• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಮಣೀಯ ತಾಣ ಕಪ್ಪತ್ತಗುಡ್ಡ ಮತ್ತಷ್ಟು ಸುಂದರ
ಈ ಬಾರಿ ಹದವಾದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಿಸರ್ಗ ರಮಣೀಯ ತಾಣ ಹಾಗೂ ದಿವ್ಯ ಔಷಧ ಸಸ್ಯಗಳ ಆಗರ ಕಪ್ಪತ್ತಗುಡ್ಡದಲ್ಲಿ ಸದ್ಯ ನಾನಾ ಬಗೆಯ ಸುವಾಸನೆ ಹೂಗಳು ಪರಿಸರ ಪ್ರಿಯರ ಕಣ್ಮನ ಸೆಳೆಯುತ್ತಿವೆ.
ನರಗುಂದ ತಾಲೂಕಲ್ಲಿ ಎಗ್ಗಿಲ್ಲದೇ ಸಾಗಿದೆ ಮಣ್ಣು ಗಣಿಗಾರಿಕೆ
ನರಗುಂದ ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ರಾತ್ರಿ ಸಮಯದಲ್ಲಿ ಎಗ್ಗಿಲ್ಲದೇ ಅಕ್ರಮ ಮಣ್ಣು ದಂಧೆ, ಸಾಗಾಟ ಬಲು ಜೋರಾಗಿಯೇ ನಡೆಯುತ್ತಿದೆ. ಕಂದಾಯ ಇಲಾಖೆ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ.
ಲಕ್ಷ್ಮೇಶ್ವರ ತಾಲೂಕಲ್ಲಿ ಹೆಸರು ಬೆಳೆಗೆ ಹಳದಿ ರೋಗ ಬಾಧೆ, ಅನ್ನದಾತರು ಕಂಗಾಲು
ಮುಂಗಾರು ಹಂಗಾಮಿನ ಪ್ರಮುಖ ಬೆಳೆಯಾದ ಹೆಸರು ಬೆಳೆಗೆ ಈಗ ಎಲೆ ಹಳದಿ ರೋಗ ಹಾಗೂ ಸೀರು ರೋಗದ ಬಾಧೆ ಕಾಣಿಸಿಕೊಳ್ಳುವ ಮೂಲಕ ರೈತರ ನಿದ್ದೆಗೆಡಿಸಿವೆ.
ಉತ್ತರ ಕರ್ನಾಟಕದ ಜನರಲ್ಲಿ ಭಕ್ತಿ ಭಾವ ಹೆಚ್ಚು: ಡಿ.ಆರ್.ಪಾಟೀಲ
ಪ್ರವಚನ ಬದುಕಿಗೆ ಬೆಳಕು ನೀಡುತ್ತದೆ. ಉತ್ತರ ಕರ್ನಾಟಕದ ಜನರಲ್ಲಿ ಭಕ್ತಿ ಭಾವ ಹೆಚ್ಚು ಎದ್ದು ಕಾಣುತ್ತದೆ. ಈ ಭಕ್ತಿ ಭಾವಕ್ಕೆ ಅವರು ಸಾಕಷ್ಟು ದುಡ್ಡು ಹಾಕಿ ಇಂತಹ ಕಾರ್ಯಕ್ರಮ ನಡೆಸುತ್ತಾರೆ ಎಂದು ಮಾಜಿ ಶಾಸಕ ಡಿ.ಆರ್.ಪಾಟೀಲ ಹೇಳಿದರು.
ನಕಾರಾತ್ಮಕ ಯೋಚನೆ ವಿರುದ್ಧ ಜಯ ಸಾಧಿಸಿ-ಶಾಸಕ ಲಮಾಣಿ
ನಕಾರಾತ್ಮಕ ಯೋಚನೆಗಳೇ ಜೀವನದ ಬಹುದೊಡ್ಡ ಶತ್ರುವಾಗಿದ್ದು, ವಿದ್ಯಾರ್ಥಿಗಳು ಅದರ ಮೇಲೆ ಜಯ ಗಳಿಸಬೇಕು. ದುರಾಲೋಚನೆಯ ವಿರುದ್ಧ ಹೋರಾಡುವ ಜತೆಗೆ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿ ಜ್ಞಾನವಂತರಾಗಬೇಕು ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
ಗಜೇಂದ್ರಗಡ ಪಟ್ಟಣದ ಅಭಿವೃದ್ಧಿಗೆ ಪುರಸಭೆ ಆಡಳಿತ ಬದ್ಧ-ಮುಧೋಳ
ಗಜೇಂದ್ರಗಡ ಪಟ್ಟಣದ ಅಭಿವೃದ್ಧಿಗೆ ಪುರಸಭೆ ಆಡಳಿತ ಬದ್ಧವಾಗಿದ್ದು, ಸಾರ್ವಜನಿಕರು ಸಕಾಲದಲ್ಲಿ ತೆರಿಗೆ ಪಾವತಿಸುವ ಮೂಲಕ ಆಡಳಿತಕ್ಕೆ ಕೈ ಜೋಡಿಸಬೇಕು ಎಂದು ಪುರಸಭೆ ಸ್ಥಾಯಿ ಸಮಿತಿ ಚೇರ್‌ಮನ್‌ ಮುದಿಯಪ್ಪ ಮುಧೋಳ ಹೇಳಿದರು.
ಹಿಂದೂ ಮುಸ್ಲಿಮರು ಭಾವೈಕ್ಯದಿಂದ ಆಚರಿಸುವ ಮೊಹರಂ
ಡಂಬಳ ಹೋಬಳಿ ಭಾಗದಲ್ಲಿ ಭಾವೈಕ್ಯತೆಯ ಮೊಹರಂ ಹಬ್ಬ ಈಗಾಗಲೇ ಆರಂಭವಾಗಿದ್ದು, ಇಲ್ಲಿ ಹಿಂದೂ ಮುಸ್ಲಿಮರು ಏಕತೆಯಿಂದ, ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದಾರೆ. ಅಲಾಯಿ ದೇವರು ತಡರಾತ್ರಿ ಮಸೀದಿಯಿಂದ ಹೊರಗಡೆ ಬಂದು ಭಕ್ತರಿಗೆ ದರ್ಶನ ಭಾಗ್ಯ ನೀಡುತ್ತವೆ.
ಹಾಲು ಉತ್ಪಾದಕರ ಸಂಘದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ
ನರಗುಂದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನರಗುಂದ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಕರು ಹಾಗೂ ಹಾಲು ಪರೀಕ್ಷಕರುಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಠೇವಣಿ ಹಣ ಮರಳಿಸಲು ಸತಾಯಿಸುತ್ತಿರುವ ಸೊಸೈಟಿ: ದೂರು
ಲಕ್ಷ್ಮೇಶ್ವರ ಪಟ್ಟಣದಲ್ಲಿನ ಕಿತ್ತೂರ ರಾಣಿ ಚೆನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಠೇವಣಿ ಹಣ ಕೊಡಿಸಬೇಕು ಎಂದು ನೂರಾರು ಗ್ರಾಹಕರು ಲಕ್ಷ್ಮೇಶ್ವರ ತಾಲೂಕಿನ ತಹಸೀಲ್ದಾರ್‌ ವಾಸುದೇವ ಸ್ವಾಮಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ನೆಮ್ಮದಿಯ ಬದುಕಿಗೆ ಧರ್ಮ ಬೋಧನೆಗಳು ಅವಶ್ಯ: ಸಂಕನೂರ
ಗದಗ ನಗರದ ಗಾಣಿಗ ಭವನದಲ್ಲಿ ಶ್ರೀ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಸಮಿತಿ, ಶ್ರೀಮದ್ ಕಾಶೀ ನೂತನ ಜಗದ್ಗುರುಗಳವರ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ 10 ದಿನಗಳ ಮಾಲಿಕೆ ಉದ್ಘಾಟಿಸಲಾಯಿತು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved