• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಚ ಗ್ಯಾರಂಟಿ ಯೋಜನೆ ಪ್ರತಿಯೊಬ್ಬರಿಗೂ ತಲುಪಿಸಿದ್ದೇವೆ-ವಿವೇಕ ಯಾವಗಲ್ಲ
ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ನಂತರ ಅರ್ಹ ಫಲಾನುಭವಿಗಳಗೆ ಪಂಚ ಗ್ಯಾರಂಟಿ ಯೋಜನೆ ಮುಟ್ಟಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇವೆಂದು ತಾಲೂಕು ಪಂಚ ಗ್ಯಾರಂಟಿ ಯೋಜನೆ ಅಧ್ಯಕ್ಷ ವಿವೇಕ ಯಾವಗಲ್ ಹೇಳಿದರು.
ತಹಸೀಲ್ದಾರ್ ಕಚೇರಿ ಸ್ಥಳಾಂತರ ನಿರ್ಧಾರಕ್ಕೆ ಪ್ರಬಲ ವಿರೋಧ
ಗಜೇಂದ್ರಗಡ ಪಟ್ಟಣದ ತಹಸೀಲ್ದಾರ್ ಕಚೇರಿ ತಾತ್ಕಾಲಿಕ ಸ್ಥಳಾಂತರ ಕುರಿತಂತೆ ಎಪಿಎಂಸಿ ವರ್ತಕರು, ಶ್ರಮಿಕರು, ದಲಿತಪರ ಸಂಘಟನೆ ಸೇರಿ ಸಾರ್ವಜನಿಕ ಸಮೂಹದಿಂದ ವಿರೋಧ ವ್ಯಕ್ತವಾಗಿದ್ದು, ಸ್ಥಳೀಯ ಎಪಿಎಂಸಿಯಲ್ಲಿನ ಕೃಷಿ ಉತ್ಪನ ಮಾರುಕಟ್ಟೆ ಸಮಿತಿಗೆ ತಹಸೀಲ್ದಾರ್ ಕಾರ್ಯಾಲಯ ಸ್ಥಳಾಂತರವು ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.
ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಲಿ
ಯುವಜನಾಂಗ ವಚನ ಸಾಹಿತ್ಯದ ತತ್ವಗಳನ್ನು ಅರಿತು ನಿತ್ಯಜೀವನದಲ್ಲಿ ಅಳವಡಿಸಿಕೊಂಡು ಕಾಯಕ, ದಾಸೋಹ ಸಿದ್ಧಾಂತಗಳಡಿ ನವ ಸಮಾಜ ನಿರ್ಮಾಣವಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ಬಿಎಲ್‌ಓ ಕೆಲಸದಿಂದ ಬಿಡುಗಡೆಗೊಳಿಸಲು ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ
ಶುಕ್ರವಾರ ಶಿರಹಟ್ಟಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬಿಎಲ್‌ಓ ಕೆಲಸದಿಂದ ಬಿಡುಗಡೆಗೊಳಿಸುವಂತೆ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಸರ್ಕಾರಿ ಶಾಲಾ ಮಕ್ಕಳೊಂದಿಗೆ ಗದಗ ಜಿಪಂ ಸಿಇಒ ಸಂವಾದ
ಗಜೇಂದ್ರಗಡ ಪಟ್ಟಣ ಹಾಗೂ ಸುತ್ತಲಿನ ಕೆಲ ಗ್ರಾಮದ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಜಿಪಂ ಸಿಇಒ ಭರತ್ ಎಸ್. ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಸಂವಾದ ನಡೆಸಿದರು.
ಬಸ್ ನಿಲ್ದಾಣದ ಸ್ವಚ್ಛತೆಗೆ ಅಧಿಕಾರಿಗಳು ಆದ್ಯತೆ ನೀಡಲಿ-ಅಸೂಟಿ
ಗದಗ ಹೊಸ ಬಸ್ ನಿಲ್ದಾಣದ ಸ್ವಚ್ಛತೆಗೆ ಅಧಿಕಾರಿಗಳು ಆದ್ಯತೆ ನೀಡಿ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಉತ್ತಮ ವಾತವರಣ ಕಲ್ಪಿಸಬೇಕು ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.
ಯುವಕರು ಕಾಂಗ್ರೆಸ್‌ ಕಡೆ ಹೆಚ್ಚು ವಾಲುತ್ತಿದ್ದಾರೆ-ಕೃಷ್ಣಗೌಡ ಪಾಟೀಲ

 ಯುವಶಕ್ತಿ ಇತ್ತೀಚೆಗೆ ಕಾಂಗ್ರೆಸ್ ಕಡೆಗೆ ಹೆಚ್ಚು ವಾಲುತ್ತಿದ್ದಾರೆ ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ ಅಭಿಪ್ರಾಯಪಟ್ಟರು.

ವರುಣದೇವ ಮುನಿಸು, ತಾಯಂದಿರಿಂದ ಮೌನವ್ರತ
ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆ ನಿರೀಕ್ಷೆಯಲ್ಲಿದ್ದ ಅನ್ನದಾತನಿಗೆ ಮಳೆ ನಿರಾಸೆ ಮೂಡಿಸಿದೆ. ಕಳೆದ ಒಂದು ತಿಂಗಳಿಂದ ಒಂದೇ ಒಂದು ಉತ್ತಮ ಮಳೆಯಾಗದೇ ಇರುವ ಹಿನ್ನೆಲೆಯಲ್ಲಿ ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕಿದ್ದು, ವರುಣನ ಮುನಿಸು ತಪ್ಪಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಪೂಜಾ ವಿಧಾನಗಳನ್ನು ಅನುಸರಿಸಲು ಮುಂದಾಗಿದ್ದು, ಅದರಲ್ಲಿ ಸ್ಥಳೀಯ ಹಿರೇಮಠದ ಓಣಿಯ ತಾಯಂದಿರು ಸತತ ಐದು ದಿನಗಳ ಕಾಲ ನಸುಕಿನ ವೇಳೆ ಮೌನವ್ರತಾಚರಣೆ ಮಾಡುವ ಮೂಲಕ ವರುಣ ದೇವನಿಗೆ ಪ್ರಾರ್ಥಿಸುತ್ತಿದ್ದಾರೆ.
ಆಗಸ್ಟ್‌ 3ರಂದು ಕುರುಬ ಸಮಾಜದ ರಾಜ್ಯಮಟ್ಟದ ವಧು-ವರರ ಸಮಾವೇಶ: ರುದ್ರಣ್ಣ
ಹಾಲುಮತ ಮಹಾಸಭಾ ಜಿಲ್ಲಾ ಘಟಕ ಹಾಗೂ ಪ್ರದೇಶ ಕುರುಬರ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಆ. 3 ರಂದು ಬೆಳಗ್ಗೆ 10ಕ್ಕೆ ನಗರದ ಮುಳಗುಂದ ರಸ್ತೆಯಲ್ಲಿರುವ ಶ್ರೀಕನಕ ಭವನದಲ್ಲಿ ಹಾಲುಮತ (ಕುರುಬ) ಸಮಾಜದ 7ನೇ ರಾಜ್ಯಮಟ್ಟದ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ಹೇಳಿದರು.
ಭಾರತೀಯ ಸಂಸ್ಕೃತಿ ಜಗತ್ತಿನಲ್ಲಿಯೇ ಶ್ರೇಷ್ಠ: ಕಾಶಿ ಶ್ರೀಗಳು
ಭಾರತೀಯ ಸಂಸ್ಕೃತಿಯು ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠತೆ ಪಡೆದ ಸಂಸ್ಕೃತಿಯಾಗಿದೆ. ಇಂತಹ ಪವಿತ್ರ ಸಂಸ್ಕೃತಿ ಮತ್ತು ಸಂಸ್ಕಾರವನ್ನು ನಾವಿಂದು ನಮ್ಮ ಮಕ್ಕಳಿಗೆ ರೂಢಿಸಬೇಕಿದೆ ಎಂದು ಜಂಗಮವಾಡಿಮಠ ವಾರಣಾಸಿ ಕಾಶೀ ಮಹಾಪೀಠದ ಜ.ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಹೇಳಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved