• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಕಗ್ಗೊಲೆ ಮಾಡಿದ ಅಪಕೀರ್ತಿ ಇಂದಿರಾಗೆ ಸಲ್ಲುತ್ತದೆ: ಶಾಸಕ ಸಿ.ಸಿ. ಪಾಟೀಲ
ಲೋಕಸಭೆ ಚುನಾವಣೆಯಲ್ಲಿ ಹಣ ಮತ್ತು ಪ್ರಭಾವದ ಮೇಲೆ ಗೆದ್ದಿದ್ದು ಅಲಹಾಬಾದ ಉಚ್ಛ ನ್ಯಾಯಾಲಯದಲ್ಲಿ ಸಾಬೀತಾಗಿ ಅವರ ಸಂಸತ್ಸದಸ್ಯ ಸ್ಥಾನ ಅನೂರ್ಜಿತಗೊಳಿಸಿದ ಹಿನ್ನೆಲೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಸರ್ವಾಧಿಕಾರಿಯಾಗಿ ವರ್ತಿಸಿ ಸಂವಿಧಾನದ 38ನೇ ವಿಧಿಗೆ ತಿದ್ದುಪಡಿ ತಂದು ದೇಶದ ಮೇಲೆ ಕರಾಳ ತುರ್ತು ಪರಿಸ್ಥಿತಿ ಹೇರಿ, ಸಂವಿಧಾನ ಕಗ್ಗೊಲೆ ಮಾಡಿದ ಅಪಕೀರ್ತಿಗೆ ಭಾಜನರಾಗಿದ್ದರು ಎಂದು ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಯೋಜನೆಗಳ ಸೌಲಭ್ಯ ಅರ್ಹರಿಗೆ ದೊರಕುವಲ್ಲಿ ವಿಳಂಬ ಬೇಡ: ಅಸೂಟಿ
ಸರ್ಕಾರದ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರಕುವಲ್ಲಿ ವಿಳಂಬವಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕೆಂದು ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.
ಮಹಿಳೆಯರು ಸ್ವಾವಲಂಬಿಗಳಾಗಲು ಮಾಸಿಕ ಸಂತೆ ಉಪಯುಕ್ತ
ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಈ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯನ್ನು ಆರಂಭಿಸಲು ಸರ್ಕಾರ ಸೂಚಿಸಿದೆ. ಅದರಂತೆ ಮುಂಡರಗಿ ತಾಲ್ಲೂಕಿನಾದ್ಯಂತ ಆರಂಭಿಸಲಾಗಿದೆ ಎಂದು ತಾಲೂಕು ಪಂಚಾಯಿತಿ ಇಒ ವಿಶ್ವನಾಥ ಹೊಸಮನಿ ಹೇಳಿದರು.
ಫಾಸ್ಟ್ ಫುಡ್, ಜಂಕ್ ಫುಡ್ ಸೇವನೆಯಿಂದ ಮಾರಣಾಂತಿಕ ಕಾಯಿಲೆ: ಡಾ. ಪೂಜಾರ
ಯುವ ಜನತೆ ಫಾಸ್ಟ್ ಫುಡ್, ಜಂಕ್ ಪುಡ್, ಶೇಖರಿಸಿದ ಪಾನೀಯ ಕುಡಿದು ಅಪ್ರಾಪ್ತ ವಯಸ್ಸಿನಲ್ಲಿಯೇ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುತ್ತಿರುವುದು ಶೋಚನೀಯ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಹೇಳಿದರು.
ಬಂಡವಾಳ ಶಾಹಿಗಳಿಂದ ಸಂಪದ್ಭರಿತ ಕಪ್ಪತ್ತಗುಡ್ಡ ಸಂರಕ್ಷಿಸಿ: ಶ್ರೀಗಳು
ಚಿನ್ನ, ಖನಿಜ, ಗಿಡಮೂಲಿಕೆ ಸಂಪತ್ತಿನ ಕಪ್ಪತ್ತಗುಡ್ಡ ಪರಂಪರೆಯುಳ್ಳದ್ದು. ಪರಿಶುದ್ಧ ಹವೆಗೆ ದೇಶದಲ್ಲಿಯೇ ನಂ.1ನೇ ಸ್ಥಾನದಲ್ಲಿರುವ ಕಪ್ಪತ್ತಗುಡ್ಡದ ಮೇಲೆ ಬಂಡವಾಳ ಶಾಹಿಗಳು ಕಣ್ಣಿಟ್ಟಿದ್ದಾರೆ. ಕಪ್ಪತ್ತಗುಡ್ಡವನ್ನು ಮುಂದಿನ ಜನಾಂಗಕ್ಕೆ ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಕಪ್ಪತ್ತಗಿರಿಯ ನಂದಿವೇರಿ ಸಂಸ್ಥಾನಮಠದ ಶ್ರೀ ಶಿವಕುಮಾರ ಸ್ವಾಮಿಗಳು ಹೇಳಿದರು.
ಮಲೇರಿಯಾ ರೋಗ ಹರಡದಂತೆ ಮುಂಜಾಗ್ರತೆ ವಹಿಸುವುದು ಅವಶ್ಯ
ಅಡ್ಡೋಕೇಸಿ ಸಭೆಯನ್ನು ಲಕ್ಷ್ಮೇಶ್ವರ ಸಮುದಾಯ ಆರೋಗ್ಯ ಕೇಂದ್ರ, ಲಕ್ಷ್ಮೇಶ್ವರ ಖಾಸಗಿ ವೈದ್ಯರು ಹಾಗೂ ಪ್ರಯೋಗ ಶಾಲಾ ತಂತ್ರಜ್ಞರಿಗೆ ಬುಧವಾರ ನಡೆಸಲಾಯಿತು.
ಡಿ.ಕೆ.ಶಿವಕುಮಾರ ಓಲೈಕೆಗಾಗಿ ಎಚ್‌.ಕೆ.ಪಾಟೀಲ್‌ ಪತ್ರ ರಾಜಕಾರಣ: ವೆಂಕನಗೌಡ
ಡಿ.ಕೆ. ಶಿವಕುಮಾರ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ, ಅವರ ಸಚಿವ ಸಂಪುಟದಲ್ಲಿ ತಮ್ಮ ಮಂತ್ರಿ ಸ್ಥಾನ ಖಚಿತ ಪಡಿಸಿಕೊಳ್ಳುವುದಕ್ಕಾಗಿ ಎಚ್.ಕೆ. ಪಾಟೀಲ ಅವರು ಈಗ ಪತ್ರ ರಾಜಕಾರಣ ಪ್ರಾರಂಭ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಆರೋಪಿಸಿದರು.
ರೈತರ ಜಮೀನುಗಳಲ್ಲಿ ಬೇಕಾಬಿಟ್ಟಿ ವಿದ್ಯುತ್ ಕಂಬ ಅಳವಡಿಕೆ
ಗಾಳಿ ವಿದ್ಯುತ್ ಉತ್ಪಾದನೆಗಾಗಿ ಬೃಹತ್ ಟರ್ಬೈನ್‌ಗಳನ್ನು ಅಳವಡಿಸುವ ವೇಳೆಯಲ್ಲಿ ರೈತರೊಂದಿಗೆ ಚರ್ಚಿಸಿ, ಜಮೀನು ಲೀಸ್‌ಗೆ ಪಡೆದುಕೊಂಡು ರೈತರಿಗೆ ಹಣ ನೀಡುತ್ತಾರೆ. ಆದರೆ ವಿದ್ಯುತ್ ಕಂಬಗಳ ಅಳವಡಿಕೆಯಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿದೆ.
ಗದಗ ಜಿಲ್ಲೆಯಾದ್ಯಂತ ಸಂಭ್ರಮದ ಮಣ್ಣೆತ್ತಿನ ಅಮಾವಾಸ್ಯೆ
ಪ್ರಕೃತಿಯ ಆರಾಧನೆಗಾಗಿ ಆಚರಿಸಲಾಗುವ ಮಣ್ಣೆತ್ತಿನ ಅಮಾವಾಸ್ಯೆಯನ್ನು ಬುಧವಾರ ಗದಗ ಜಿಲ್ಲೆಯಾದ್ಯಂತ ರೈತರು ಸಂಭ್ರಮದಿಂದ ಆಚರಿಸಿದರು. ಮನೆಯಲ್ಲಿ ಮಣ್ಣಿನ ಎತ್ತುಗಳಿಗೆ ವಿಶೇಷ ಪೂಜೆ ಸಲ್ಲಿಸಿ ನೈವೇದ್ಯ ಮಾಡಲಾಯಿತು.
ಲಕ್ಷ್ಮೇಶ್ವರದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಲಕ್ಷ್ಮೇಶ್ವರ ತಾಲೂಕಿನ ಪ್ರಮುಖ ರಸ್ತೆಗಳು ಹಾಳಾಗಿ ಹೋಗಿದ್ದು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಶೀಘ್ರದಲ್ಲಿ ಅವುಗಳನ್ನು ದುರಸ್ತಿ ಮಾಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಸೂಚನೆ ನೀಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ಕೆಡಿಪಿ ಹಾಗೂ ಸಾಮಾನ್ಯ ಸಭೆ ನಡೆಯಿತು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved