ಜಮೀನಿನಲ್ಲಿ ಅಳವಡಿಸಿದ ವಿದ್ಯುತ್ ಕಂಬಗಳಿಗೆ ಪರಿಹಾರ ಆಗ್ರಹಿಸಿ ಅನಿರ್ದಿಷ್ಟ ಧರಣಿಗಜೇಂದ್ರಗಡ ತಾಲೂಕಿನ ಅಮರಗಟ್ಟಿ, ಲಕ್ಕಲಕಟ್ಟಿ, ಗುಳಗುಳಿ ಹಾಗೂ ಬೇವಿನಕಟ್ಟಿ ಗ್ರಾಮಗಳ ರೈತರ ಜಮೀನಿನಲ್ಲಿ ಖಾಸಗಿ ಕಂಪನಿಯವರು ಅಳವಡಿಸಿದ ವಿದ್ಯುತ್ ಕಂಬ ಹಾಗೂ ಎಳೆದ ತಂತಿಗಳಿಗೆ ರೈತರಿಗೆ ನೀಡಬೇಕಾದ ಪರಿಹಾರ ಹಣವನ್ನು ನೀಡಿಲ್ಲ ಎಂದು ಆರೋಪಿಸಿ ಗುಳಗುಳಿ ಗ್ರಾಮದ ಗ್ರಿಡ್ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.