ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
gadag
gadag
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉತ್ತಮ ಆರೋಗ್ಯಕ್ಕೆ ನಿಯಮಿತ ಆರೋಗ್ಯ ತಪಾಸಣೆ ಅಗತ್ಯ-ತೋಂಟದ ಡಾ. ಸಿದ್ಧರಾಮ ಶ್ರೀ
ಆಧುನಿಕ ದಿನಗಳಲ್ಲಿ ದೈಹಿಕ ಶ್ರಮ ಕ್ಷೀಣಿಸಿ ಮಾನಸಿಕ ಶ್ರಮ ಹೆಚ್ಚಾಗುತ್ತಿದ್ದು, ದೈನಂದಿನ ವೃತ್ತಿಪರ ಜಂಜಾಟಗಳ ಮಧ್ಯೆ ಆರೋಗ್ಯದ ಕಾಳಜಿ ವಹಿಸದೇ ಇರುವುದು ಅಪಾಯಕಾರಿಯಾಗಿದೆ. ನಿಯಮಿತ ಆರೋಗ್ಯ ತಪಾಸಣೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ವರ್ಷದ ತೋಂಟದಾರ್ಯ ಜಾತ್ರೆಯಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ಆಶ್ರಯ ನಿವೇಶನ ಫಲಾನುಭವಿಗಳ ಯಾದಿ ಬದಲಾವಣೆಗೆ ಮಾಜಿ ಶಾಸಕ ರಾಮಣ್ಣ ಲಮಾಣಿ ವಿರೋಧ
ಲಕ್ಷ್ಮೇಶ್ವರ ಪಟ್ಟಣದಲ್ಲಿನ ನಿರಾಶ್ರಿತರಿಗೆ ಆಶ್ರಯ ನಿವೇಶನ ಫಲಾನುಭವಿಗಳ ಯಾದಿ ಬದಲಾವಣೆ ಮಾಡಬಾರದು ಎಂದು ಮಾಜಿ ಶಾಸಕ ರಾಮಣ್ಣ ಲಮಾಣಿ ಹೇಳಿದರು.
ಕೈಗಾರಿಕೆ ಆರಂಭಿಸಲು ಸ್ಥಳ ನೀಡಲು ಸರ್ಕಾರಕ್ಕೆ ಆಗ್ರಹ
ಶಿರಹಟ್ಟಿ ತಾಲೂಕಿನಲ್ಲಿ ಕೈಗಾರಿಕೆಗಳ ಕೆಲಸ ಆರಂಭಿಸಲು ಮುಕ್ತ ಅವಕಾಶಗಳಿದ್ದರೂ ಸರಿಯಾದ ಮಾರ್ಗದರ್ಶನ ಹಾಗೂ ಕೈಗಾರಿಕೆ ಕೆಲಸಕ್ಕೆ ಅಗತ್ಯ ಭೂಮಿ (ಸ್ಥಳ) ಕೊರತೆ ಎದ್ದು ಕಾಣುತ್ತಿದ್ದು, ದುಡಿಯುವ ಕೈಗಳಿಗೆ ಸರ್ಕಾರ ಕೆಲಸ ನೀಡುವ ದೃಷ್ಟಿಯಿಂದ ತುರ್ತು ಸ್ವಂತ ಕೈಗಾರಿಕೋದ್ಯಮ ಆರಂಭಿಸಲು ಸೂಕ್ತ ಸ್ಥಳ ನೀಡಬೇಕು ಎಂದು ಆಗ್ರಹಿಸಿ ಶನಿವಾರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ-ಶಾಸಕ ಡಾ. ಲಮಾಣಿ
ಜಗತ್ತಿನ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಕ್ಷವಾಗಿ ಬಿಜೆಪಿ ಎದ್ದು ಕಾಣುವ ಅಂಶವಾಗಿದೆ. ಬಿಜೆಪಿ ದೇಶದ ಅಭಿವೃದ್ಧಿಗಾಗಿ ಹುಟ್ಟಿ ಹೆಮ್ಮರವಾಗಿ ಬೆಳೆದು ನಿಂತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಹಿಂದೂಗಳ ರಕ್ಷಣೆಗಾಗಿ ಶ್ರೀರಾಮ ಸೇನೆ ಕಾರ್ಯಕರ್ತರ ಪಡೆ ರಚನೆ- ಮುತಾಲಿಕ್
ಹಿಂದೂಗಳಲ್ಲಿ ಧೈರ್ಯ ಬೆಳೆಯಬೇಕಾಗಿದೆ. ಸುಭಾಷಚಂದ್ರ ಬೋಸ್ ಅವರು ಅಜಾದ್ ಹಿಂದ್ ಫೌಜ್ ಸೈನ್ಯ ಕಟ್ಟಿದ ರೀತಿ ಶ್ರೀರಾಮ ಸೇನೆಯ ಕಾರ್ಯಕರ್ತರ ಪಡೆ ಸ್ಥಾಪಿಸುವ ಕಾರ್ಯ ಮಾಡುತ್ತೇವೆ ಎಂದು ಪ್ರಮೋದ್ ಮುತಾಲಿಕ್ ಹೇಳಿದರು.
ಬಿಜೆಪಿ ಪಯಣ ಇಂದು ಬಹುಮತದ ಸರ್ಕಾರ ರಚನೆಗೆ ಬಂದು ತಲುಪಿದೆ-ಹೇಮಗಿರೀಶ ಹಾವಿನಾಳ
ಬಿಜೆಪಿ ಹೋರಾಟದ ಇತಿಹಾಸವು ಶ್ರಮ, ನಿಷ್ಠೆ ಮತ್ತು ತ್ಯಾಗದ ಪ್ರತೀಕವಾಗಿದೆ. 1984ರಲ್ಲಿ ಕೇವಲ 2 ಸ್ಥಾನಗಳೊಂದಿಗೆ ಆರಂಭವಾದ ಈ ಪಯಣ, ಸಾವಿರಾರು ಕಾರ್ಯಕರ್ತರ ನಿಸ್ವಾರ್ಥ ಸೇವೆಯಿಂದ ಇಂದು ಬಹುಮತದ ಸರ್ಕಾರ ರಚನೆವರೆಗೆ ತಲುಪಿದೆ.
ಬಿಜೆಪಿ ವಿಶ್ವದಲ್ಲಿಯೇ ಬಲಿಷ್ಠ ಪಕ್ಷ: ಸಂಕನೂರ
ಬಿಜೆಪಿ1980ರಲ್ಲಿ ಸ್ಥಾಪನೆಯಾದ ನಂತರ ವರ್ಷದಿಂದ ವರ್ಷಕ್ಕೆ ಬಲಗೊಳ್ಳುತ್ತಾ ಬಂದು ಇಂದು ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠ ರಾಜಕೀಯ ಪಕ್ಷವಾಗಿ ಬೆಳೆದಿದೆ ಎಂದು ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಮಲಪ್ರಭಾ ನದಿ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ
ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರ ಗ್ರಾಮದ ವ್ಯಾಪ್ತಿಯಲ್ಲಿ ಹರಿಯುವ ಮಲಪ್ರಭಾ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಮರಳುಗಳ್ಳರ ದಾಹಕ್ಕೆ ಬರಡಾಗಿದೆ.
ದಾಂಪತ್ಯ ಜೀವನ ಆದರ್ಶವಾಗಿರಲಿ: ಮುಪ್ಪಿನ ಬಸವಲಿಂಗ ಸ್ವಾಮೀಜಿ
ದಾಂಪತ್ಯ ಜೀವನ ಸಮಾಜಕ್ಕೆ ಆದರ್ಶವಾಗಿರಲಿ, ಈ ದಿಸೆಯಲ್ಲಿ ಸತಿ, ಪತಿ ಅನ್ಯೋನ್ಯ, ಪ್ರೀತಿ, ವಿಶ್ವಾಸದಿಂದ ಬದುಕು ಸಾಗಿಸಬೇಕು ಎಂದು ಹಾಲಕೆರೆ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.
ಗದಗ ಬೆಟಗೇರಿಯಲ್ಲಿ ಅದ್ಧೂರಿಯಾಗಿ ಶ್ರೀರಾಮ ನವಮಿ ಆಚರಣೆ
ಅವಳಿ ನಗರದ ವಿವಿಧೆಡೆ ಭಾನುವಾರ ಅದ್ಧೂರಿಯಾಗಿ ಶ್ರೀರಾಮ ನವಮಿ ಆಚರಿಸಲಾಯಿತು.
< previous
1
...
50
51
52
53
54
55
56
57
58
...
437
next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು