• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಧಾನಸಭೆಗೆ 2026ರಲ್ಲಿ ಮಧ್ಯಂತರ ಚುನಾವಣೆ: ಬೊಮ್ಮಾಯಿ ಭವಿಷ್ಯ
ರಾಜ್ಯದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೂ ಮುಂಚೆಯೇ 2026ರಲ್ಲಿ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ಶಿಕ್ಷಕರನ್ನು ಬಿಎಲ್ ಓ ಕಾರ್ಯದಿಂದ ಮುಕ್ತಗೊಳಿಸಲು ಆಗ್ರಹ
ಬಿಎಲ್ಓಿ ಕಾರ್ಯದಿಂದ ಶಿಕ್ಷಕರನ್ನು ಕೈಬಿಡಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಶುಕ್ರವಾರ ಗ್ರೇಡ್ 2 ತಹಸೀಲ್ದಾರ್‌ ಮಂಜುನಾಥ ಅಮಾಸಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಡಂಬಳದಲ್ಲಿ ಕರ್ಚಿಕಾಯಿಗೆ ಬಲು ಬೇಡಿಕೆ
ಮನುಷ್ಯನ ದೇಹಕ್ಕೆ ಹಲವು ಪೋಷಕಾಂಶಗಳ ಮತ್ತು ಔಷಧೀಯ ಗುಣ ಹೊಂದಿರುವ, ಕಪ್ಪುಮಣ್ಣಿನಲ್ಲಿ ‌ ಬೆಳೆಯುವ ಕರ್ಚಿಕಾಯಿಗೆ ಪಟ್ಟಣದ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಬಂದಿದ್ದು, ಒಂದು ಕೆಜಿಗೆ ₹150-200ರ ವರೆಗೆ ಮಾರಾಟವಾಗುತ್ತಿದೆ.
ಮಳೆಯಿಂದ ಹದಗೆಟ್ಟ ರಸ್ತೆಗಳ ತ್ವರಿತಗತಿ ದುರಸ್ತಿಗೆ ಕ್ರಮ-ಪುರಸಭೆ ಅಧ್ಯಕ್ಷ ಮ್ಯಾಗೇರಿ
ಪಟ್ಟಣದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಮಳೆಯಿಂದ ಹದೆಗೆಟ್ಟಿರುವ ರಸ್ತೆಗಳ ತ್ವರಿತ ದುರಸ್ತಿ ಕೈಗೊಳ್ಳುವ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಹೇಳಿದರು.
ಯುವ ಸಮುದಾಯ ಡ್ರಗ್ಸ್‌ ಸೇವನೆಯಿಂದ ದೂರವಿರಲಿ-ಉಪನ್ಯಾಸಕ ಕ್ಯಾತನಗೌಡ್ರ
ಯುವಕರು ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದು, ಇದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಉಪನ್ಯಾಸಕ ಎಂ.ಪಿ. ಕ್ಯಾತನಗೌಡ್ರ ಹೇಳಿದರು.
ಮಲೇರಿಯಾ ಕುರಿತು ಜನರು ಜಾಗೃತರಾಗಿರಬೇಕು-ಡಾ. ಗಿರಡ್ಡಿ
ಮಳೆಗಾಲ ಸಮಯದಲ್ಲಿ ಹೆಚ್ಚು ಸೊಳ್ಳೆಗಳು ಹುಟ್ಟಿಕೊಂಡು ಮನುಷ್ಯನಿಗೆ ಕಚ್ಚುವುದರಿಂದ ಮಲೇರಿಯಾ ರೋಗ ಬರಬಹುದು. ಹಾಗಾಗಿ ಮಲೇರಿಯಾ ಬಗ್ಗೆ ಜನರು ಜಾಗೃತರಾಗಿರಬೇಕೆಂದು ಗದುಗಿನ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಎಚ್.ಎಲ್. ಗಿರಡ್ಡಿ ಹೇಳಿದರು.
ಡೊನೇಷನ್ ಹಾವಳಿ ತಡೆಗಟ್ಟಲು ಆಗ್ರಹಿಸಿ ಪ್ರತಿಭಟನೆ
ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ನೆಪದಲ್ಲಿ ವಿದ್ಯಾರ್ಥಿಗಳಿಂದ ಭಾರಿ ಪ್ರಮಾಣದ ದುಡ್ಡು ಪಡೆಯುತ್ತಿರುವುದನ್ನು ತಡೆಗಟ್ಟುವಂತೆ ಆಗ್ರಹಿಸಿ ಗುರುವಾರ ರೋಣ ಪಟ್ಟಣದ ಮುಲ್ಲಾನಬಾವಿ ವೃತ್ತ, ಪೋತರಾಜನ ಕಟ್ಟೆ ಮತ್ತು ಸೂಡಿ ವೃತ್ತದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಸದಸ್ಯರ ಸಭಾತ್ಯಾಗದ ಮಧ್ಯೆಯೇ ಕ್ರಿಯಾಯೋಜನೆಗೆ ಅನುಮೋದನೆ
ಲಕ್ಷ್ಮೇಶ್ವರ ಪಟ್ಟಣದ ಪುರಸಭೆಯ ಸಭಾಭವನದಲ್ಲಿ ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರ್ಗಣ್ಣವರ ಅಧ್ಯಕ್ಷತೆಯಲ್ಲಿ ಗುರುವಾರ ಸಾಮಾನ್ಯ ಸಭೆ ಜರುಗಿತು.
ಮೂಲಸೌಲಭ್ಯ ಕಾಣದ ಶಿರಹಟ್ಟಿ 18ನೇ ವಾರ್ಡ್‌
ಶಿರಹಟ್ಟಿ ಪಟ್ಟಣದ ೧೮ನೇ ವಾರ್ಡ್‌ನಲ್ಲಿ ವಾಸ ಮಾಡುತ್ತಿರುವ ಜನತೆಗೆ ಎರಡೂವರೆ ದಶಕ ಕಳೆದರೂ ಮೂಲಭೂತ ಸೌಲಭ್ಯಗಳೇ ಸಿಕ್ಕಿಲ್ಲ. ಕಳೆದ ೨೦ ವರ್ಷಗಳಿಂದ ಪಪಂ ಮುಖ್ಯಾಧಿಕಾರಿಗೆ ಲಿಖಿತ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ದೇವನಹಳ್ಳಿ ಭೂ ಹೋರಾಟಗಾರರ ಬೇಷರತ್ ಬಿಡುಗಡೆಗೆ ಆಗ್ರಹ
ದೇವನಹಳ್ಳಿ ರೈತರ ಹಕ್ಕೊತ್ತಾಯ ಈಡೇರಿಸಿ, ಭೂ ಹೋರಾಟಗಾರರನ್ನು ಬೇಷರತ್ ಬಿಡುಗಡೆ ಮಾಡಿ, ಅಮಾನವೀಯ ದೌರ್ಜನ್ಯ ಎಸಗಿ ಹೋರಾಟ ಹತ್ತಿಕ್ಕಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಪಟ್ಟಣದ ತಹಸೀಲ್ದಾರ್‌ ಮೂಲಕ ಸಂಯುಕ್ತ ಹೋರಾಟ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved