• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಟ್ಟಣಗಳಲ್ಲಿನ ಕೃಷಿ ಕೂಲಿ ಕಾರ್ಮಿಕರಿಗೆ ಸಿಗುತ್ತಿಲ್ಲ ಉದ್ಯೋಗ
ಗದಗ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆಯಿಂದಾಗಿ ಬರಗಾಲ ಆವರಿಸಿ, ಕಾರ್ಮಿಕರು ಉದ್ಯೋಗಕ್ಕಾಗಿ ಪರದಾಡುತ್ತಿದ್ದಾರೆ. ಗ್ರಾಪಂ ವ್ಯಾಪ್ತಿಯಲ್ಲಿ ವಾಸಿಸುವ ಜನರಿಗೆ ಉದ್ಯೋಗ ಖಾತ್ರಿ ಲಭ್ಯವಿದೆ, ಆದರೆ ಪಟ್ಟಣಗಳಲ್ಲಿ ವಾಸಿಸುವ ಕೃಷಿ ಕೂಲಿ ಕಾರ್ಮಿಕರಿಗೆ ನರೇಗಾವೂ ಇಲ್ಲ, ಬರಗಾಲ ಕಾಮಗಾರಿಯೂ ಇಲ್ಲ. ಹಾಗಾಗಿ ಕೃಷಿ ಕೂಲಿ ಕಾರ್ಮಿಕರು ಗುಳೆ ಹೋಗದೇ ಅನ್ಯ ಮಾರ್ಗವಿಲ್ಲದಂತಾಗಿದೆ.
ಬಾಲಕಾರ್ಮಿಕ, ಭಿಕ್ಷಾಟನೆ, ಪೊಕ್ಸೋ ಪ್ರಕರಣಗಳಲ್ಲಿ ತುರ್ತು ಕ್ರಮ ವಹಿಸಿ
ಗದಗ ಜಿಪಂ ಸಭಾಂಗಣದ ವಿಡಿಯೋ ಕಾನ್ಫರನ್ಸ್ ಹಾಲ್‌ದಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆ ಕುರಿತು ತಹಸೀಲ್ದಾರರು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಸಭೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಅಧ್ಯಕ್ಷತೆಯಲ್ಲಿ ನಡೆಯಿತು.
ಕೆರೆಗೆ ನೀರು ತುಂಬಿಸಲು ರೈತರ ಆಗ್ರಹ
ಶಿರಹಟ್ಟಿ ತಾಲೂಕಿನ ಶ್ರೀಮಂತಗಡ, ದೇವಿಹಾಳ, ರಣತೂರ, ಬೆಳ್ಳಟ್ಟಿ, ಸುಗ್ನಳ್ಳಿ ಗ್ರಾಮದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ರೈತರು ಮನವಿ ಸಲ್ಲಿಸಿ ಆಗ್ರಹಿಸಿದರು.
ಬಿಸಿಯೂಟದ ಯೋಜನೆ ಹಿಂದಿನಂತೆ ಮುಂದುವರಿಸಲು ಒತ್ತಾಯ
ಬಿಸಿಯೂಟದ ಯೋಜನೆಯನ್ನು ಹಿಂದಿನಂತೆ ಮುಂದುವರಿಸಲು ಒತ್ತಾಯಿಸಿ ಶಿಕ್ಷಕರ ಸಂಘದಿಂದ ಮುಂಡರಗಿ ತಾಪಂ ಇಓ ಹಾಗೂ ಅಕ್ಷರದಾಸೋಹದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪುರಾಣಗಳಿಂದ ಸಂಸ್ಕಾರ, ಜ್ಞಾನ ವೃದ್ಧಿ
ಕನ್ನಡಪ್ರಭ ವಾರ್ತೆ ರೋಣಪುರಾಣಗಳಿಂದ ಜನರಲ್ಲಿ ಸಂಸ್ಕಾರ, ಸಂಸ್ಕೃತಿ, ಜ್ಞಾನ ವೃದ್ಧಿಯಾಗುತ್ತದೆ. ಮನುಷ್ಯ ಯಾವಾಗಲು ಪುರಾಣಗಳನ್ನು ಕೇಳುತ್ತಿರಬೇಕು ಇದರಿಂದ ಆಧ್ಯಾತ್ಮಕ ಅನುಭವವಾಗುತ್ತದೆ ಎಂದು ಬಸವಂತಪ್ಪ.ಎಚ್. ತಳವಾರ ಹೇಳಿದರು.ತಾಲೂಕಿನ ಹುನಗುಂಡಿ ಗ್ರಾಮದ ಶ್ರೀಬಸವೇಶ್ವರ ದೇವಸ್ಥಾನದಲ್ಲಿ ೮೭ನೇ ವರ್ಷದ ಆದಿಶಕ್ತಿ ಶ್ರೀದೇವಮ್ಮನ ಪುರಾಣ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.ಗ್ರಾಮೀಣ ಪ್ರದೇಶದಲ್ಲಿ ಇನ್ನು ನೀರಿಕ್ಷಿತ ಪ್ರಮಾಣದಲ್ಲಿ ಶೈಕ್ಷಣಿಕ ಪ್ರಗತಿ ಆಗದೇ ಇರುವುದು ನೋವಿನ ಸಂಗತಿ. ಶಿಕ್ಷಣದಿಂದ ಮಾತ್ರ ಗ್ರಾಮ ಅಭಿವೃದ್ಧಿ ಹೊಂದಲು ಸಾಧ್ಯ.ಆದ್ದರಿಂದ ಪಾಲಕರು ಕಡ್ಡಾಯವಾಗಿ ತಮ್ಮ ತಮ್ಮ ಮಕ್ಕಳನ್ನು ಶಾಲೆಗೆ ಕಳುಯಿಸುವುದರ ಮೂಲಕ ಅವರನ್ನು ಸಾಕ್ಷರನ್ನಾಗಿ ಮಾಡಬೇಕು.ಅರಿಷ್ಟ ವರ್ಗಗಳನ್ನು ತಿಳಿಸುವ ದೇವಿ ಪುರಾಣವು ಮಾನವನ ದೇಹದ ಪುರಾಣವಾಗಿದೆ. ಈ ಪುರಾಣವನ್ನು ಶ್ರದ್ಧಾ-ಭಕ್ತಿಯಿಂದ ಆಲಿಸಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಮೆಣಸಿನಕಾಯಿ ಬೆಳೆ ಉಳಿಸಲು ಟ್ಯಾಂಕರ್‌ ಮೊರೆ
ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರತಾಲೂಕಿನಾದ್ಯಂತ ಮುಂಗಾರು ಮಳೆಗಳು ಕೈಕೊಟ್ಟ ಹಿನ್ನೆಲೆ ಅಳಿದು ಉಳಿದ ಮೆಣಸಿನಕಾಯಿ ಬೆಳೆ ಉಳಿಸಿಕೊಳ್ಳಲು ರೈತರು ಟ್ಯಾಂಕರ್ ನೀರಿಗೆ ಮೊರೆಹೋಗಿದ್ದಾರೆ.ಸಮೀಪದ ಮಂಜಲಾಪೂರ ಗ್ರಾಮದ ಮಂಜುನಾಥ ನರೇಗಲ್ಲ ಸಹೋದರರು ತಮ್ಮ 8 ಎಕರೆ ಹೊಲದಲ್ಲಿ ಮೆಣಸಿನಕಾಯಿ ಬಿತ್ತನೆ ಮಾಡಿದ್ದರು. ಆಗಾಗ ಬಿದ್ದ ಅಲ್ಪ ಸ್ವಲ್ಪ ಮುಂಗಾರು ಮಳೆಯಲ್ಲಿಯೇ ಸೊಗಸಾಗಿ ಬೆಳೆದಿದ್ದ ಮೆಣಸಿನಕಾಯಿ ಬೆಳೆಗಳು ಕಳೆದ 2 ತಿಂಗಳಿಂದ ಮಳೆ ಇಲ್ಲದೆ ಒಣಗಿ ಹೋಗುವ ಹಂತಕ್ಕೆ ಬಂದಿದ್ದರಿಂದ ಟ್ಯಾಂಕರ್ ಮೂಲಕ ನೀರು ತಂದು ಬೆಳೆ ಉಳಿಸಿಕೊಳ್ಳುವ ಹರಸಾಹಸ ಪಡುವಂತಾಗಿದೆ.
ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಸಹಕಾರಿ
ಕನ್ನಡಪ್ರಭ ವಾರ್ತೆ ಗದಗಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಸಹಕಾರಿಯಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜೀಕರ ಹೇಳಿದರು.ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ,ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ 2023-24ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದರು.ಗ್ರಾಮೀಣ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಪಾಲಕರು, ದೈಹಿಕ ಶಿಕ್ಷಣ ಶಿಕ್ಷಕರು ಗುರುತಿಸಿ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ಭಾಗವಹಿಸಲು ಪ್ರೋತ್ಸಾಹ,ತರಬೇತಿ ನೀಡುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಜಯಗಳಿಸುವಂತಾಗಬೇಕೆಂದರು.
ಬೆಳಗಿನ ವೇಳೆ ವಿದ್ಯುತ್ ಪೂರೈಸುವಂತೆ ರೈತ ಸಂಘದಿಂದ ಮನವಿ
ಗದಗ ಜಿಲ್ಲೆಯ ಗ್ರಾಮೀಣ ಭಾಗದ ರೈತರ ಹೊಲಗಳಿಗೆ ಬೆಳಗಿನ ಸಮಯದ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ರೈತ ಹಿತಾಭಿವೃದ್ಧಿ ಸಂಘದಿಂದ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಿಗೆ ಮನವಿ ಸಲ್ಲಿಸಲಾಯಿತು.
ಬರಗಾಲ ಪರಿಸ್ಥಿತಿ ಎದುರಿಸಲು, ಗುಳೆ ತಪ್ಪಿಸಲು ಕ್ರಮ
ಶಿರಹಟ್ಟಿ ತಾಪಂ ಕಾರ್ಯಾಲಯದ ಎದುರು ಮಂಗಳವಾರ ನರೇಗಾ ಯೋಜನೆಯಡಿ ಮನೆ ಮನೆ ಜಾಥಾ ಅಂಗವಾಗಿ ಉದ್ಯೋಗ ರಥ ವಾಹನಕ್ಕೆ ಚಾಲನೆ ತಾಪಂ ಇಒ ಡಾ. ನಿಂಗಪ್ಪ ಓಲೇಕಾರ ಚಾಲನೆ ನೀಡಿದರು.
ಬೆಳೆ ಹಾನಿ ಪರಿಹಾರ ನೀಡದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ
3015ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ
  • < previous
  • 1
  • ...
  • 537
  • 538
  • 539
  • 540
  • 541
  • 542
  • 543
  • 544
  • 545
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved