• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಳಿಜೋಳ ಕೃಷಿ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ-ಜಿಲ್ಲಾಧಿಕಾರಿ ಶ್ರೀಧರ
2024-2025ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಹೇಳಿದರು.
ರಾಷ್ಟ್ರ ನಿರ್ಮಾಣದಲ್ಲಿ ಯುವಕರು, ವಿದ್ಯಾರ್ಥಿಗಳ ಜವಾಬ್ದಾರಿ ದೊಡ್ಡದು-ಗೋಗೇರಿ
ಒಂದು ರಾಷ್ಟ್ರ ಮುಂದುವರಿಯಬೇಕಾದರೆ ಆ ರಾಷ್ಟ್ರದ ಯುವ ಜನಾಂಗ ಅದರಲ್ಲೂ ವಿದ್ಯಾರ್ಥಿಗಳ ಸಾಮಾಜಿಕ ಜವಾಬ್ದಾರಿ ಬಹು ದೊಡ್ಡದಿದೆ ಎಂದು ಜಿಲ್ಲಾ ಯುವಜನ ಮತ್ತು ಕ್ರೀಡಾಧಿಕಾರಿ ಡಾ. ಶರಣು ಗೋಗೇರಿ ಹೇಳಿದರು.
ಲಕ್ಷ್ಮೇಶ್ವರ ತಾಲೂಕಿನಲ್ಲಿ ಆರ್ಭಟಿಸಿದ ಮಳೆ
ಲಕ್ಷ್ಮೇಶ್ವರ ತಾಲೂಕಿನಲ್ಲಿ ಮಳೆ ತನ್ನ ಆರ್ಭಟ ತೋರಿಸಿದೆ. ತಾಲೂಕಿನ ರಾಮಗೇರಿ ಮತ್ತು ಬಸಾಪುರ ಗ್ರಾಮಗಳಲ್ಲಿ ಆಲಿಕಲ್ಲಿನ ಮಳೆ ಸುರಿಯುವ ಮೂಲಕ ರೈತಾಪಿ ವರ್ಗಕ್ಕೆ ಸಂತಸ ಮೂಡಿಸಿದೆ.
ಕ್ಷಯಮುಕ್ತ ದೇಶವನ್ನಾಗಿ ಮಾಡುವುದು ದಿನಾಚರಣೆ ಉದ್ದೇಶ-ಎಸ್‌.ವಿ. ಸಂಕನೂರ
ಪ್ರತಿವರ್ಷ ಮಾ. 24ರಂದು ವಿಶ್ವ ಕ್ಷಯರೋಗ ದಿನಾಚರಣೆ ನಡೆಯಲಿದೆ. ಕ್ಷಯಮುಕ್ತ ದೇಶವನ್ನಾಗಿ ಮಾಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು.
ಮೌಲ್ಯಯುತ ಶಿಕ್ಷಣ ನೀಡಿ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಿ-ಶಾಂತಲಿಂಗ ಶ್ರೀ
ಶೈಕ್ಷಣಿಕ ಹಂತದಲ್ಲಿ ಮಕ್ಕಳಿಗೆ ನೈತಿಕತೆ, ಮೌಲ್ಯಯುತ ಶಿಕ್ಷಣ ನೀಡಿ ಮಕ್ಕಳನ್ನು ಸಂಸ್ಕಾರಯುತ ಜೀವನದತ್ತ ಕರೆತರುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಬೈರನಟ್ಟಿ-ಶಿರೋಳ ದೊರೆಸ್ವಾಮಿ ವಿರಕ್ತಮಠದ ಶ್ರೀ ಶಾಂತಲಿಂಗ ಸ್ವಾಮಿಗಳು ಹೇಳಿದರು.
ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಅಪರಾಧಿಗಳಿಗೆ ಐದು ವರ್ಷ ಜೈಲು
ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ೨೩ ಜನ ಅಪರಾಧಿಗಳಿಗೆ ಸೋಮವಾರ ಐದು ವರ್ಷಗಳ ಶಿಕ್ಷೆ ಪ್ರಕಟಿಸಿದೆ.
ಮಾರ್ಚ್ 27ರಂದು ನರಗುಂದ ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ-ಉಮೇಶಗೌಡ
ನರಗುಂದದ ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಮಾರ್ಚ್ 27ರಂದು ಸಂಜೆ 5ಕ್ಕೆ ನಡೆಯಲಿದೆ. "ಸಾರ್ಥಕ " ಎನ್ನುವ ಶೀರ್ಷಿಕೆಯಡಿ ಈ ಕಾರ್ಯಕ್ರಮ ನಡೆಯಲಿದ್ದು, ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶಗೌಡ ಪಾಟೀಲ ಹೇಳಿದರು.
ಶಿವಭಕ್ತ ಕತೆಗಳ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ
ಚರಿತ್ರೆಯಲ್ಲಿನ ಶಿವಭಕ್ತ ಕತೆಗಳನ್ನು ಮೇಲಿಂದ ಮೇಲೆ ಕೇಳುವುದರಿಂದ ಮನಪರಿವರ್ತನೆಗೊಂಡು ಮನಶಾಂತಿ ದೊರಕುತ್ತದೆ ಎಂದು ನರೇಗಲ್ಲ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಹೇಳಿದರು.
ಧಾರ್ಮಿಕ ಆಚರಣೆಗಳಲ್ಲಿ ಹಳ್ಳಿ ಮನೆಗಳಲ್ಲಿ ಜಾನಪದ ಸೊಗಡು-ಗೋಣಿಬಸಪ್ಪ
ಗ್ರಾಮೀಣ ಜನ ಜೀವನದಲ್ಲಿ ಧಾರ್ಮಿಕ ಆಚರಣೆಗಳಲ್ಲಿ ಹಳ್ಳಿ ಮನೆಗಳಲ್ಲಿ ಕೆಲಸವನ್ನು ನಿರ್ವಹಿಸುವಾಗ ಮಹಿಳೆಯರು ಬಳಸುವ ಹಾಡುಗಳಾದ ಕೊರವಂಜಿ ಹಾಡು, ಮಳೆಗಾಗಿ ಗುರ್ಜಿ ಆಟ, ಜೋಕುಮಾರನ ಹಾಡುಗಳು ಧಾರ್ಮಿಕ ಆಚರಣೆಗಳು ಅರ್ಥಪೂರ್ಣವಾಗಿರಲು ಜಾನಪದ ಹಾಡಿನ ಸೊಗಡು ನಿರಂತರವಾದದ್ದು ಎಂದು ಗೋಣಿಬಸಪ್ಪ ಕೊರ್ಲಹಳ್ಳಿ ಹೇಳಿದರು.
ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿ-ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ
2024-2025ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ. ಗುಣಮಟ್ಟದ ಭತ್ತ ಉತ್ಪನ್ನ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 437
  • next >
Top Stories
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved