• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆಯಲ್ಲ, ಇದು ಕೆಸರಿನ ಹೊಂಡ, ನರಸಾಪುರ ಗ್ರಾಮದಲ್ಲಿ ಅವ್ಯವಸ್ಥೆ
ರಸ್ತೆಯಲ್ಲಿ ಆಳವಾದ ಹೊಂಡಗಳು ಮತ್ತು ಕೆಸರು ತುಂಬಿದ್ದು, ವಾಹನ ಸಂಚಾರಕ್ಕೆ ಅಸಾಧ್ಯವಾದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಪರದಾಡುತ್ತಿದ್ದಾರೆ.
ಸರ್ಕಾರ ಮುಸ್ಲಿಂ ಸಮಾಜ ಮುಖ್ಯವಾಹಿನಿಗೆ ತರಲಿ: ಮಹ್ಮದಯೂಸುಫ್‌ ನಮಾಜಿ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಸ್ಲಿಂ ಸಮಾಜವನ್ನು ಕೇವಲ ವೋಟ್ ಬ್ಯಾಂಕ್ ಎಂದು ಉಪಯೋಗಿಸಿ ಸಂವಿಧಾನಬದ್ಧ ಯೋಜನೆಗಳನ್ನು ನೀಡುವಲ್ಲಿ ತಾರತಮ್ಮ ನೀತಿಯನ್ನು ಅನುಸರಿಸುತ್ತಿದ್ದಾರೆ.
ಅಲೆಮಾರಿಗಳಿಗೆ ಸೂರು ಕಲ್ಪಿಸಲು ಯತ್ನ: ಶಾಸಕ ಡಾ. ಚಂದ್ರು ಲಮಾಣಿ
ಸಮುದಾಯದ ಜನರು ನಿವೇಶನ ಮತ್ತು ವಸತಿ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಟೆಂಟ್ ವಾಸಿಗಳಿಗೆ ಶಾಶ್ವತ ಸೂರು ಕಲ್ಪಿಸಲು ಸರ್ಕಾರದ ಗಮನಕ್ಕೆ ತಂದು ನಿಗಮದ ಸಹಾಯಕ ಆಯುಕ್ತರೊಂದಿಗೆ ಚರ್ಚಿಸಲಾಗುವುದು.
ನಿರಂತರ ಮಳೆಯಿಂದ ಬೆಳೆ ರಕ್ಷಣೆಗೆ ರೈತರ ಪರದಾಟ
ನಿರಂತರ ಮಳೆಯಿಂದ ಬೆಳೆ ನೀರಿನಲ್ಲಿ ಕೊಳೆಯುತ್ತಿದೆ. ಅಲ್ಲದೆ, ತೇವಾಂಶ ಹೆಚ್ಚಾಗಿ ಹೊಲದಲ್ಲೇ ಈರುಳ್ಳಿ ಬೆಳೆ ಹಾಳಾಗುತ್ತಿದೆ.
ರಾಣಿ ಚೆನ್ನಮ್ಮ ದೇಶಕ್ಕಾಗಿ ಹೋರಾಡಿದ ಧೀರ ಮಹಿಳೆ: ಸೋಮಶೇಖರ ಕೆರಿಮನಿ
ಶಿಗ್ಲಿಯ ಗ್ರಾಪಂ ಸಭಾಂಗಣದಲ್ಲಿ ಶನಿವಾರ ಕಿತ್ತೂರ ರಾಣಿ ಚೆನ್ನಮ್ಮನ ಜಯಂತ್ಯುತ್ಸವದಲ್ಲಿ ಉಪನ್ಯಾಸಕ ಸೋಮಶೇಖರ ಕೆರಿಮನಿ ಉಪನ್ಯಾಸ ನೀಡಿದರು.
ಕಿಲ್ಲರ್ ನಾಯಿಗಳಿಗೆ ಬಲೆ ಬೀಸಿದ ನಗರಸಭೆ: ನಿಟ್ಟುಸಿರು ಬಿಟ್ಟ ಪಾಲಕರು.
ಅವಳಿ ನಗರದಲ್ಲಿ ಕಿಲ್ಲರ್ ನಾಯಿಗಳ ಅಟ್ಟಹಾಸ ಮಿತಿಮೀರಿದ್ದು, ನಗರಸಭೆಯು ಉತ್ತರಪ್ರದೇಶದ ನುರಿತ ತಂಡದಿಂದ ನಾಯಿ ಹಿಡಿಯುವ ಕಾರ್ಯಾಚರಣೆ ನಡೆಸಿತು.
ಪೂರ್ವಿಕರ ದೇಶೀಯ ಚಿಕಿತ್ಸೆಯ ಪ್ರತಿರೂಪ ಆಯುರ್ವೇದ: ಡಾ. ಜಿ.ಎಸ್. ಹಿರೇಮಠ
5 ಸಾವಿರ ವರ್ಷಗಳಿಂದ ಆಯುವೇದ ಚಿಕಿತ್ಸೆ ನಡೆದುಕೊಂಡು ಬಂದಿದೆ. ನಮ್ಮ ಪೂರ್ವಜರು ಬಳಸುವ ದೇಶೀಯ ಚಿಕಿತ್ಸೆಯೇ ಆಯುರ್ವೇದ ಎಂದು ಡಾ. ಜಿ.ಎಸ್. ಹಿರೇಮಠ ಹೇಳಿದರು.
ಯುವಜನೋತ್ಸವ ಜೀವನ ಮೌಲ್ಯಗಳಿಗೆ ದಾರಿ ದೀಪ: ಸಚಿವ ಎಚ್‌.ಕೆ. ಪಾಟೀಲ
ಗದಗ ಸನ್ಮಾರ್ಗ ಕಾಲೇಜಿನಲ್ಲಿ ಶನಿವಾರ ಜರುಗಿದ 2025ನೇ ಸಾಲಿನ ಯುವಜನೋತ್ಸವವನ್ನು ಸಚಿವ ಡಾ. ಎಚ್.ಕೆ. ಪಾಟೀಲ ಉದ್ಘಾಟಿಸಿದರು.
ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ: ಸಚಿವ ಎಚ್‌.ಕೆ. ಪಾಟೀಲ
ಯುವಕರು ಕ್ರೀಡಾ ಮನೋಭಾವ ಅಳವಡಿಸಿಕೊಂಡರೆ ಆರೋಗ್ಯ ಮಾತ್ರವಲ್ಲ, ಮಾನಸಿಕ ಸದೃಢತೆ ಹಾಗೂ ನಾಯಕತ್ವ ಗುಣಗಳು ಬೆಳೆಯುತ್ತವೆ ಎಂದು ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಸ್ವಾಭಿಮಾನದ ಪ್ರತೀಕ: ಮಂಜುನಾಥ ಮಾಗಡಿ
ಸ್ವಾತಂತ್ರ ಸಂಗ್ರಾಮಕ್ಕೆ ಕಿಚ್ಚು ಹಚ್ಚಿದ ಕೀರ್ತಿ ವೀರರಾಣಿ ಕಿತ್ತೂರು ಚೆನ್ನಮ್ಮನಿಗೆ ಸಲ್ಲುತ್ತದೆ. ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯಕ್ಕಾಗಿ ವೀರಮರಣವನ್ನು ಹೊಂದಿದರು. ಅವರ ಧೈರ್ಯ, ಸಾಹಸ, ಇಂದಿಗೂ ಆದರ್ಶವಾಗಿದ್ದು, ಅವರ ನಡೆ ನುಡಿ ದೇಶಪ್ರೇಮ ಎಲ್ಲರಲ್ಲಿಯೂ ಬರಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 545
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved