• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂಡರಗಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅದ್ಧೂರಿ ಆಚರಣೆಗೆ ನಿರ್ಧಾರ
ನ. 21 ಹಾಗೂ 22ರಂದು ಪಟ್ಟಣದ ವೀರಭದ್ರೇಶ್ವರ ಜಾತ್ರಾ ಮಹೋತ್ಸವವನ್ನು ಅದ್ಧೂರಿಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ವೀರಭದ್ರೇಶ್ವರನ ಭಕ್ತರು ಸಲಹೆ ಸೂಚನೆಗಳನ್ನು ನೀಡುವ ಮೂಲಕ ನೆರವು ನೀಡಿ ಸಹಕಾರ ನೀಡಬೇಕು ಎಂದು ಶ್ರೀ ವೀರಭದ್ರೇಶ್ವರ ಸೇವಾ ಸಮಿತಿ ಅಧ್ಯಕ್ಷ ಎಸ್.ವಿ. ಲಿಂಬಿಕಾಯಿ ಮನವಿ ಮಾಡಿಕೊಂಡರು.
ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವಂತಾಗಲಿ-ನಂದೀಶ್ವರಿ ಪಾಟೀಲ
ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಆರ್ಥಿಕ ಬದಲಾವಣೆಗಳನ್ನು ತರುವ ಮತ್ತು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುವ ಮಹಿಳಾ ಮಾಲೀಕತ್ವದ ಉದ್ಯಮಗಳು, ಮೇಕಪ್ ತರಬೇತಿ ಸಮಾಜದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿವೆ ಎಂದು ನಂದೀಶ್ವರಿ ಪಾಟೀಲ ಹೇಳಿದರು.
ಗದಗ ಜಿಲ್ಲಾದ್ಯಂತ ಸಂಭ್ರಮದ 5ನೇ ದಿನದ ಗಣೇಶ ವಿಸರ್ಜನೆ
ಗದಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರ ಗಣೇಶ ಚತುರ್ಥಿ ಆಚರಣೆಯ 5ನೇ ದಿನ ಭಕ್ತಿಭಾವದಿಂದ ಗಣೇಶ ವಿಸರ್ಜನೆ ನೆರವೇರಿತು.
ಮನುಷ್ಯನ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಸೇವನೆ ಅವಶ್ಯವಿದೆ-ಡಾ. ಹಿರೇಮಠ
ಮನುಷ್ಯ ಪ್ರತಿನಿತ್ಯ ಸೇವನೆ ಮಾಡುವ ಆಹಾರ ಪೌಷ್ಟಿಕವಾಗಿ ಇದ್ದರೆ ಮಾತ್ರ ಗಟ್ಟಿಮುಟ್ಟಾಗಿ ಇರುತ್ತಾನೆ ಎಂದು ಡಾ. ಮಹೇಶ ಹಿರೇಮಠ ಹೇಳಿದರು.
ಗದಗ ಕೇಶವ ಬಡಾವಣೆಯಲ್ಲಿ ಭಜನೆ ಸಂಸ್ಕೃತಿ–ಭಕ್ತಿ
ಗದಗ ನಗರದ ಕೇಶವ ಬಡಾವಣೆಯಲ್ಲಿ ಶ್ರಾವಣ ಮಾಸವೆಲ್ಲಾ ಭಜನೆಗಳ ನಾದವೇ ಸದ್ದು ಮಾಡಿತು. ಪ್ರತಿದಿನ ಬೆಳಗ್ಗೆಯೇ ಅಷ್ಟಭುಜ ಈಶ್ವರ ದೇವಸ್ಥಾನದಿಂದ ಪ್ರಾರಂಭವಾಗುವ ಭಜನೆ, ಬಡಾವಣೆಯ ಪ್ರತಿಯೊಂದು ಬೀದಿಯೂ ಸುತ್ತಿ ಜನರ ಮನೆ ಮನೆಗೂ ತಲುಪಿ ಜನರಲ್ಲಿ ಭಕ್ತಿ ಭಾವ ಮೂಡಿಸುವುದಲ್ಲದೇ ಗ್ರಾಮೀಣ ಸೊಗಡನ್ನು ನೆನಪಿಗೆ ತರುವಲ್ಲಿ ಯಶಸ್ಸು ಕಂಡಿತು.
ಜಿಮ್‌ಗಿಂತಲೂ ಯೋಗ ಹೆಚ್ಚು ಸಹಕಾರಿ- ಶಾಸಕ ಪಾಟೀಲ
ಇತ್ತೀಚಿಗಿನ ದೈಹಿಕ ಚಟುವಟಿಕೆ ರಹಿತ ಜೀವನ ಕ್ರಮದಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತಿದ್ದು, ಇದನ್ನು ನಿವಾರಿಸಲು ಕ್ರೀಡೆ ಅಗತ್ಯವಾಗಿದೆ. ಅದರಲ್ಲಿ ಜಿಮ್‌ಗೆ ಯುವಕರು ಮಾರು ಹೋಗುತ್ತಿದ್ದು, ಯೋಗ ಮಾಡಬೇಕು ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ. ಪಾಟೀಲ ಹೇಳಿದರು.
ಸಕಲರಿಗೆ ಲೇಸನ್ನು ಬಯಸುವ ಮನಸ್ಸು ನಮ್ಮದಾಗಲಿ
ಮನುಷ್ಯ ಪರೋಪಕಾರಿಯಾಗಿರಬೇಕು, ಧರ್ಮವು ಅವನಲ್ಲಿರಬೇಕು ಜಗವೆಲ್ಲ ನಗುತ್ತಿರಲಿ ಜಗದಳವು ನನಗಿರಲಿ ಎಂಬಂತೆ ಸಕಲರಿಗೆ ಲೇಸನ್ನು ಬಯಸುವ ಮನಸ್ಸು ನಮ್ಮದಾಗಿರಬೇಕು, ಪುರಾಣ ಪುಣ್ಯಕತೆಗಳು ಮನುಷ್ಯನಲ್ಲಿ ಧಾರ್ಮಿಕ ಭಾವನೆಯೊಂದಿಗೆ ವಿಚಾರ ಹಾಗೂ ವಿವೇಚನೆಯನ್ನುಂಟು ಮಾಡುತ್ತವೆ ಎಂದು ಅಣ್ಣಿಗೇರಿ ದಾಸೋಹಮಠದ ಡಾ. ಶಿವಕುಮಾರ ಸ್ವಾಮಿಗಳು ಹೇಳಿದರು.
ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿ-ಅಶ್ವಿನಿ
ನಿಜವಾದ ಕ್ರೀಡಾಪಟು ಎಂದೂ ಕೆಟ್ಟ ನಾಗರಿಕ ಅಲ್ಲ. ಸದೃಢವಾದ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಆದಕಾರಣ ಎಲ್ಲಾ ವಿದ್ಯಾರ್ಥಿಗಳು ಪ್ರತಿದಿನ ದೈಹಿಕ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಕೊಳ್ಳಬೇಕು ಎಂದು ಪುರಸಭೆ ಸದಸ್ಯೆ ಅಶ್ವಿನಿ ಅಂಕಲಕೋಟಿ ಹೇಳಿದರು.
ಮಸೀದಿ ಗಣೇಶ ಮೂರ್ತಿ ದರ್ಶನ ಪಡೆದ ಎಸ್ಪಿ ರೋಹನ್ ಜಗದೀಶ
ರೋಣ ತಾಲೂಕಿನ ಸಂದಿಗವಾಡ ಗ್ರಾಮದ ಮಸೀದಿಯಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿ ದರ್ಶನವನ್ನು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ಪಿ ರೋಹನ್ ಜಗದೀಶ ಅವರು ಶನಿವಾರ ಪಡೆದರು.
ಧ್ಯಾನಚಂದ್ ಕ್ರೀಡಾ ಮನೋಭಾವನೆ ಜೀವನದಲ್ಲಿ ಅಳವಡಿಸಿಕೊಳ್ಳಿ
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಅತ್ಯಂತ ಅವಶ್ಯಕ. ಧ್ಯಾನಚಂದ್ ಅವರ ಕ್ರೀಡಾ ಮನೋಭಾವನೆ ಮತ್ತು ಅವರು ಕ್ರೀಡೆಗೆ ನೀಡುವ ಸ್ಫೂರ್ತಿಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಕ್ರೀಡೆಯಲ್ಲಿ ನಾವೂ ಸಾಕಷ್ಟು ಸಾಧಿಸಲು ಸಾಧ್ಯವಾಗುತ್ತದೆ ಎಂದು ನಿವೃತ್ತ ದೈಹಿಕ ಶಿಕ್ಷಕ ವೈ.ಎಚ್. ಬಚನಳ್ಳಿ ಹೇಳಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 547
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved