• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂತಿಗಳಿಂದ ಗೂಡು ನಿರ್ಮಿಸಿರುವ ಕಾಗೆಗಳು!
ನರಗುಂದದ ಹಳೆ ಎಪಿಎಂಸಿ ಆವರಣದಲ್ಲಿರುವ ಜ್ಞಾನ ಮುದ್ರಾ ಪಬ್ಲಿಕ್ ಶಾಲೆಯ ಆವರಣದಲ್ಲಿರುವ ತೆಂಗಿನ ಮರವೊಂದರಲ್ಲಿ ಒಣಗಿದ ತೆಂಗಿನ ಕಾಯಿ ಕೀಳುವ ಸಂದರ್ಭದಲ್ಲಿ ತಂತಿಯಿಂದ ನಿರ್ಮಿತವಾದ ಕಾಗೆಯ ಗೂಡು ಕಂಡು ಬಂದಿದೆ.
ಏ. 3ರಂದು ಸಿಂಗಟಾಲೂರು ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಏ. 3ರಿಂದ 5ರ ವರೆಗೆ ಮೂರು ದಿನಗಳ ಕಾಲ ಮುಂಡರಗಿ ತಾಲೂಕಿನ ಸುಕ್ಷೇತ್ರ ಸಿಂಗಟಾಲೂರು ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಜರುಗಲಿದೆ. ಏ. 3ರಂದು ಬೆಳಗ್ಗೆ ವೀರಭದ್ರ ದೇವರಿಗೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಸಾಯಂಕಾಲ 5 ಗಂಟೆಗೆ ಮಹಾ ರಥೋತ್ಸವ ಜರುಗಲಿದೆ.
ಕಾಂಗ್ರೆಸ್ ವೈಫಲ್ಯ ಮುಚ್ಚಿಕೊಳ್ಳಲು ಶಾಸಕರ ಅಮಾನತು: ಡಾ. ಲಮಾಣಿ ಆರೋಪ
ಕಾಂಗ್ರೆಸ್ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡುವ ಕಾರ್ಯ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು. ಲಕ್ಷ್ಮೇಶ್ವರ ಸಮೀಪ ಶಿಗ್ಲಿಯಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಅವರು ಪಾಲ್ಗೊಂಡಿದ್ದರು.
ಸಾಹಿತ್ಯ, ಶಿಕ್ಷಣಕ್ಕೆ ಜಮಾದಾರ ಕೊಡುಗೆ ಅಪಾರ: ಎಚ್.ಕೆ. ಪಾಟೀಲ
ಗದಗ ಜಿಲ್ಲೆಯ ಕುರ್ತಕೋಟಿಯಲ್ಲಿ ಏ. 5ರಂದು ಜರುಗಲಿರುವ ಗದಗ ತಾಲೂಕು ಐದನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿಯೋಜಿತಗೊಂಡಿರುವ ಸಾಹಿತಿ ಜೆ.ಕೆ. ಜಮಾದಾರ ಅವರ ಬೆಟಗೇರಿ ನಿವಾಸದಲ್ಲಿ ಸಚಿವ ಎಚ್‌.ಕೆ.ಪಾಟೀಲ್ ಅವರು ಅಧಿಕೃತ ಆಹ್ವಾನ ನೀಡಿದರು.
ಫಲಾನುಭವಿಗಳ ಆಕ್ಷೇಪಣೆಗಳಿದ್ದರೆ ಮತ್ತೊಮ್ಮೆ ಪರಿಶೀಲನೆ
ಅರ್ಜಿದಾರ ಬಸವರಾಜ ನವಲಗುಂದ ನೊಟೀಸ್ ಬೋರ್ಡ ಮೇಲೆ ಹಚ್ಚಿದ ಫಲಾನುಭವಿಗಳ ಹೆಸರಿನ ಮುಂದೆ ಅವರ ಸಂಪೂರ್ಣ ವಿಳಾಸ ಹಾಗೂ ಯಾವ ವಾರ್ಡಿನವರು ಎನ್ನುವ ವಿವರವಿಲ್ಲ. ಹೀಗಾಗಿ ಅವರು ಅರ್ಹ ಫಲಾನುಭವಿಗಳು ಹೌದೋ ಅಥವಾ ಅಲ್ಲ ಎನ್ನುವುದು ಗೊತ್ತಾಗುವುದಿಲ್ಲ
ಯುವಕರು ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಲಿ
ಯುವಕರು ಮನೆತನ, ಸಮಾಜದಲ್ಲಿ ಆಗಲಿ ಜವಾಬ್ದಾರಿಯಿಂದ ವಿಮುಕ್ತರಾಗುತ್ತಾ ಹೋಗುತ್ತಿದ್ದಾರೆ, ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣದ ಜತೆಗೆ,ಸಂಸ್ಕಾರ ಕಲಿಸುವುದು ಆಗತ್ಯ
ಪುರಸಭೆ ಇ-ಉತಾರ ನೀಡಲು ವಿಳಂಬ ನೀತಿ, ಪ್ರತಿಭಟನೆ
ಪುರಸಭೆ ಆಶ್ರಯ ಫಲಾನುಭವಿಗಳಿಂದ ದಲ್ಲಾಳಿಗಳು ಹಣ ಪಡೆದಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಹಣ ಪಡೆದ ವ್ಯಕ್ತಿಗಳ ಮೇಲೆ ಪುರಸಭೆಯಿಂದ ದೂರು ನೀಡಿ
ಜನಮುಖಿ ಸೇವೆಯಿಂದ ವ್ಯಕ್ತಿ ಅಜರಾಮರ
ಮಾಳ್ವ ಪ್ರಾಂತ್ಯದ ರಾಣಿಯಾಗಿದ್ದ ಅಹಲ್ಯಾಬಾಯಿ ಹೋಳ್ಕರ್ ಅಧಿಕಾರ ಮತ್ತು ಹಣವನ್ನು ಸಮಾಜೋಪಯೋಗಿ ಕಾರ್ಯಗಳಿಗೆ ವಿನಿಯೋಗಿಸುವ ಮೂಲಕ ಭಾರತೀಯರ ಹೃದಯದಲ್ಲಿ ಶಾಶ್ವತವಾಗಿ ನೆಲೆ ನಿಂತಿದ್ದಾರೆ
ಹಿರೇಹಾಳ ಗ್ರಾಪಂ ಅಧ್ಯಕ್ಷರಾಗಿ ರೇಖಾ ಪ್ಯಾಟಿ ಆಯ್ಕೆ
ಗ್ರಾಪಂ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳ ಜನತೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ
ವನ್ಯಜೀವಿಗಳಿಗೆ ನೀರುಣಿಸಲು ನೀರಿನ ತೊಟ್ಟಿಗಳ ನಿರ್ಮಾಣ
ಕಳೆದ ವರ್ಷದ ಮಳೆಗೆ ತುಂಬಿದ್ದ ತಾಲೂಕಿನ ಬಹುತೇಕ ಕೆರೆ, ಕುಂಟೆಗಳು ಭಾಗಶಃ ಬರಿದಾಗುತ್ತಿದ್ದು ಕಾಡು ಪ್ರಾಣಿಗಳು ನೀರಿಗಾಗಿ ಅಲೆದಾಡುವ ದುಸ್ಥಿತಿ ಉದ್ಭವವಾಗಿದೆ
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 437
  • next >
Top Stories
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved