• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • gadag

gadag

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋವಾ ವಿಮೋಚನಾ ಚಳವಳಿಯ ಪ್ರೇರಣಾಶಕ್ತಿ ಜಗನ್ನಾಥರಾವ್
ಗದಗ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಜಗನ್ನಾಥರಾವ್ ಜೋಶಿ ಅವರ 105ನೇ ಜನ್ಮದಿನಾಚರಣೆ ನಡೆಯಿತು. ಈ ವೇಳೆ ಜಗನ್ನಾಥ ರಾವ್ ಜೋಶಿ ಅವರ ಹೋರಾಟದ ಕುರಿತು ಗಣ್ಯರು ವಿವರಿಸಿದರು.
ಭಾವಗೀತೆಗೆ ಆಧುನಿಕತೆಯ ಸ್ಪರ್ಶ ನೀಡಿದ ಎಚ್.ಎಸ್. ವೆಂಕಟೇಶಮೂರ್ತಿ
ಗದಗ ಕಬ್ಬಿಗರ ಕೂಟದ ಸಾಹಿತ್ಯ ಭವನದಲ್ಲಿ ಕಬ್ಬಿಗರ ಕೂಟ ಮತ್ತು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಕವಿ ಎಚ್.ಎಸ್. ವೆಂಕಟೇಶಮೂರ್ತಿ ಅವರ 81ನೇ ಜಯಂತಿ ಆಚರಿಸಲಾಯಿತು.
ಅಕ್ರಮ ಮಣ್ಣು ಗಣಿಗಾರಿಕೆ ನಡೆದರೂ ಕ್ರಮವಿಲ್ಲ: ಕರವೇ ಆರೋಪ
ಲಕ್ಷ್ಮೇಶ್ವರ ಸಮೀಪದ ಸೂರಣಗಿ ಗ್ರಾಮದ ರಿಸ. ನಂ. 326ರಲ್ಲಿ ಪಟ್ಟಾ ಜಮೀನಿನಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದರೂ ಲಕ್ಷ್ಮೇಶ್ವರ ತಹಸೀಲ್ದಾರ್‌ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗದಗ ಜಿಲ್ಲಾ ಕರವೇ ಸ್ವಾಭಿಮಾನಿ ಸೇನೆಯ ಅಧ್ಯಕ್ಷ ಶರಣು ಗೋಡಿ ಆರೋಪಿಸಿದರು.
ಸಣ್ಣ ಹಳ್ಳದಿಂದ ಬೆಳೆಹಾನಿಯಾದರೆ ಸಿಗುತ್ತಿಲ್ಲ ಪರಿಹಾರ
ನರಗುಂದ ತಾಲೂಕಿನಲ್ಲಿ ಅತಿವೃಷ್ಟಿ ಸಂದರ್ಭದಲ್ಲಿ ಸಣ್ಣ ಹಳ್ಳದ ನೀರು ಉಕ್ಕಿ, ಅಕ್ಕಪಕ್ಕದ ಹೊಲಗಳಲ್ಲಿ ಬೆಳೆ ನಷ್ಟವಾದರೆ ಸರ್ಕಾರ ಪರಿಹಾರ ನೀಡುತ್ತಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯುವ ಪೀಳಿಗೆ ದಾರಿ ತಪ್ಪುತ್ತಿದೆ ಪೋಷಕರು ಜಾಗೃತಿ ವಹಿಸಿ
ಯುವ ಪೀಳಿಗೆ ದಾರಿ ತಪ್ಪುತ್ತಿದೆ. ತಂದೆ- ತಾಯಂದಿರು, ಪೋಷಕರು ಜಾಗೃತಿ ವಹಿಸಿ ಮಕ್ಕಳಿಗೆ ಮೌಲ್ಯಗಳನ್ನು ಬೋಧಿಸಿ, ಸಮಾಜದ ಮಾನವೀಯತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದು ಪಿಎಸ್‌ಐ ಚನ್ನಯ್ಯ ದೇವೂರ ಕರೆ ನೀಡಿದರು.
ಇಂದು ಗಜೇಂದ್ರಗಡದಲ್ಲಿ ಮಣ್ಣೆತ್ತಿನ ಅಮಾವಾಸ್ಯೆ ಹಬ್ಬದ ಸಂಭ್ರಮ
ಈ ಹಿಂದಿನ ವರ್ಷಗಳಲ್ಲಿ ರೈತ ಸಮೂಹಕ್ಕೆ ಅತಿಯಾದ ಮಳೆ, ಕೀಟಬಾಧೆ ಅತೀವೃಷ್ಟಿ, ಬರಗಾಲ ಹೀಗೆ ಸಮಸ್ಯೆಗಳಿಂದ ನಲುಗಿದ್ದ ತಾಲೂಕಿನ ರೈತ ಸಮೂಹಕ್ಕೆ ಪ್ರಸಕ್ತ ಕಾಲಕ್ಕೆ ಮಳೆ ಸುರಿದು ರೈತರ ಕೃಷಿ ಚಟುವಟಿಕೆಗಳಿಗೆ ಸಾಥ್ ನೀಡದಿರುವ ಕಾರಣ ತಾಲೂಕಿನಲ್ಲಿ ಮುಂಗಾರು ಹಂಗಾಮಿನ ಪ್ರಮುಖ ವಾಣಿಜ್ಯ ಬೆಳೆ ಹೆಸರು ಕೆಲ ಭಾಗಗಳಲ್ಲಿ ಬಿತ್ತನೆಯಾಗಿದ್ದು, ಇದೆಲ್ಲದರ ಮಧ್ಯೆಯೇ ರೈತರ ಆರಾಧ್ಯವೆನಿಸಿದ ಮಣ್ಣೆತ್ತಿನ ಅಮಾವಾಸ್ಯೆ ಜೂ. 25ರಂದು ಆಚರಿಸಲು ಮುಂದಾಗಿದ್ದಾರೆ.
ಅಪೂರ್ಣ ಕಾಮಗಾರಿಗಳ ತ್ವರಿತವಾಗಿ ಪೂರ್ಣಗೊಳಿಸಿ-ಸಚಿವ ಎಚ್‌.ಕೆ. ಪಾಟೀಲ
ಅಪೂರ್ಣ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿಗಳು ಮುಂದಾಗಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಖಡಕ್ ಎಚ್ಚರಿಕೆ ನೀಡಿದರು.
ಅತಿಯಾದ ಮಳೆಗೆ ಹೆಸರು ಬೆಳೆ ಹಾಳು, ರೈತರು ಕಂಗಾಲು
ಲಕ್ಷ್ಮೇಶ್ವರ ತಾಲೂಕಿನಲ್ಲಿ ಅತಿಯಾದ ಮುಂಗಾರು ಮಳೆಯಿಂದ ಬಿತ್ತನೆ ಮಾಡಿದ್ದ ಹೆಸರು ಹಾಗೂ ಉದ್ದಿನ ಬೆಳೆಗಳು ಕೊಳೆತು ಹೋಗುತ್ತಿದ್ದು, ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ.
ಪುಸ್ತಕ ಬಾರದೇ ವಿದ್ಯಾರ್ಥಿಗಳ ಓದಿಗೆ ಅಡ್ಡಿ
2025-26ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳು ಕಳೆಯುತ್ತ ಬಂದರೂ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಪಠ್ಯ- ಪುಸ್ತಕ ವಿತರಣೆಯಾಗದೇ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಿದೆ.
ಶಾಲಾ ಚಾವಣಿ ಕುಸಿತದ ಗಾಯಾಳುಗಳ ಆರೋಗ್ಯ ವಿಚಾರಣೆ
ಗಜೇಂದ್ರಗಡ ಪಟ್ಟಣದ ಸಮೀಪದ ಚಿಲಝರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಚಾವಣಿ ಕುಸಿದ ಶಾಲೆಗೆ ಹಾಗೂ ಗಾಯಾಳುಗಳ ಮನೆಗೆ ಕಾಂಗ್ರೆಸ್ ಮುಖಂಡರ ನಿಯೋಗ ಮಂಗಳವಾರ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 508
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved