• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್‌ಐವಿ ಬಗ್ಗೆ ವಿದ್ಯಾರ್ಥಿಗಳು ಜಾಗೃತಿ ಮೂಡಿಸಿ
ವಿದ್ಯಾರ್ಥಿಗಳು ಯವ್ವನದಲ್ಲಿ ತಮ್ಮ ಜೀವನ ಜೋಪಾನ ಮಾಡಿಕೊಂಡು ಆರೋಗ್ಯಕರ ನಡುವಳಿಕೆ ರೂಪಿಸಿಕೊಳ್ಳಬೇಕು
ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸರ್ವರ ಸಹಕಾರ ಅಗತ್ಯ-ಸವಿತಾ
ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಸಲುವಾಗಿ ಪಪಂ ಆಡಳಿತ ಮಂಡಳಿಯವರ ಸಹಕಾರದೊಂದಿಗೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ೧೮ ವಾರ್ಡ್‌ಗಳ ಸದಸ್ಯರ ಮತ್ತು ಸಾರ್ವಜನಿಕರ ಜೊತೆಯಲ್ಲಿ ವಾರ್ಡ್‌ ಸಭೆ ನಡೆಸಿ ಸಮಸ್ಯೆ ಆಲಿಸಿದ್ದು, ಆಡಳಿತ ಮಂಡಳಿಯ ಅನುಮೋದನೆ ಕೂಡ ಪಡೆದಿದ್ದು, ತುರ್ತು ಸರ್ಕಾರಕ್ಕೆ ವರದಿ ಸಲ್ಲಿಸಿ ಅನುದಾನ ಬಂದ ಕೂಡಲೇ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಪಪಂ ಮುಖ್ಯಾಧಿಕಾರಿ ಸವಿತಾ ತಾಂಭ್ರೆ ಹೇಳಿದರು.
ಹಳ್ಳಿಗಳ ಸಮಗ್ರ ಅಭಿವೃದ್ಧಿಯಾಗದೇ ರಾಷ್ಟ್ರಾಭಿವೃದ್ಧಿ ಅಸಾಧ್ಯ-ಶಾಸಕ ಲಮಾಣಿ
ಸಂವಿಧಾನದ ೭೩ ಮತ್ತು ೭೪ನೇ ತಿದ್ದುಪಡಿ ಅನ್ವಯ ಹಳ್ಳಿಗಳಿಗೆ ಸಿಕ್ಕ ಅಧಿಕಾರ ಮತ್ತು ಧನಸಹಾಯ ದಾನವಲ್ಲ. ಭಾರತ ಹಳ್ಳಿಗಳ ದೇಶ, ಹಳ್ಳಿಗಳ ಸಮಗ್ರ ಅಭಿವೃದ್ಧಿಯಾಗದೇ ರಾಷ್ಟ್ರದ ಸಂಪೂರ್ಣ ಅಭಿವೃದ್ಧಿ ಅಸಾಧ್ಯವಾಗಿದೆ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.
ಮಠಗಳು ವೈಚಾರಿಕ ಚಿಂತನೆ ಯುವಕರಿಗೆ ತಲುಪಿಸಲಿ
ಮಠಗಳು ನಿಂತ ನೀರಾಗಬಾರದು. ಪ್ರಸ್ತುತ ಸಮಾಜಕ್ಕೆ ಬೇಕಾಂದತಹ ಹೊಸ ಹೊಸ ವಿಚಾರಗಳನ್ನು, ವೈಚಾರಿಕ ಚಿಂತನೆಯನ್ನು ಯುವ ಜನಾಂಗಕ್ಕೆ ತಲುಪಿಸಬೇಕು. ಸದ್ಯ ಸಮಾಜ ಎದುರಿಸುತ್ತಿರುವ ಸಮಸ್ಯೆ ಮತ್ತು ಸವಾಲುಗಳ ಬಗೆಗೆ ಜಾಗೃತಿಯನ್ನು ಮೂಡಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮೃದ್ಧ ಭಾರತದ ನಿರ್ಮಾಣಕ್ಕೆ ಪಣ ತೊಡಬೇಕಾಗಿದೆ ಎಂದು ಹುಲಕೋಟಿಯ ಜಿಸಿಟಿಎಂ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅರ್ಜುನ ಗೊಳಸಂಗಿ ಹೇಳಿದರು.
ಗದಗ ಜಿಲ್ಲೆಯಲ್ಲೂ ದಾಳಿ, ಅಪಾರ ಪ್ರಮಾಣದ ಪಡಿತರ ಅಕ್ಕಿ ವಶ
ರಾಜ್ಯದಲ್ಲಿ‌ ಸಂಚಲನ ಮೂಡಿಸಿರುವ ಪಡಿತರ ಅಕ್ಕಿ ಪ್ರಕರಣ ಗದಗ ಜಿಲ್ಲೆಯಲ್ಲಿಯೂ ಸದ್ದು ಮಾಡುತ್ತಿದ್ದು, ಮುಂಡರಗಿ ತಾಲೂಕಿನ ಶಿರೋಳ, ಕದಾಂಪುರ ಮತ್ತು ಡೋಣಿ ಗ್ರಾಮಗಳಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಅಪಾರ ಪ್ರಮಾಣದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಬಸವ ಸಂಸ್ಕೃತಿ ಅಭಿಯಾನ ರಥಯಾತ್ರೆಗೆ ಭವ್ಯ ಸ್ವಾಗತ
ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ಹಾಗೂ ಸಮಸ್ತ ಬಸವಪರ ಸಂಘಟನೆಗಳ ಆಶ್ರಯದಲ್ಲಿ ನಡೆಯುತ್ತಿರುವ ಬಸವ ಸಂಸ್ಕೃತಿ ಅಭಿಯಾನದ ರಥ ಮಂಗಳವಾರ ಬೆಳಗ್ಗೆ ಗದಗ ನಗರಕ್ಕೆ ಆಗಮಿಸಿದಾಗ ಹಲವಾರು ಗಣ್ಯರು ಭವ್ಯವಾದ ಸ್ವಾಗತ ನೀಡಿದರು. ನಂತರ ಶ್ರೀ ಮಠಕ್ಕೆ ತೆರಳಿದ ಷಟಸ್ಥಲ ಧ್ವಜಾರೋಹಣ ನೆರವೇರಿತು.
ಹಕ್ಕುಪತ್ರಕ್ಕಾಗಿ ಬಾರಕೋಲು ಹಿಡಿದು ರೈತರ ಪ್ರತಿಭಟನೆ
ಗದಗ ನಗರದ ಜಿಲ್ಲಾಡಳಿತ ಭವನದ ಎದುರು ನಡೆದ ಬಗರ್‌ಹುಕುಂ ರೈತರ ಅಹೋರಾತ್ರಿ ಧರಣಿ 23ನೇ ದಿನಕ್ಕೆ ಕಾಲಿಟ್ಟಿದ್ದು, ಮಂಗಳವಾರ ರೈತರು ಸರ್ಕಾರ ತಕ್ಷಣ ನೊಂದ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ರಸ್ತೆ ತಡೆ ನಡೆಸಿ ಬಾರಕೋಲು ಚಳವಳಿ ನಡೆಸಿ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿದರು.
ಅಮೆರಿಕ ಪ್ರವಾಸದಲ್ಲಿ ಶಿಕ್ಷಣ, ಆರೋಗ್ಯ ವ್ಯವಸ್ಥೆಗಳ ಕುರಿತು ಅಧ್ಯಯನ
ಅಮೆರಿಕದ ಮಿಚಿಗನ್ ಪ್ರದೇಶದ ಡೆಟ್ರಾಯಿಟ್ ನಗರಕ್ಕೆ ಒಂದು ತಿಂಗಳ ಖಾಸಗಿ ಪ್ರವಾಸ ಕೈಗೊಳ್ಳುತ್ತಿದ್ದು, ಈ ಸಮಯದಲ್ಲಿ ಅಲ್ಲಿಯ ವಿವಿಧ ಸ್ಥಳಗಳಲ್ಲಿರುವ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆ ಕುರಿತು ಅಧ್ಯಯನ ಕೈಗೊಳ್ಳುವುದಾಗಿ ವಿಪ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಒಳಮೀಸಲಾತಿ ವಿರೋಧಿಸಿ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿ
ಬೆಂಗಳೂರಿನಲ್ಲಿ ಸೆ.೧೦ರಂದು ಒಳಮೀಸಲಾತಿ ಹಾಗೂ ರಾಜ್ಯ ಸರ್ಕಾರದ ನಡೆ ವಿರೋಧಿಸಿ ನಡೆಯುವ ಪ್ರತಿಭಟನೆಗೆ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತೇವೆ ಎಂದು ತಾಪಂ ಮಾಜಿ ಅಧ್ಯಕ್ಷ ಆರ್.ಕೆ. ಚವ್ಹಾಣ ಹೇಳಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತಸಂಘ ಪ್ರತಿಭಟನೆ
ಸತತ ಮಳೆಯಿಂದಾಗಿ ಹಾನಿಯಾದ ಮುಂಗಾರು ಹಂಗಾಮಿನ ಈರುಳ್ಳಿ, ಹೆಸರು, ಮೆಕ್ಕೆಜೋಳಗಳಿಗೆ ಸರ್ಕಾರ ಬೆಳೆ ಹಾನಿ ಪರಿಹಾರ ನೀಡಬೇಕು, ಖರೀದಿ ಕೇಂದ್ರ ಸ್ಥಾಪನೆ ಸೇರಿದಂತೆ ರೈತರ ವಿವಿಧ ಬೇಡಿಕೆಗಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 507
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved