• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ರಕ್ಷಣೆಗೆ ಪ್ರತಿಯೊಬ್ಬಕೂ ಆದ್ಯತೆ ನೀಡಿ-ಬಳಗಾನೂರ
5. ಜೀವನದಲ್ಲಿ ದೊಡ್ಡ ಸಂಪತ್ತಾಗಿರುವ ಆರೋಗ್ಯ ರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕಾಗಿದ್ದು, ಆರೋಗ್ಯ ತಪಾಸಣಾ ಶಿಬಿರಗಳ ಸದ್ಬಳಕೆಗೆ ಎಲ್ಲರೂ ಮುಂದಾಗಬೇಕು ಎಂದು ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಬಸವರಾಜ ಬಳಗಾನೂರ ಹೇಳಿದರು.
ಮೌಲ್ಯಗಳ ಸಮಾಜಕ್ಕೆ ನೀಡುವ ಸಲುವಾಗಿ ಮಹನೀಯರ ಜಯಂತಿ ಆಚರಣೆ
ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂದೇಶಗಳನ್ನು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಈ ಇಬ್ಬರೂ ಮಹನೀಯರ ಜಯಂತಿಯನ್ನು ಎಲ್ಲ ಇಲಾಖೆಗಳ ಮತ್ತು ಸಮಾಜದ ಹಾಗೂ ಸಂಘ ಸಂಸ್ಥೆಗಳ ಸಹಕಾರದಿಂದ ಅರ್ಥಪೂರ್ಣವಾಗಿ, ವಿಜೃಂಭಣೆಯಿಂದ ಆಚರಣೆ ಮಾಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಹಸೀಲ್ದಾರ್ ಅನಿಲ ಬಡಿಗೇರ ಕರೆ ನೀಡಿದರು.
ಶಿರೋಳ ತೋಂಟದಾರ್ಯ ಮಠದಲ್ಲಿ ಏ. 3ರಿಂದ ಬಸವ ಪುರಾಣ ಪ್ರವಚನ
ಧಾರ್ಮಿಕ ಕಾರ್ಯಕ್ರಮ ಹಾಗೂ ಜಾತ್ರೆಗಳು ಪಾವಿತ್ರ್ಯತೆಯಿಂದ ಕೂಡಿರಲಿ. ಭಯ, ಭಕ್ತಿಯಿಂದ ಬಸವ ಪುರಾಣ ಆಲಿಸೋಣ. ಅಲ್ಲಲ್ಲಿ ಕಾಲಹರಣ ಮಾಡದೇ ಯುವಕರ ಪಾಲ್ಗೊಳ್ಳುವಿಕೆ ಪ್ರವಚನದಲ್ಲಿ ಕಂಡುಬರಲಿ. ಜೂಜಾಟ, ಮದ್ಯಪಾನ ಸೇವನೆಗೆ ಜಾತ್ರೆಯಲ್ಲಿ ಅವಕಾಶ ಸಲ್ಲದು, ಗದ್ದುಗೆ ಸ್ಥಾಪನೆ ನಂತರ ಪೂಜೆ ಪದ್ಧತಿಗಳು ನಿತ್ಯವೂ ಶಾಸ್ತ್ರೋಕ್ತವಾಗಿ ನಡೆಯಬೇಕೆಂದು ತಾಲೂಕಿನ ಶಿರೋಳ ಶ್ರೀ ತೋಂಟದಾರ್ಯ ಮಠದ ಗದ್ದುಗೆ ಶಿಲಾ ಮಂಟಪ ಹಾಗೂ ಗೋಪುರ ನಿರ್ಮಾಣ ಸಮಿತಿ ಅಧ್ಯಕ್ಷರಾದ ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಜಯಂತಿ ಆಚರಣೆಗೆ ಅನುದಾನ ಇಲ್ಲ ಎಂದರೆ ನಾವು ದೇಣಿಗೆ ನೀಡುತ್ತೇವೆ
ರಾಷ್ಟ್ರನಾಯಕರ ಜಯಂತಿಗೆ ಅನುದಾನವಿಲ್ಲ ಬಂದಿಲ್ಲ ಎಂದು ಹೇಳಬೇಡಿ, ನಾವು ದೇಣಿಗೆ ನೀಡುತ್ತೇವೆ, ಅಂಬೇಡ್ಕರ್ ಹಾಗೂ ಜಗಜೀವನರಾಮ್ ಅವರ ಜಯಂತಿಯನ್ನು ಸೈದ್ಧಾಂತಿಕವಾಗಿ, ವೈಜ್ಞಾನಿಕವಾಗಿ ಹಾಗೂ ಬೌದ್ಧಿಕವಾಗಿ ಕಾರ್ಯಕ್ರಮ ನಡೆಸಬೇಕು ಎಂದು ದಲಿತ ಮುಖಂಡರು ಒಕ್ಕೊರಲನಿಂದ ಅಧಿಕಾರಿಗಳಿಗೆ ಆಗ್ರಹಿಸಿದರು.
ಇಂದು ಮುಳಗುಂದ ಸಿದ್ದೇಶ್ವರ ಜಾತ್ರಾ ಮಹೋತ್ಸವ
ಐತಿಹಾಸಿಕ ಸಿದ್ದೇಶ್ವರ ಜಾತ್ರಾ ಮಹೋತ್ಸವ ಮಾ 30ರಂದು ಬೆಳಗ್ಗೆ ಸಿದ್ದೇಶ್ವರ ಮೂರ್ತಿಗೆ ವಿಶೇಷ ಅಭಿಷೇಕ. ಸಂಜೆ 5ಕ್ಕೆ ಮಹಾ ರಥೋತ್ಸವ ನಡೆಯಲಿದೆ. ನಂತರ ಅನುಭಾವ ಗೋಷ್ಠಿಯ ಸಾನಿಧ್ಯವನ್ನು ಮುಳಗುಂದ ಗವಿಮಠದ ಮಲ್ಲಿಕಾರ್ಜುನ ಸ್ವಾಮಿಜಿ ವಹಿಸಿಕೊಳ್ಳುವರು.
ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದನ್ನು ಖಂಡಿಸಿ ಶುಕ್ರವಾರ ನಗರದ ಜನರಲ್ ಕಾರ್ಯಪ್ಪ ವೃತ್ತದಲ್ಲಿ ಪಂಚಮಸಾಲಿ ಸಮಾಜ ಮತ್ತು ವಿವಿಧ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸಿದರು.
ನಮ್ಮಲ್ಲಿನ ಕೊರತೆಗಳ ಸರಿಪಡಿಸಿಕೊಳ್ಳದಿದ್ದರೆ ಭಾರತ ನಂ.1 ಆಗುವುದು ಕಷ್ಟ-ಸೇಡಂ
ಜಾತೀಯತೆ ಮತ್ತು ಭ್ರಷ್ಟಾಚಾರ ಇವೆರಡರ ಮೂಲ ಬೇರು ಚುನಾವಣೆಯಾಗಿದೆ. ದೇಶಕ್ಕಾಗಿ ನಮ್ಮಲ್ಲಿನ ಕೊರತೆಗಳನ್ನು ಸರಿಪಡಿಸಿಕೊಳ್ಳದಿದ್ದರೆ ಭಾರತ ನಂ.1 ಆಗಲಿಕ್ಕೆ ಸಾಧ್ಯವಿಲ್ಲ. ನಾವು ಮಾಡುವ ನಿತ್ಯದ ಕಾಯಕದಲ್ಲಿ ದೇಶಭಕ್ತಿಯ ಅಂಶಗಳು ಇರಲೇಬೇಕೆಂದು ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ ಹೇಳಿದರು.
ಕ್ರೀಡೆಗಳು ಮಾನಸಿಕ ದೈಹಿಕ ಬೆಳವಣಿಗೆಗೆ ಸಹಕಾರಿ- ಸಂಕನೂರ
ಕ್ರೀಡೆಗಳು ಮನುಷ್ಯರಿಗೆ ಮಾನಸಿಕ, ದೈಹಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.
ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಪರಿಹಾರಕ್ಕೆ ಒತ್ತಾಯ
ತಾಲೂಕಿನ ಹಲವು ಗ್ರಾಮಗಳ ಕೊಳವೆಬಾವಿಗಳು ನೀರಿಲ್ಲದೆ ಬತ್ತಿ ಹೋಗಿದ್ದು, ರೈತರು ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿರುವ ಶೇಂಗಾ, ಅಲಸಂದಿ, ಗೋವಿನ ಜೋಳ ಒಣಗಿ ಹೋಗುತ್ತಿವೆ. ಆದ್ದರಿಂದ ಹಿಂಗಾರು ಹಂಗಾಮಿನ ಬೆಳೆಗಳಿಗೆ ಬೆಳೆ ಹಾನಿ ಮತ್ತು ಬೆಳೆ ವಿಮೆ ಪರಿಹಾರ ನೀಡಬೇಕು ಎಂದು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಅಜಯ ಕರಿಗೌಡರ ಒತ್ತಾಯಿಸಿದ್ದಾರೆ.
ಮಾನವ ಧರ್ಮ ಉಳಿದರೆ ಎಲ್ಲ ಧರ್ಮಗಳಿಗೆ ಹೆಚ್ಚಿನ ಬಲ
ಇವತ್ತು ಎಲ್ಲ ಧರ್ಮಗಳ ಮೇಲೆ ಮಾನವ ಧರ್ಮ ಇದ್ದರೆ ಎಲ್ಲರೂ ಸೌಹಾರ್ದತೆಯಿಂದ ಬಾಳಲು ಸಾಧ್ಯ. ಮಾನವ ಧರ್ಮ ಉಳಿಯಬೇಕು, ಬೆಳೆಯಬೇಕು. ಮಾನವ ಧರ್ಮ ಉಳಿದರೆ ಎಲ್ಲ ಧರ್ಮಗಳಿಗೆ ಹೆಚ್ಚಿನ ಬಲ, ಶಕ್ತಿ ಬರಲು ಸಾಧ್ಯವಾಗುತ್ತದೆ ಎಂದು ಶ್ರೀಮದ್ ವೀರಸಿಂಹಾಸನಾಧೀಶ್ವರ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 437
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved