• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೋಂಟದಾರ್ಯ ಮಠದ ಜಾತ್ರೆಗೆ ಬಸವ ಬುತ್ತಿ ದಾಸೋಹ ಸೇವೆ
ಗದುಗಿನ ಜ.ತೋಂಟದಾರ್ಯ ಜಾತ್ರಾ ಮಹೋತ್ಸವಕ್ಕೆ ಗದುಗಿನ ಬಸವೇಶ್ವರ ನಗರದ ಭಕ್ತಾಧಿಗಳಿಂದ ದಾಸೋಹಕ್ಕಾಗಿ ಬಸವ ಬುತ್ತಿ ಸೇವಾ ಕೈಂಕರ್ಯ ಕೈಗೊಳ್ಳಲಾಗುವದು ಎಂದು ಬಸವೇಶ್ವರ ನಗರದ ದಾನೇಶ್ವರಿ ಮಹಿಳಾ ಮಂಡಳದ ಕಾರ್ಯದರ್ಶಿ, ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿಯ ಉಪಾಧ್ಯಕ್ಷೆ ಶೈಲಾ ಕೋಡೆಕಲ್ಲ ಹೇಳಿದರು.
ಮತದಾನದ ಹಕ್ಕನ್ನು ನಾವು ಗೌರವಿಸಬೇಕು-ಕೆಂಚಪ್ಪ ಪೂಜಾರಿ
ಭಾರತದ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ನಾವು ಗೌರವಿಸಬೇಕು. ಯುವಕರು 18 ವರ್ಷ ತುಂಬಿದ ಕೂಡಲೇ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಉತ್ಸುಕರಾಗಿ ಇರಬೇಕು ಎಂದು ಲಕ್ಕುಂಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೆಂಚಪ್ಪ ಪೂಜಾರಿ ಹೇಳಿದರು.
ಪ್ರತಿಯೊಬ್ಬರಿಗೂ ನೇತ್ರ ಮುಖ್ಯ ಅಂಗ-ಡಾ. ಲಕ್ಷ್ಮಣ ಪೂಜಾರ
ಜೀವನದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಕಣ್ಣು ಅತ್ಯಂತ ಮುಖ್ಯ ಅಂಗ. ಈ ಜಗತ್ತಿನ ಎಲ್ಲ ಸೌಂದರ್ಯವನ್ನು ನೋಡುವುದು ಕಣ್ಣಿನಿಂದ ಮಾತ್ರ ಸಾಧ್ಯ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಮಾಜಿ ಸೈನಿಕರ ಕಾವಲು
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ನಕಲು (ಕಾಪಿ ಚೀಟಿ) ನಡೆಯದಂತೆ ಕಾವಲು ಕಾಯುವಲ್ಲಿ ಪೊಲೀಸರೊಂದಿಗೆ ರೋಣ ತಾಲೂಕಿನ ಮಾಜಿ ಸೈನಿಕರು ಸಾಥ್ ನೀಡಿದ್ದು, ಈ ಕಾರ್ಯಕ್ಕೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ವಚನ ಸಾಹಿತ್ಯಕ್ಕೆ ಭಾರತೀಯ ಜ್ಞಾನ ಪರಂಪರೆಯೇ ಮೂಲ: ಸದಾಶಿವಾನಂದ ಸ್ವಾಮೀಜಿ
ಭಾರತದ ಸುದೀರ್ಘ ಜ್ಞಾನ ಪರಂಪರೆಯು ಪ್ರತಿ ಹಂತದಲ್ಲಿಯೂ ವಿಕಸನಗೊಳ್ಳುತ್ತಾ ಬಂದಿದೆ. ಅಂತಹ ವಿಕಾಸದ ಹಾದಿಯ ಬೆಳಕಿನ ಮೂಲದಲ್ಲಿಯೇ ವಚನಗಳು ರಚಿತಗೊಂಡಿರುವವೆಂದು ಸದಾಶಿವಾನಂದ ಸ್ವಾಮೀಜಿ ಹೇಳಿದರು.
ಶಿಕ್ಷಣಪ್ರೇಮಿ ಬಿ.ಜಿ. ಅಣ್ಣಿಗೇರಿ ಗುರುಗಳ ಪ್ರತಿಷ್ಠಾನದಿಂದ ಪ್ರತಿಭಾ ಪುರಸ್ಕಾರ
ಗದುಗಿನ ಶಿಕ್ಷಣಪ್ರೇಮಿ, ತ್ಯಾಗಜೀವಿ ಬಿ.ಜಿ. ಅಣ್ಣಿಗೇರಿ ಗುರುಗಳ ಆಶ್ರಮದಲ್ಲಿ 2025-26ನೇ ಶೈಕ್ಷಣಿಕ ವರ್ಷದಲ್ಲಿ ಟ್ಯೂಶನ್ ಪಡೆದುಕೊಂಡು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆಯುವ ಗ್ರಾಮೀಣ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಬಿ.ಜಿ. ಅಣ್ಣಿಗೇರಿ ಗುರುಗಳ ಪ್ರತಿಭಾ ಪ್ರತಿಷ್ಠಾನ ವಿಶೇಷ ಪುರಸ್ಕಾರವನ್ನು ನೀಡಲಿದೆ.
ನಾಯಕತ್ವ ಗುಣ ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ: ಡಾ. ಚಂದ್ರು ಲಮಾಣಿ
ಶ್ರೀ ಜಗದ್ಗುರು ಫಕೀರೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ ವತಿಯಿಂದ ಶಿರಹಟ್ಟಿ ತಾಲೂಕಿನ ಶ್ರೀಮಂತಗಡದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ೨೦೨೪-೨೫ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಶಾಸಕ ಡಾ. ಚಂದ್ರು ಲಮಾಣಿ ಉದ್ಘಾಟಿಸಿದರು.
ಕೋಟ್ಪಾ ಕಾಯ್ದೆ ಉಲ್ಲಂಘಿಸಿದ ಅಂಗಡಿಗಳ ಪರವಾನಗಿ ರದ್ದುಗೊಳಿಸಲು ಸೂಚನೆ
ಗದಗ ಜಿಲ್ಲೆಯಲ್ಲಿ ಕೊಟ್ಪಾ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು. ಕೊಟ್ಪಾ ಕಾಯ್ದೆ ಉಲ್ಲಂಘನೆಯಾದಲ್ಲಿ ಅಂತಹ ಅಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ದಕ್ಷಿಣ ಕಾಶಿ ಕಾಲಕಾಲೇಶ್ವರಕ್ಕೂ ಬರಲಿದೆ ರೋಪ್‌ ವೇ
ದಕ್ಷಿಣ ಕಾಶಿ ಎಂದೇ ಖ್ಯಾತವಾದ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಸಮೀಪದ ಕಾಲಕಾಲೇಶ್ವರ ದೇವಸ್ಥಾನಕ್ಕೆ ರೋಪ್ ವೇ ನಿರ್ಮಾಣಕ್ಕೆ ಸರ್ಕಾರಕ್ಕೆ ಸಲ್ಲಿಸಲು ವರದಿ ಸಿದ್ಧವಾಗಿದ್ದು, ಜಿಲ್ಲಾ ಪ್ರವಾಸೋದ್ಯಮ, ತಹಸೀಲ್ದಾರ್ ಹಾಗೂ ರೋಪ್ ವೇ ನಿರ್ಮಾಣ ಕಂಪನಿ ಅಧಿಕಾರಿಗಳು ಈ ಸಂಬಂಧ ಕಾಲಕಾಲೇಶ್ವರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಸೂರ್ಯಕಾಂತಿ ಬೆಲೆ ದಿಢೀರ್ ಕುಸಿತ, ರೈತರು ಕಂಗಾಲು
ನರಗುಂದ ತಾಲೂಕಿನ ರೈತರು ಸೂರ್ಯಕಾಂತಿ ಬೆಳೆ ಕಟಾವು ಮಾಡುವ ಪೂರ್ವದಲ್ಲಿ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ ₹6500ರಿಂದ ₹6800 ವರೆಗೆ ಬೆಲೆಯಿತ್ತು. ಕಟಾವು ಮಾಡಿ ಮಾರುಕಟ್ಟೆಗೆ ತಂದ ಆನಂತರ ಪ್ರತಿ ಕ್ವಿಂಟಲ್‌ಗೆ ₹5500ರಿಂದ ₹5800ಕ್ಕೆ ಕುಸಿದಿದೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 437
  • next >
Top Stories
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved