• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊರಟ್ಟಿಯವರ ಜೀವಮಾನದ ಸಾಧನೆ ಬೆರಗುಗೊಳಿಸುವಂತದ್ದು: ತೋಂಟದ ಶ್ರೀಗಳು
5 ದಶಕಗಳಿಂದ ಸಾರ್ವಜನಿಕ ಬದುಕಿನಲ್ಲಿದ್ದು, ವಿಪ ಸದಸ್ಯರಾಗಿ 45 ವರ್ಷಗಳನ್ನು ಪೂರೈಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರ ಜೀವಮಾನದ ಸಾಧನೆಗಳು ಬೆರಗುಗೊಳಿಸುವಂತದ್ದು. ಬಹುಶಃ ಇಂತಹ ಸಾಧನೆಯನ್ನು ದೇಶದ ರಾಜಕೀಯ ಇತಿಹಾಸದಲ್ಲಿ ಹಿಂದೆ ಯಾರೂ ಮಾಡಿಲ್ಲ, ಮುಂದೆಯೂ ಯಾರೂ ಮಾಡಲಾರರು ಎಂದು ಜ. ತೋಂಟದಾರ್ಯ ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಹೇಳಿದರು.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಿಎಂಗೆ ಒತ್ತಾಯ
ಕಾರ್ಮಿಕ ವಿರೋಧಿ 4 ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಲು ಹಾಗೂ ರೈತ ಕಾರ್ಮಿಕರ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ಗದಗ ಜಿಲ್ಲಾ ಸಮಿತಿಯ ವತಿಯಿಂದ ಅಪರ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಇ-ಪೌತಿ ಖಾತೆ ಆಂದೋಲನ ಸದುಪಯೋಗಕ್ಕೆ ತಹಸೀಲ್ದಾರ್‌ ಕರೆ
ಎರಡು ಮೂರು ತಲೆಮಾರುಗಳಿಂದ ಮುತ್ತಾತ, ತಾತ, ತಂದೆಯ ಹೆಸರಿನಲ್ಲಿರುವ ಭೂಮಿಯ ಹಕ್ಕನ್ನು ಮಕ್ಕಳಿಗೆ ಅಥವಾ ವಾರಸುದಾರರಿಗೆ ಕಾನೂನಾತ್ಮಕವಾಗಿ ವರ್ಗಾವಣೆಯಾಗಿರುವುದಿಲ್ಲ. ಇದರಿಂದ ಜನರಿಗೆ ಸರ್ಕಾರದ ಯಾವುದೇ ಸೌಲತ್ತುಗಳನ್ನು ಪಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಇ ಪೋತಿ ಖಾತೆ ಆಂದೋಲನದ ಸದುಪಯೋಗವನ್ನು ಸಾರ್ವಜನಿಕರು ಪಡೆಯಬೇಕೆಂದು ಮುಂಡರಗಿ ತಹಸೀಲ್ದಾರ್‌ ಎರಿಸ್ವಾಮಿ ಪಿ.ಎಸ್. ಹೇಳಿದರು.
ವಿಷಕುಡಿದ ಪ್ರೇಮಿಗಳು: ಅಪ್ರಾಪ್ತೆ ಸಾವು, ಯುವಕನಿಗೆ ಚಿಕಿತ್ಸೆ
ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ಮನೆಯವರ ವಿರೋಧದ ಹಿನ್ನೆಲೆಯಲ್ಲಿ ಮನನೊಂದು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಪ್ರಾಪ್ತೆ (17) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಯುವಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಜಗತ್ತಿನಲ್ಲಿ ಮನುಷ್ಯರ ಬಗ್ಗೆ ಮಾತನಾಡಿದವರು ಬಸವಣ್ಣನವರು ಮಾತ್ರ
ಈ ಜಗತ್ತಿನಲ್ಲಿ ಬಂದ ಎಲ್ಲ ಮಹಾತ್ಮರು ದೇವರು ಮತ್ತು ಧರ್ಮದ ಬಗ್ಗೆ ಮಾತನಾಡಿ ಹೋದರು. ಆದರೆ ಬಸವಣ್ಣನವರು ಒಬ್ಬರೇ ಒಬ್ಬರು ಮಾತ್ರ ಮನುಷ್ಯರ ಬಗ್ಗೆ ಮಾತನಾಡಿದರು. ಮನುಷ್ಯರ ಬಗ್ಗೆ ಮಾತನಾಡುವುದು ನಿಜವಾದ ಧರ್ಮವಾಗುತ್ತದೆ ಎಂದು ಮುಂಡರಗಿ ತೋಂಟದಾರ್ಯ ಮಠದ ಪೀಠಾಧಿಪತಿ ಜ.ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಹೇಳಿದರು.
ಸರ್ಕಾರಿ ಶಾಲೆಗಳ ಮಕ್ಕಳು ಬದುಕನ್ನು ಅರಿತವರು: ಶೆಟ್ಟೆಪ್ಪನವರ
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದ ಮಕ್ಕಳು ಬದುಕನ್ನು ಅರಿತವರು. ಇಂತಹ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರದ ಉಚಿತ ಯೋಜನೆಗಳು ಅನುಷ್ಠಾನಗೊಂಡಿದ್ದು, ಇವುಗಳೊಂದಿಗೆ ಸಂಘ-ಸಂಸ್ಥೆಗಳು ಕೈ ಜೋಡಿಸಿ ಮಕ್ಕಳ ಉತ್ತಮ ಭವಿಷ್ಯಕ್ಕೆ ಸಹಕರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ. ಶೆಟ್ಟೆಪ್ಪನವರ ಹೇಳಿದರು.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗ್ರಾಪಂ ನೌಕರರಿಂದ ಪ್ರತಿಭಟನೆ
ತಾಲೂಕಿನ ಗ್ರಾಮ ಪಂಚಾಯಿತಿ ನೌಕರರು ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಲಕ್ಷ್ಮೇಶ್ವರ ತಾಪಂ ಕಚೇರಿ ಎದುರು ಲಕ್ಷ್ಮೇಶ್ವರ ತಾಲೂಕಿನ ಗ್ರಾಪಂ ನೌಕರರ ಸಂಘ ಹಾಗೂ ಸಿಐಟಿಯು ಸಂಘದ ಸಹಯೋಗದಲ್ಲಿ ಬುಧವಾರ ತಾಪಂ ಎದುರು ಪ್ರತಿಭಟನೆ ನಡೆಸಿ ತಾಪಂ ಇಓ ಕೃಷ್ಣಪ್ಪ ಧರ್ಮರ ಅವರಿಗೆ ಮನವಿ ಸಲ್ಲಿಸಿದರು.
ಕಾರ್ಮಿಕ ವಿರೋಧಿ ನೀತಿ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಆಗ್ರಹ
ಕೇಂದ್ರ ಸರ್ಕಾರ ಕಾರ್ಮಿಕರ ವಿರೋಧಿ ನೀತಿಯನ್ನು ಕೈ ಬಿಡಬೇಕೆಂದು ತಾಲೂಕು ಆಶಾ ಕಾರ್ಯಕರ್ತರ ಸಂಘದ ಪದಾಧಿಕಾರಿಗಳು ತಹಸೀಲ್ದಾರ್‌ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ನೀಡಿ ಆಗ್ರಹಿಸಿದರು.
ಹೃದಯಾಘಾತಕ್ಕೆ ಸಾರಿಗೆ ಸಂಸ್ಥೆಯ ಚಾಲಕ ಬಲಿ
ಲಕ್ಷ್ಮೇಶ್ವರ ಪಟ್ಟಣದ ಕೆಎಸ್ಸಾರ್ಟಿಸಿ ಡಿಪೋದಲ್ಲಿ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದ ಎಸ್.ಪಿ.ಲಕ್ಷ್ಮಣ ಅವರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ.
ನಾವು ಕಲಿತ ಶಾಲೆ, ಗುರುಗಳ ಋುಣ ತೀರಿಸುವುದು ಅಸಾಧ್ಯ-ರಾಮನಗೌಡರ
ಕಲಿತ ಶಾಲೆಯ ಋಣ ತೀರಿಸುವುದು ಅಸಾಧ್ಯ, ಆದರೆ ನಮಗೆ ಸಿಕ್ಕ ಕೆಲ ಅವಕಾಶ ಬಳಸಿಕೊಂಡು ಇತರ ಬಡ ವಿದ್ಯಾರ್ಥಿಗಳಿಗೆ ಕೈಲಾದ ಸಹಾಯ ಮಾಡುವುದು ನಮ್ಮ ಕರ್ತವ್ಯ ಎಂದು ಶಿರಹಟ್ಟಿ ತಾಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಚ್.ಎಸ್. ರಾಮನಗೌಡರ ಹೇಳಿದರು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved