• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ಬಾರಿಯೂ ಸ್ಥಾಪನೆಯಾಗಲಿಲ್ಲ ಕೇಂದ್ರೀಯ ವಿದ್ಯಾಲಯ!
ಗದಗ ಜಿಲ್ಲೆಯಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಯಾಗಬೇಕು ಎನ್ನುವ ದಶಕಗಳ ಕೂಗಿಗೆ ಮತ್ತೆ ನಿರಾಸೆ. ಪ್ರಸ್ತುತ ರಾಜ್ಯದಲ್ಲಿ ನೂತನವಾಗಿ 3 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲು ಅನುಮತಿ ದೊರೆತಿದ್ದರೂ, ಗದಗ ಜಿಲ್ಲೆಯ ಹೆಸರೇ ಪ್ರಸ್ತಾಪ ಆದದಿರುವುದು ಜಿಲ್ಲೆಯ ಶೈಕ್ಷಣಿಕ ಬೆಳವಣಿಗೆಗೆ ಭಾರೀ ಹಿನ್ನಡೆಯಾಗಿದೆ.
ಈದ್ ಮಿಲಾದ್‌ಗೆ ಡಿಜೆ ಬಳಸದಿರಲು ಮುಸ್ಲಿಂ ಮುಖಂಡರ ತೀರ್ಮಾನ
ಸೆ. 5ರಂದು (ಈದ್ ಮಿಲಾದ್) ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಹಬ್ಬದ ದಿನ ಯುವಕರು ಡಿಜೆ ಬಳಬಾರದು. ಹಬ್ಬದ ದಿನದಂದು ಜನೋಪಯೋಗಿ ಕಾರ್ಯಗಳನ್ನು ಮಾಡಲಿದ್ದೇವೆ. ಡಿಜೆಗೆ ಬಳಸುವ ಹಣದಿಂದ ಬಡವರಿಗೆ ಫುಡ್ ಕಿಟ್ ನೀಡಿ ಶಾಂತಿಯ ಸಂದೇಶ ಸಾರಬೇಕು ಅಂತ ಮೌಲಾನಾ ಜಕಾರಿಯಾಸಾಬ್ ಹೇಳಿದರು.
ವಿಶೇಷ ವೇಷ ಭೂಷಣಗಳೊಂದಿಗೆ ಅಲೆಮಾರಿ ಸಮುದಾಯಗಳ ಪ್ರತಿಭಟನೆ
ಅಸ್ಪೃಶ್ಯ ಸಂಬಂಧಿತ ಅಲೆಮಾರಿಗಳಿಗೆ ಶೇ. 1ರ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಶನಿವಾರ ಗದಗ ನಗರದಲ್ಲಿ ಕಿತ್ತೂರ ಚನ್ನಮ್ಮ ಸರ್ಕಲ್‌ದಿಂದ ಬೃಹತ್ ಪಾದಯಾತ್ರೆ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ನರಗುಂದ ತಾಲೂಕಲ್ಲಿ ಹೆಸರು ಖರೀದಿಗೆ ವ್ಯಾಪಾರಸ್ಥರ ನಿರಾಸಕ್ತಿ
ಆಗಸ್ಟ್‌ ಮೊದಲ ವಾರದಿಂದ ಸುರಿದ ನಿರಂತರ ಮಳೆಯಿಂದಾಗಿ ತಾಲೂಕಿನಲ್ಲಿ ಹೆಸರು ಬೆಳೆ ಹಾಳಾಗಿದ್ದು, ಉಳಿದ ಅಲ್ಪಸ್ವಲ್ಪ ಹೆಸರು ರಾಶಿ ಮಾಡಿ ಮಾರಾಟಕ್ಕೆ ಮುಂದಾದರೆ ಈ ಬೆಳೆ ಖರೀದಿಸಲು ವ್ಯಾಪಾರಸ್ಥರು ಮುಂದೆ ಬರುತ್ತಿಲ್ಲ. ಹೀಗಾಗಿ ಬೆಳೆಗಾರರಿಗೆ ದಿಕ್ಕು ತೋಚದಾಗಿದೆ.
ಅತಿಯಾದ ಮಳೆಗೆ ಹಾಳಾದ ಹೆಸರು ಕಾಳು, ಸಂಕಷ್ಟದಲ್ಲಿ ರೈತ ಸಮೂಹ
ಲಕ್ಷ್ಮೇಶ್ವರ ತಾಲೂಕಿನಲ್ಲಿ ಸುರಿದ ಅತಿಯಾದ ಮಳೆಗೆ ರೈತರು ಬೆಳೆದ ಹೆಸರು ಬೆಳೆಯು ಹಾಳಾಗಿ ಕಣ್ಣೀರು ಹಾಕುವ ಸ್ಥಿತಿ ನಿರ್ಮಾಣವಾಗಿರುವುದು ನೋವಿನ ಸಂಗತಿಯಾಗಿದೆ.
ಮುಷ್ತಾಕ್‌ ದಸರಾ ಉದ್ಘಾಟನೆ ಸಾಂಸ್ಕೃತಿಕ ಉತ್ಸವಕ್ಕೆ ಗರಿಮೆ: ಪಾಟೀಲ
ಕನ್ನಡಕ್ಕೆ ಮೊದಲ ಬೂಕರ್‌ ಪ್ರಶಸ್ತಿ ತಂದು ಕೊಡುವ ಮೂಲಕ ನಾಡಿನ ಕೀರ್ತಿ ಎತ್ತಿ ಹಿಡಿದಿರುವ ಹಿರಿಯ ಸಾಹಿತಿ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಮಾಡುತ್ತಿರುವುದು ಸಾಂಸ್ಕೃತಿಕ ಉತ್ಸವಕ್ಕೆ ಗರಿಮೆಯಾಗಿದೆ. ಇದನ್ನು ಸಹಿಸದ ಮಾಜಿ ಸಂಸದ ಪ್ರತಾಪ ಸಿಂಹ ರಾಜಕೀಯ ಕಾರಣಕ್ಕೆ ವಿರೋಧಿಸುತ್ತಿದ್ದಾರೆ ಎಂದು ಶಾಸಕ ಜಿ.ಎಸ್‌. ಪಾಟೀಲ ಕಿಡಿಕಾರಿದ್ದಾರೆ.
ಸಂದಿಗವಾಡ ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ!
ಗಣೇಶೋತ್ಸವ ಸಂಭ್ರಮ ಇಮ್ಮಡಿಸುವಂತೆ ತಾಲೂಕಿನ ಸಂದಿಗವಾಡದ ಮುಸ್ಲಿಂ ಯುವಕರು, ಹಿಂದೂ ಯುವಕರ ಜತೆ ಸೇರಿ ಗ್ರಾಮದ ಮಸೀದಿಯೊಳಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಗಣೇಶ ಹಬ್ಬವನ್ನು ಭಾವೈಕ್ಯತೆ ಹಬ್ಬವನ್ನಾಗಿ ಮಾಡಿದ್ದಾರೆ.
ಬೆಳ್ಳುಳ್ಳಿ ದರ ಕುಸಿತ, ರೈತರ ಮೊಗದಲ್ಲಿ ಕಾಣದ ಹರ್ಷ
ಮಸಲಾ ಪದಾರ್ಥಗಳ ರಾಣಿ ಎಂದು ಕರೆಸಿಕೊಳ್ಳುವ ಬೆಳ್ಳುಳ್ಳಿ (ಬಳ್ಳೊಳ್ಳಿ)ಯ ದರ ಕುಸಿತ ಕಂಡಿರುವುದು ರೈತರ ಚಿಂತೆಗೆ ಕಾರಣವಾಗಿದೆ. ಬಿತ್ತನೆ ವೇಳೆ ಗಗನ ಮುಖಿಯಾಗಿದ್ದ ಬಳ್ಳೊಳ್ಳಿ ದರವು ಈಗ ನೆಲ ಕಚ್ಚಿ ಬಿತ್ತನೆಗೆ ಮಾಡಿದ ಖರ್ಚು ಕೂಡಾ ವಾಪಸ್ ಬರದಂತ ಸ್ಥಿತಿ ನಿರ್ಮಾಣವಾಗಿದೆ ಎಂಬುದು ರೈತರ ಅಳಲಾಗಿದೆ.
ಧರ್ಮಸ್ಥಳ ಅಪಪ್ರಚಾರ ಖಂಡಿಸಿ ನಾಳೆ ಜೆಡಿಎಸ್ ಸತ್ಯ ಯಾತ್ರೆ
ಜಾತಿ, ಧರ್ಮ, ಪಕ್ಷ ಎಲ್ಲವನ್ನು ಮೀರಿ ರಾಜ್ಯದ ಸಮಸ್ತ ಜನತೆ ಪೂಜಿಸುವ ಧರ್ಮಸ್ಥಳದ ಶ್ರದ್ಧಾಕೇಂದ್ರದ ಬಗ್ಗೆ ಕೆಲವು ಕಾಣದ ಕೈಗಳು ಅಪಪ್ರಚಾರ ನಡೆಸುತ್ತಿರುವುದನ್ನು ಜೆಡಿಎಸ್ ಪಕ್ಷ ತೀವ್ರವಾಗಿ ಖಂಡಿಸುತ್ತಿದೆ. ಪವಿತ್ರ ತೀರ್ಥ ಕ್ಷೇತ್ರದ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ನಮ್ಮ ಪಕ್ಷದಿಂದ ಆ. 31ರಂದು ಧರ್ಮಸ್ಥಳ ಸತ್ಯ ಯಾತ್ರೆ ನಡೆಯಲಿದ್ದು, ಗದಗ ಜಿಲ್ಲೆಯಿಂದ ನೂರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಎಂ.ವೈ.ಮುಧೋಳ ಹೇಳಿದರು.
ಸರ್ಕಾರಿ ಶಾಲೆ, ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ
ಸರ್ಕಾರಿ ಶಾಲೆ ಹಾಗೂ ಗ್ರಾಮದ ಪ್ರಮುಖ ಸ್ಥಳಗಳಲ್ಲಿ, ಸಿ.ಸಿ. ಕ್ಯಾಮೆರಾ ಅಳವಡಿಸುವುದು, ಗ್ರಾಮದಲ್ಲಿ ಹರಿದು ಹೋಗುವ ಮಳೆ ನೀರನ್ನು ಸಂಗ್ರಹಿಸಲು ಕೆರೆ ನಿರ್ಮಾಣ, ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ, ಶಾಲೆಗಳ ಶೌಚಾಲಯ ನಿರ್ವಹಣೆಗೆ ಸ್ವಚ್ಛತಾಗಾರರ ನೇಮಕ, ಕೃಷಿ ಚಟುವಟಿಕೆ ರಸ್ತೆ ಸುಧಾರಣೆ ಸೇರಿದಂತೆ ಹಲವಾರು ಮುಖ್ಯ ವಿಷಯಗಳನ್ನು ನಮ್ಮ ಗ್ರಾಮ ನಮ್ಮ ಯೋಜನೆ ತಯಾರಿಸುವ ಕುರಿತು ತಾಲೂಕಿನ ಲಕ್ಕುಂಡಿ ಗ್ರಾಮ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಅನುಮೋದನೆ ಪಡೆಯಲಾಯಿತು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 547
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved