• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಲಕಲ್ ಶ್ರೀಗಳ ಪೂರ್ವಾಶ್ರಮದ ಮಾತೋಶ್ರೀ ಲಿಂಗೈಕ್ಯೆ
ನರಗುಂದ: ಇಳಕಲ್ ಚಿತ್ತರಗಿ ವಿಜಯ ಮಹಾಂತೇಶ್ವರ ಮಠದ ಮಹಾಂತ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೋಶ್ರೀ ಶಾಂತಮ್ಮ ಹೆಗಡಾಲ (88) ಬುಧವಾರ ಲಿಂಗೈಕ್ಯೆರಾದರು.ಮೃತರಿಗೆ ನಾಲ್ಕು ಜನ ಗಂಡು ಮಕ್ಕಳು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವಿದೆ.
ನರಗುಂದ ಗುತ್ತಿಗೆದಾರರ ಹಣ ಪಾವತಿ ವಿಷಯ ಸಿಎಂ ಅಂಗಳಕ್ಕೆ
2022-23ರ ಅವಧಿಯಲ್ಲಿ ನರಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನುಷ್ಠಾನವಾಗಿರುವ ವಿವಿಧ ಕಾಮಗಾರಿಗಳು ಸದ್ಯ ಗದಗ ಜಿಲ್ಲೆ ಮಾತ್ರವಲ್ಲ, ರಾಜ್ಯದಲ್ಲಿಯೇ ತೀವ್ರ ಚರ್ಚೆಯ ವಸ್ತುವಾಗಿದೆ. ಬಹುತೇಕ ಕಾಮಗಾರಿಗಳು ಕಳಪೆಯಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ಮಾಜಿ ಶಾಸಕ ಬಿ.ಆರ್. ಯಾವಗಲ್ಲ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಕಸಾಪ ಜಿಲ್ಲಾ ಮಟ್ಟದ ಸಮ್ಮೇಳನ ನಡೆಸಲು ಪೂರಕ ವಾತಾವರಣ ನಿರ್ಮಿಸಿ
ಗಜೇಂದ್ರಗಡ ಪಟ್ಟಣದ ಗವಿಮಠದಲ್ಲಿ ಭಾನುವಾರ ಕಸಾಪ ಜಿಲ್ಲಾ ಮಟ್ಟದ ಸಮ್ಮೇಳನ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಕಾರ್ಯಕಾರಿ ಸಮಿತಿಯ ಸಭೆ ನಡೆಯಿತು.
ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: ಓರ್ವನ ಬಂಧನ, 13 ಕ್ವಿಂಟಲ್ ಅಕ್ಕಿ ವಶ
ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ ಮಾಡುತ್ತಿದ್ದ ಟಾಟಾ ಏಸ್ ವಾಹನ ಮತ್ತು 13 ಕ್ವಿಂಟಲ್ 40 ಕೆಜಿ ಅಕ್ಕಿ ವಶಪಡಿಸಿಕೊಂಡು, ವಾಹನ ಚಾಲಕನ ಮೇಲೆ ಪ್ರಕರಣ ದಾಖಲಿಸಿದ ಘಟನೆ ಭಾನುವಾರ ನಡೆದಿದೆ.
ಸರಳವಾಗಿ ಜನ್ಮದಿನ ಆಚರಿಸಿಕೊಂಡ ಶಾಸಕ ಸಿ.ಸಿ. ಪಾಟೀಲ
ಕಳೆದ ವರ್ಷ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ ಹಾಗೂ ವಿದ್ಯಾರ್ಥಿಗಳಗಾಗಿ ಜ್ಞಾನದೀಪ್ತಿ ಶಿಬಿರವನ್ನು ಏರ್ಪಡಿಸಿ ಮತಕ್ಷೇತ್ರದಲ್ಲಿ ಅರ್ಥಪೂರ್ಣವಾದ ಹುಟ್ಟುಹಬ್ಬವನ್ನು ಆಚರಿಸಲಾಗಿತ್ತು. ಈ ವರ್ಷ ಬರಗಾಲ ಇರುವ ಕಾರಣ ಆಡಂಬರ ರಹಿತವಾದ ಆಚರಣೆ ಮಾಡಲಾಗಿದೆ. ಸಮಾಜಕ್ಕೆ ಅತ್ಯಂತ ಅವಶ್ಯವಿರುವ ಕಾರ್ಯಗಳಾದ ರಕ್ತದಾನ ಶಿಬಿರ ಹಾಗೂ ಗಿಡ ನೆಡುವ ಕಾರ್ಯಕ್ರಮಗಳನ್ನು ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ನನ್ನ ಮತಕ್ಷೇತ್ರದಲ್ಲಿ ಜನರ ಇಚ್ಛೆಯಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಶಾಸಕ ಸಿ. ಸಿ. ಪಾಟೀಲ ಹೇಳಿದರು.
ನೂತನ ಶಿಕ್ಷಕರಿಗೆ ನೇಮಕಾತಿ ಆದೇಶ ವಿತರಿಸಿದ ಸಚಿವ ಎಚ್.ಕೆ. ಪಾಟೀಲ
3) ಗದಗ ನಗರದ ಕಳಸಾಪುರ ರಸ್ತೆಯಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ನಲ್ಲಿ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯು ನಡೆಸಿದ ಪದವೀಧರ ಪ್ರಾಥಮಿಕ ಶಿಕ್ಷಕರ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕೌನ್ಸೆಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ನೂತನ ಶಿಕ್ಷಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಶನಿವಾರ ನೇಮಕಾತಿ ಆದೇಶ ಪ್ರತಿ ವಿತರಿಸಿದರು.
ಪ್ರತಿ ಟನ್‌ ಕಬ್ಬಿಗೆ ಹೆಚ್ಚುವರಿ 500 ರು. ಕೊಡುವಂತೆ ಒತ್ತಾಯ
ಮುಂಡರಗಿ ತಾಲೂಕಿನಲ್ಲಿ ಇದೀಗ ಬರಗಾಲ ಬಿದ್ದಿದ್ದು, ಕಬ್ಬಿನ ಇಳುವರಿ ಕಡಿಮೆಯಾಗಿದೆ. ವಿದ್ಯುತ್ ಸಹ ಕಣ್ಣಾಮುಚ್ಚಾಲೆ ಆಡುತ್ತಿರುವುದರಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದು, ಇಲ್ಲಿನ ವಿಜಯನಗರ ಸಕ್ಕರೆ ಕಾರ್ಖಾನೆಯವರು ಕೇಂದ್ರ ಸರ್ಕಾರದ ಎಫ್‌ಆರ್‌ಪಿ ದರದ ಜತೆಗೆ ಪ್ರತಿ ಟನ್ ಕಬ್ಬಿಗೆ ರು. 500 ಹೆಚ್ಚುವರಿಯಾಗಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶನಿವಾರ ಸಕ್ಕರೆ ಕಾರ್ಖಾನೆ ಎದುರಿನಲ್ಲಿ ನೂರಾರು ಜನ ಕಬ್ಬು ಬೆಳೆಗಾರ ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ಪೊಲೀಸರ ತ್ಯಾಗ, ಬಲಿದಾನ, ಸಾಹಸ ಸ್ಮರಣೀಯ: ನ್ಯಾ. ಬಸವರಾಜ
ಗದಗ ನಗರದ ಜಿಲ್ಲಾ ಪೊಲೀಸ್‌ ಕಚೇರಿ ಆವರಣದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಕರ್ತವ್ಯ ಪಾಲನೆಯಲ್ಲಿ ಪ್ರಾಣಾರ್ಪಣೆ ಮಾಡಿದ ಪೊಲೀಸರ ನೆನಪಿಗಾಗಿ ಏರ್ಪಡಿಸಿದ ಪೊಲೀಸ್‌ ಹುತಾತ್ಮರ ದಿನಾಚರಣೆ ನಡೆಯಿತು.
ಮಹಿಳೆಯರ ಸ್ವಯಂ ರಕ್ಷಣೆಗೆ ಕರಾಟೆ ಸಹಕಾರಿ: ಕೃಷ್ಣಗೌಡ
ಗದಗ ತಾಲೂಕಿನ ಸೊರಟೂರ ಗ್ರಾಮದ ಶ್ರೀದುರ್ಗಾದೇವಿ ಸಮುದಾಯ ಭವನದಲ್ಲಿ ಆರ್ಚ ಫೌಂಡೇಶನ್ ಶುಕ್ರವಾರ ಹಾಗೂ ವಿದ್ಯಾರಾಣಿ ಟ್ರಸ್ಟ್ ವತಿಯಿಂದ ಅಭಯ ಕಾರ್ಯಕ್ರಮದಡಿ ಗ್ರಾಮೀಣ ಮಹಿಳೆಯರಿಗಾಗಿ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ತರಬೇತಿ ಕೇಂದ್ರ ಉದ್ಘಾಟನೆ
ಸರ್ಕಾರ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಲಿ- ಕುಲಕರ್ಣಿ
ಶುಕ್ರವಾರ ಪಟ್ಟಣದ ಈರಣ್ಣ ನವಲಗುಂದವರ ಟ್ಯಾಂಕರ್‌ ಮೂಲಕ ಜಮೀನುಗಳಿಗೆ ನೀರು ಹಾಯಿಸುವ ಸ್ಥಳಕ್ಕೆ ಕೇಂದ್ರ ಕಳಸಾ ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಭೇಟಿ ನೀಡಿದರು.
  • < previous
  • 1
  • ...
  • 536
  • 537
  • 538
  • 539
  • 540
  • 541
  • 542
  • 543
  • 544
  • 545
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved