• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಕ ಸಮುದಾಯ ಭವನ ಎಲ್ಲ ಜಾತಿಯವರಿಗೂ ಉಪಯೋಗವಾಗಲಿ-ಯತೀಂದ್ರ ಸಿದ್ದರಾಮಯ್ಯ
ಮುಂಡರಗಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಕನಕ ಸಮುದಾಯ ಭವನವು ಕೇವಲ ಹಾಲುಮತ ಸಮುದಾಯಕ್ಕೆ ಮಾತ್ರ ಮೀಸಲಿರದೇ, ಜಾತ್ಯತೀತವಾಗಿ ಎಲ್ಲ ಜನಾಂಗದವರಿಗೆ ಕಡಿಮೆ ವೆಚ್ಚದಲ್ಲಿ ಬಾಡಿಗೆಗೆ ದೊರೆಯುವಂತಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ ಎಐಸಿಸಿ ಹಿಂದುಳಿದ ವರ್ಗಗಳ ಘಟಕ ಸದಸ್ಯ, ಅಧ್ಯಕ್ಷರಲ್ಲ : ಯತೀಂದ್ರ ಸಿದ್ದರಾಮಯ್ಯ
ಸಿದ್ದರಾಮಯ್ಯ ಅವರನ್ನು ಎಐಸಿಸಿ ಹಿಂದುಳಿದ ವರ್ಗಗಳ ಘಟಕಕ್ಕೆ ಸದಸ್ಯರನ್ನಾಗಿ ಮಾಡಲಾಗಿದೆಯೇ ಹೊರತು ಅಧ್ಯಕ್ಷರನ್ನಾಗಿ ಅಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮುಂಡರಗಿ ಅಂಬೇಡ್ಕರ್ ವಸತಿ ಶಾಲೆ ಕಾಯಂ ಲಕ್ಷ್ಮೇಶ್ವರಕ್ಕೆ ಸ್ಥಳಾಂತರವಿಲ್ಲ- ಡಾ. ಚಂದ್ರು ಲಮಾಣಿ
ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯನ್ನು ಲಕ್ಷ್ಮೇಶ್ವರ ಪಟ್ಟಣಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಜನರಲ್ಲಿ ತಪ್ಪು ತಿಳುವಳಿಕೆ ಮೂಡಿದ್ದು, ಈ ಶಾಲೆಯನ್ನು ಯಾವುದೇ ಕಾರಣಕ್ಕೂ ಕಾಯಂ ಸ್ಥಳಾಂತರ ಮಾಡುವುದಿಲ್ಲ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಸ್ಪಷ್ಟ ಪಡಿಸಿದ್ದಾರೆ.
ವಿದ್ಯಾರ್ಥಿಗಳೇ ದೇಶದ ಭವಿಷ್ಯ: ಸಚಿವ ಎಚ್.ಕೆ. ಪಾಟೀಲ
ವಿದ್ಯಾರ್ಥಿಗಳೇ ನಮ್ಮ ದೇಶದ ಭವ್ಯ ಭವಿಷ್ಯವಾಗಿದ್ದಾರೆ. ಓದುವ ಹಂತದಲ್ಲಿ ಉತ್ತಮವಾಗಿ ಅಧ್ಯಯನ ಮಾಡಿ ಜೀವನದಲ್ಲಿ ಯಶಸ್ಸು ನಿಮ್ಮದಾಗಿಸಿಕೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ವೇತನ ಪಾವತಿಗೆ ಆಗ್ರಹಿಸಿ ನರೇಗಾ ಸಿಬ್ಬಂದಿಗಳಿಂದ ಮನವಿ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಕಳೆದ ಆರು ತಿಂಗಳಿಂದ (ಜನವರಿ ೨೦೨೫ ರಿಂದ) ಸಂಬಳ ಪಾವತಿಯಾಗದಿರುವ ಹಿನ್ನೆಲೆಯಲ್ಲಿ ಶಿರಹಟ್ಟಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು.
ಉಭಯ ಗುರುಗಳ ಕನಸನ್ನು ಕಲ್ಲಯ್ಯಜ್ಜ ಸಾಕಾರಗೊಳಿಸಿದ್ದಾರೆ: ನಂದಿವೇರಿ ಶ್ರೀಗಳು
ಲಿಂ.ಪಂ. ಪಂಚಾಕ್ಷರಿ ಗವಾಯಿಗಳವರ ಹಾಗೂ ಲಿಂ.ಡಾ.ಪಂ. ಪುಟ್ಟರಾಜ ಕವಿ ಗವಾಯಿಗಳವರ ಮಾರ್ಗದರ್ಶನದಲ್ಲಿ ಶ್ರೀಕಲ್ಲಯ್ಯಜ್ಜನವರು ವೀರೇಶ್ವರ ಪುಣ್ಯಾಶ್ರಮವನ್ನು ಮುನ್ನಡೆಸಿಕೊಂಡು ಹೋಗುತ್ತಿರುವುದರಿಂದ ಉಭಯ ಗುರುಗಳ ಕನಸನ್ನು ಸಾಕಾರಗೊಳಿಸಿದ್ದಾರೆ ಎಂದು ಕಪೋತಗಿರಿ ನಂದಿವೇರಿ ಶ್ರೀಮಠದ ಶ್ರೀ ಶಿವಕುಮಾರ ಶ್ರೀಗಳು ಹೇಳಿದರು.
ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಲು ಆಗ್ರಹಿಸಿ ಪ್ರತಿಭಟನೆ
ಶಿಕ್ಷಣದ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಕಲೆಕ್ಷನ್‌ ಫುಲ್, ಸರ್ಕಾರದ ಗಲ್ಲೆ ಖಾಲಿ ಖಾಲಿ -ಶಾಸಕ ಪಾಟೀಲ ಟೀಕೆ
ಟಾಕೀಸ್ ಕಲೆಕ್ಷನ್‌ ಫುಲ್ ಗಲ್ಲೆ ಖಾಲಿ ಎನ್ನುವಂತಿರುವ ಕಾಂಗ್ರೆಸ್‌ ಸರಕಾರದಿಂದ ಅಭಿವೃದ್ಧಿ ಶೂನ್ಯ. ಜನರ ಅವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ನನ್ನ ಸುದೀರ್ಘ ರಾಜಕೀಯ ಅನುಭವದಲ್ಲಿ ಅಭಿವೃದ್ಧಿ ಮಾಡದ ಕಾಂಗ್ರೆಸ್‌ದಂತಹ ದರಿದ್ರ, ಕೆಟ್ಟ ಸರಕಾರವನ್ನು ಕಂಡಿಲ್ಲವೆಂದು ಶಾಸಕ ಸಿ. ಸಿ .ಪಾಟೀಲ ವಾಗ್ದಾಳಿ ನಡೆಸಿದರು.
ಸಾಮರಸ್ಯದ ಮೊಹರಂದಲ್ಲಿ ಹುಲಿವೇಷಧಾರಿಗಳ ಹರಕೆ
ಮೊಹರಂ ಹಿಂದೂ ಮುಸ್ಲಿಂರೂ ಭೇದಭಾವವಿಲ್ಲದೇ ಎಲ್ಲರೂ ಒಂದಾಗಿ ಆಚರಿಸುವ ಹಬ್ಬವಾಗಿದೆ. ಹುತಾತ್ಮರನ್ನು ನೆನೆಯುವ ಉದ್ದೇಶದಿಂದ ಮೊಹರಂ ಹಬ್ಬವನ್ನು ಶೋಕದ ಮೂಲಕ ಆಚರಿಸಲಾಗುತ್ತದೆ.
ಜುಲೈ 6ರಂದು ಕಿಟ್, ಶಿಷ್ಯವೇತನ ವಿತರಣಾ ಸಮಾರಂಭ
ಅಲ್ಪಾವಧಿ ಕೌಶಲ್ಯಾಧಾರಿತ ಕೋರ್ಸುಗಳ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ, ಕಿಟ್ ವಿತರಣೆ ಹಾಗೂ ರಾಕೇಶ ಸಿದ್ದರಾಮಯ್ಯ ಶಿಷ್ಯವೇತನ ವಿತರಣಾ ಸಮಾರಂಭವು ಜು. 6ರಂದು ಮಧ್ಯಾಹ್ನ 1ಕ್ಕೆ ನಗರದ ಶ್ರೀಕನಕ ಭವನದಲ್ಲಿ ಜರುಗಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕ್ಕೀರಪ್ಪ ಹೆಬಸೂರ ಹೇಳಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved