ಉಪ ಕಾಲುವೆ ನಿರ್ಮಾಣಕ್ಕೆ ₹ 635 ಕೋಟಿ ವೆಚ್ಚದ ಕ್ರಿಯಾಯೋಜನೆರೋಣ ತಾಲೂಕಿನಲ್ಲಿ ಮಲಪ್ರಭಾ ಬಲದಂಡೆ ಕಾಲುವೆಗಳ ಮೂಲಕ ರೈತರ ಜಮೀನುಗಳಿಗೆ ನೀರು ಹರಿಸುವ ನಿಟ್ಟಿನಲ್ಲಿ ಉಪ ಕಾಲುವೆಗಳ ನಿರ್ಮಾಣ ಅತೀ ಮುಖ್ಯವಿದ್ದು, ಇದಕ್ಕಾಗಿ ₹ 635 ಕೋಟಿ ವೆಚ್ಚದ ಕ್ರಿಯಾಯೋಜನೆ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.