• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ರಕ್ಷಣೆ ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾಗಲಿ: ಬಳಗಾನೂರ
ಪರಿಸರ ರಕ್ಷಣೆ ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾದಾಗ ಮಾತ್ರ ಭವಿಷ್ಯದ ಪೀಳಿಗೆ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ ಹೇಳಿದರು.
ಭವ್ಯ ಭವಿಷ್ಯದ ನಾಳೆಗಾಗಿ ಶಾಲೆಗೆ ಬನ್ನಿ: ಸಚಿವ ಎಚ್.ಕೆ. ಪಾಟೀಲ
ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶಾಲೆ ಬಿಟ್ಟ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಸರ್ಕಾರ ತಪ್ಪನ್ನು ಒಪ್ಪಿಕೊಳ್ಳಬೇಕು- ಶಾಸಕ ಸಿ.ಸಿ. ಪಾಟೀಲ್
ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ತಂಡದ ಅಭಿನಂದನಾ ಕಾರ್ಯಕ್ರಮವು ದುರಂತವಾಗಿ ಪರಿಣಮಿಸಿ 11 ಜನ ಅಮಾಯಕ ಅಭಿಮಾನಿಗಳು ಕಾಲ್ತುಳಿತದಿಂದ ಸಾವನ್ನಪ್ಪಿದ್ದು, ಇದಕ್ಕೆ ನೇರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಆರೋಪಿಸಿದರು.
6 ವರ್ಷದಲ್ಲಿ 6 ಸಾವಿರ ಕಿ.ಮೀ. ಪರಿಸರ ಜಾಗೃತಿ ಅಭಿಯಾನ
ಇಲ್ಲಿಗೆ ಸಮೀಪದ ಕರಕೀಕಟ್ಟಿ ಗ್ರಾಮದ ಮುತ್ತಣ್ಣ ತೀರ್ಲಾಪುರ ಹಸಿರೇ ಉಸಿರು ಘೋಷ ವಾಕ್ಯದೊಂದಿಗೆ ಗಾಂಧಿ ವೇಷ ಧರಿಸಿ 6 ವರ್ಷದಲ್ಲಿ 6 ಸಾವಿರ ಕಿ.ಮೀ. ಸೈಕಲ್ ಮೇಲೆ ಕ್ರಮಿಸಿ ಪರಿಸರ ಜಾಗೃತಿ ಅಭಿಯಾನ ಮಾಡಿದ್ದಾರೆ.
ಪುರಸಭೆ ಸದಸ್ಯನ ಪರಿಸರ ಕಾಳಜಿ ಮಾದರಿ
ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಬೇವು, ಅತ್ತಿ, ಆಲ, ಹೊಂಗೆ, ಚೆರಿ, ಕಸಕಸಿ, ಸುಬಾಬುಲ್, ಬನ್ನಿ ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಮರಗಳು ಬೆಳೆದಿವೆ.
ವಿದ್ಯಾರ್ಥಿಗಳಿಗೆ ಪರಂಪರೆ, ಸಂಸ್ಕೃತಿ ಕಲಿಸುವುದು ಅಗತ್ಯ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಜೊತೆಯಲ್ಲಿ ಮಾನವೀಯ ಮೌಲ್ಯ ತಿಳಿಸಿಕೊಡುವುದು ಅಗತ್ಯ
ಗಟ್ಟಿ ಗುರಿ ಇದ್ದರೆ ಸಾಧನೆ ಸುಲಭ
ಸಮಸ್ಯೆ ಎದುರಾದಲ್ಲಿ ಜಿಗುಪ್ಸೆಗೊಳಗಾಗಬಾರದು. ಪರೀಕ್ಷೆಯಲ್ಲಿ ಅನುತ್ತೀರ್ಣರಾದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹೋಗದೇ, ಎದುರಾದ ಸಮಸ್ಯೆಯನ್ನು ಧೈರ್ಯವಾಗಿ ಎದುರಿಸಿ ಮುನ್ನೆಡೆಯಬೇಕು
ಪ್ರತಿಯೊಬ್ಬರ ಮೇಲೆ ಸಮಾಜದ ಋಣ ಇದೆ: ಸಂಕನೂರ
ಸಾಹಿತಿ, ಶಿಕ್ಷಕ ಹೊಳೆಆಲೂರಿನ ಎಸ್.ಕೆ. ಆಡಿನ ಅವರು ಮತ್ತಷ್ಟು ಸಮಾಜ ಸೇವೆ ಮಾಡುವ ಉದ್ದೇಶದಿಂದ ಎಸ್.ಎಸ್. ಆಡಿನ ಜನಸೇವಾ ಸಂಸ್ಥೆ ಆರಂಭಿಸಿರುವುದು ಅಭಿನಂದನೀಯ
ಟೋಪ ಜಾತ್ರೆ ಮೂಲಕ ಧರ್ಮ ಸಮನ್ವಯತೆ
ಭವ್ಯ ವೇದಿಕೆ, ಬಂದ ಭಕ್ತಾಧಿಗಳಿಗೆ ದಾಸೋಹ ಸೇವೆ ಸೇರಿದಂತೆ ಊರಿನ ಎಲ್ಲ ವರ್ಗದ ಜನರ ವಿಶ್ವಾಸಕ್ಕೆ ಪಡೆದು ಯಾವುದೇ ಜಾತಿ, ಮತ, ಪಂಥ ಇಲ್ಲದೆ ಎಲ್ಲರು ಸೇರಿಕೊಂಡು ಸೌಹಾರ್ಧತೆಯಿಂದ ಈ ಟೋಪ ಜಾತ್ರಾಮಹೋತ್ಸವದ ಯಶಸ್ವಿಗೆ ಶ್ರಮಿಸಿದವರಿಗೆ, ಎಲ್ಲ ಭಕ್ತರಿಗೆ ದೇವಿ ಕೃಪೆ ಸದಾವಕಾಲ ಇರಲಿ.
ಶೈಕ್ಷಣಿಕ ವೆಚ್ಚಕ್ಕೆ ನರೇಗಾ ಯೋಜನೆ ಆಸರೆ !
ವಿದ್ಯಾರ್ಥಿಗಳು ಗುದ್ದಲಿ, ಸಲಾಕೆ ಹಿಡಿದು ತಮ್ಮ ಮುಂದಿನ ವಿದ್ಯಾಭ್ಯಾಸದ ಜತೆಗೆ ಸಹೋದರರ ಓದಿಗೂ ನೆರವಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 434
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved