯ ರೋಣ ವತಿಯಿಂದ ಜರುಗಿದ ಮತ್ತು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ- 2023-24 ವನ್ನು ಪುರಸಭೆ ಉಪಾಧ್ಯಕ್ಷ ಮಿಥನ್‌ ಪಾಟೀಲ ಉದ್ಘಾಟಿಸಿದರು.
ಕರ್ನಾಟಕ-೫೦ ಸಂಭ್ರಮಾಚರಣೆಗೆ ಭರದ ಸಿದ್ಧತೆ
ಗದಗ (ಕೃತಕಪುರ) ಐತಿಹಾಸಿಕ ಪರಂಪರೆ ಹಿನ್ನೆಲೆ ಹೊಂದಿದ ನಗರವಾಗಿದ್ದು, ಇದೇ ನೆಲದಲ್ಲಿ ಮತ್ತೊಂದು ಐತಿಹಾಸಿಕ, ಗತವೈಭವ ಮರುಕಳಿಸುವ ಕರ್ನಾಟಕ-೫೦ ಸಂಭ್ರಮಾಚರಣೆಗೆ ಭರದ ಸಿದ್ಧತೆ ಸಾಗಿದೆ.
ಪೌರ ಕಾರ್ಮಿಕರ ಸೇವೆಗೆ ಬೆಲೆ ಕಟ್ಟುವುದು ಅಸಾಧ್ಯ
ಲಕ್ಷ್ಮೇಶ್ವರ ಪಟ್ಟಣದ ಶೈಲಾ ಆದಿ ಅವರ ತೋಟದಲ್ಲಿ ಸೃಷ್ಟಿ ದೃಷ್ಟಿ ಸಮಾಜ ಸೇವಾ ಸಂಸ್ಥೆಯು ಸೀಗಿ ಹುಣ್ಣಿಮೆಯ ಅಂಗವಾಗಿ ಪೌರಕಾರ್ಮಿಕ ಸನ್ಮಾನ ಕಾರ್ಯಕ್ರಮ ನಡೆಯಿತು.
ವಾಲ್ಮೀಕಿಯವರ ಜೀವನ ಶೈಲಿ ಸಮಾಜಕ್ಕೆ ದಾರಿದೀಪ
ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯಿತಿ ಹಾಗೂ ತಾಲೂಕು ಮಹರ್ಷಿ ವಾಲ್ಮೀಕಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ಶಿರಹಟ್ಟಿ ವಾಲ್ಮೀಕಿ ವೃತ್ತದ ಆವರಣದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು.
ವಾಲ್ಮೀಕಿ ರಾಮಾಯಣದ ತತ್ವಾದರ್ಶಗಳು ಸಾರ್ವಕಾಲಿಕ
ಗದಗ ಜಿಲ್ಲಾಡಳಿತ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಪುಷ್ಪ ನಮನ ಸಲ್ಲಿಸಿದರು.
ನಾಳೆ ಅಸುಂಡಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಗದಗ ನಗರದ ಹೊರವಲಯದಲ್ಲಿರುವ ಅಸುಂಡಿ ಕ್ರಾಸ್ ಬಳಿ ಅ 30ರಂದು ಬೆಳಗ್ಗೆ 9ಕ್ಕೆ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳು ಎಚ್ಚರಿಸಿದರು.
ಕರ್ನಾಟಕಕ್ಕೆ ಬಸವನಾಡು ನಾಮಕರಣ: ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ
ಕರ್ನಾಟಕಕ್ಕೆ ಬಸವನಾಡು ಅಂತಾ ಹೆಸರಿಟ್ಟರೆ ಚೆನ್ನಾಗಿರುತ್ತದೆ ಎನ್ನುವ ವಿಷಯ ಚರ್ಚೆ ಪ್ರಾರಂಭವಾಗಿದ್ದು, ಬಸವನಾಡು ಎನ್ನುವುದು ಚೆನ್ನಾಗಿರುತ್ತದೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಬರಗಾಲ ಎದುರಿಸುವಲ್ಲಿ ರಾಜ್ಯ-ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲ
ಮುಂಗಾರು ಮತ್ತು ಹಿಂಗಾರು ಮಳೆಯ ಸಂಪೂರ್ಣ ವಿಫಲತೆಯಿಂದಾಗಿ ರಾಜ್ಯದಲ್ಲಿ ತೀವ್ರವಾದ ಬರಗಾಲ ಆವರಿಸಿದ್ದು, ರೈತರ ಸಮಸ್ಯೆಗಳು ಮತ್ತು ಹಿಂದೆಂದೂ ಕಾಣ ಬರಗಾಲ ಉಲ್ಬಣಿಸಿದ್ದು, ಇದನ್ನು ನಿರ್ವಹಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಇದನ್ನು ಖಂಡಿಸಿ ರೈತ ಸಂಘ ನ. 27ರಿಂದ ಮೂರು ದಿನಗಳ ಕಾಲ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದೆ.
  • < previous
  • 1
  • ...
  • 534
  • 535
  • 536
  • 537
  • 538
  • 539
  • 540
  • 541
  • 542
  • ...
  • 545
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved